ಸುಮನ್ ಹೆಮ್ಮಾಡಿ ಎಂಬ ಹೆಸರಿನ ಕನ್ನಡಿಗರ ಮಗಳಾದ ಸುಮನ್ ಕಲ್ಯಾಣ್ಪುರ್ ಭಾರತೀಯ ಚಿತ್ರರಂಗ ಕಂಡ ಮಹಾನ್ ಹಿನ್ನೆಲೆ ಗಾಯಕಿ. ಬಹುತೇಕವಾಗಿ ಲತಾ ಮಂಗೇಶ್ಕರ್ ಅವರ ಧ್ವನಿಯನ್ನು ಹೋಲುತ್ತಿದ್ದ ಅವರ ಧ್ವನಿಯಲ್ಲಿ ಮೂಡಿದ ಅನೇಕ ಹಾಡುಗಳನ್ನು ಜನ ಲತಾ ಹಾಡಿದ್ದು ಎಂದೇ ಕಲ್ಪಿಸುವುದಿದೆ.1960-70ರ ದಶಕದ ಪ್ರಸಿದ್ಧ ಹಿನ್ನೆಲೆ ಗಾಯಕಿಯಾಗಿದ್ದ ಸುಮನ್ ಕಲ್ಯಾಣ್ಪುರ್ ಅವರ ಸಾಧನೆ ಚಿತ್ರರಂಗದ ಶ್ರೇಷ್ಠ ಹಿನ್ನೆಲೆಗಾಯಕರ ಸಾಲಿನದ್ದೆಂದು ಗೌರವ ಪಡೆದಿದೆ. ಹಿಂದೀ, ಕನ್ನಡ, ಮರಾಠಿ, ಕೊಂಕಣಿ, ಭಾಷೆಗಳೇ ಅಲ್ಲದೆ […]

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದರೂ ಇಂದು ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 30,757 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದ್ದು, 24 ಗಂಟೆಯಲ್ಲಿ 541 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,413ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 3,32,918 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 67,538 ಜನರು ಕೋವಿಡ್ ನಿಂದ […]

ಬೆಂಗಳೂರು/ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ರಾಜಧಾನಿ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ.   ಹಿಜಾಬ್ ಸಂಘರ್ಷದ ವೇಳೆ ಮಾತನಾಡುತ್ತಾ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದರು. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ […]

ಪೊಲೀಸಪ್ಪನ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆಯು ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಗ್ರಾಮದಲ್ಲಿ ನಡೆದಿದೆ. ಸ್ನೇಹ (26) ಮೃತ ದುರ್ಧೈವಿಯಾಗಿದ್ದು, 2016 ರಲ್ಲಿ ದಂಪತಿ.. ಪ್ರೀತಿಸಿ ಮದುವೆಯಾಗಿದ್ದರು. ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ಸುರೇಂದ್ರ.. ಪತಿ ಸುರೇಂದ್ರ ಪದೇ ಪದೇ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.ಪತಿ ಸುರೇಂದ್ರ ವಿರುದ್ಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು  ಮಾಡಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

ಶಿವಮೊಗ್ಗ: ಪ್ರೌಢಶಾಲೆಗಳು ಆರಂಭಗೊಂಡ ಎರಡನೇ ದಿನವಾದ ಮಂಗಳವಾರವೂ ನಗರದಲ್ಲಿ ಹಿಜಾಬ್ ವಿವಾದ ಮುಂದುವರಿದಿದೆ. ನಗರದ ಸೈನ್ಸ್ ಮೈದಾನದ ಬಳಿ ಇರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಪರೀಕ್ಷೆಗೆ ಹಾಜರಾಗಲು ಯತ್ನಿಸಿದರು. ಆದರೆ, ಶಾಲಾ ಸಿಬ್ಬಂದಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸ್ ತೆರಳಿದರು. ಶಿಕ್ಷಕರೊಡನೆ ವಾಗ್ವಾದ: ನಗರದ ಸೈನ್ಸ್ ಮೈದಾನದ ಬಳಿ ಇರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ […]

ಹೆಚ್ಚಿನ ಜನ ಕಾಟನ್ ಬಟ್ಟೆಯನ್ನು ಬಹುವಾಗಿ ಇಷ್ಟಪಡುವುದನ್ನು ನೀವು ನೋಡಿರಬಹುದು. ಇದು ಇತರ ಬಟ್ಟೆಗಳಿಗೆ ಹೋಲಿಸಿದರೆ ತುಸು ದುಬಾರಿ. ಆದರೂ ಜನ ಇದನ್ನು ಇಷ್ಟಪಟ್ಟು ಕೊಳ್ಳುತ್ತಾರೆ.ಕೆಲವರಿಗೆ ಚರ್ಮದ ಅಲರ್ಜಿ ಸಮಸ್ಯೆ ಇರುತ್ತದೆ. ಅಂಥವರು ಕಾಟನ್ ಬಟ್ಟೆಗಳನ್ನೇ ಧರಿಸಲು ವೈದ್ಯರು ಸಲಹೆ ನೀಡುತ್ತಾರೆ.ಇದರಿಂದ ತ್ವಚೆಗೆ ಯಾವುದೇ ಕಿರಿಕಿರಿ ಇರಲ್ಲ. ಮಕ್ಕಳಿಗೂ ಹೆಚ್ಚಾಗಿ ಕಾಟನ್ ಬಟ್ಟೆಗಳನ್ನೇ ಬಳಸುವುದು ಇದೇ ಕಾರಣಕ್ಕೆ. ಮಗುವಿನ ತ್ವಚೆ ಬಹು ಸೂಕ್ಷ್ಮವಾಗಿರುವುದರಿಂದ ಅಲರ್ಜಿ ಮೊದಲಾದ ಸಮಸ್ಯೆಗಳನ್ನು ತಪ್ಪಿಸಲು ಕಾಟನ್ […]

ನವದೆಹಲಿ: ದೇಶದ ಭದ್ರತೆ ದೃಷ್ಟಿಯಿಂದ ಕೇಂದ್ರ ಸರಕಾರವು ಹಲವಾರು ಚೀನಾ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ. ಆದರೂ ಕೂಡ ಈ ನಿಷೇಧಿತ ಆಪ್ ಗಳು ಹೊಸ ಅವತಾರದಲ್ಲಿ ಭಾರತದಲ್ಲಿ ಕಾರ್ಯ ನಿರ್ವಹಿಸುವುದನ್ನು ಮುಂದುವರೆಸಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ.   ಟಿಕ್‌ಟಾಕ್, ಶೇರಿಟ್, ವೀಚಾಟ್, ಹೆಲೋ, ಲೈಕೀ, ಯುಸಿಯಂತಹ ಜನಪ್ರಿಯವಾದ ಆಪ್ ಗಳನ್ನು ಒಳಗೊಂಡಂತೆ ಸರ್ಕಾರವು ಸುಮಾರು 224 ಅಪ್ಲಿಕೇಶನ್‌ಗಳನ್ನು ಈ ಹಿಂದೆ ಸ್ಥಗಿತಗೊಳಿಸಿತ್ತು. ಇದರಲ್ಲಿ 54 ಚೀನೀ ಅಪ್ಲಿಕೇಶನ್‌ಗಳು ಮತ್ತೆ ಹೊಸ ಗೆಟಪ್ […]

ಇನ್ನೇನು ಬೇಸಿಗೆ ಕಾಲ ಶುರುವಾಗುವುದು, ಈಗಲೇ ಕೆಲವು ಕಡೆ ಸೆಕೆ ಶುರುವಾಗಿದೆ. ಬಿಸಿಲಿನ ದಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ತುಂಬಾನೇ ಬೇಡಿಕೆ, ಕೆಂಪನೆ ನೀರು ತುಂಬಿರುವ ಆ ಹಣ್ಣು ಇತರ ಹಣ್ಣುಗಳಿಗಿಂತ ಬೇಗನೆ ಸೆಳೆಯುವುದು. ಒಂದು ಪೀಸ್‌ ಕಲ್ಲಂಗಡಿ ಹಣ್ಣು ತಿಂದರೆ ಸಾಕು ಬಾಯಾರಿಕೆ ನೀಗುವುದು, ಹೊಟ್ಟೆಯೂ ತುಂಬುವುದು.ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಆದರೆ ನಾವು ತಂದು ತಿನ್ನುವ ಎಲ್ಲಾ ಕಲ್ಲಂಗಡಿ ಹಣ್ಣುಗಳೆಲ್ಲಾ ಆರೋಗ್ಯಕ್ಕೆ ಒಳ್ಳೆಯದಾ? ಖಂಡಿತ ಅಲ್ಲ…ನಾವು ಆರೋಗ್ಯಕ್ಕೆ […]

ಬೆಂಗಳೂರು: ರಾಷ್ಟ್ರಧ್ವಜ ಇಲ್ಲದೇ ಇರುವುದನ್ನು ಇದೆ ಎಂದು ಸಮಸ್ಯೆ ಸೃಷ್ಟಿಸಿದವರು ಡಿ.ಕೆ ಶಿವಕುಮಾರ್, ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಡಿಕಿಶಿ ರಾಜೀನಾಮೆ ಕೊಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ರಾಷ್ಟ್ರದ್ರೋಹ ಮಾಡಿದ್ದರೋ ಅವರು ರಾಜೀನಾಮೆ ಕೊಡಲಿ. ಹೀಗಾಗಿ ಡಿಕೆಶಿಯೇ ರಾಜೀನಾಮೆ ಕೊಡಲಿ ನಾನು ರಾಷ್ಟ್ರಭಕ್ತ ಎಂದರು. ತಿರಂಗ ಯಾತ್ರೆ ಮಾಡಿದವನು ನಾನು, ತುರ್ತುಪರಿಸ್ಥಿತಿ ವೇಳೆ ಜೈಲಿಗೆ ಹೋಗಿ ಬಂದವನು ನಾನು. […]

ಆಂಧ್ರಪ್ರದೇಶ: ಮಕ್ಕಳು (Children) ಮನೆಯಲ್ಲಿದ್ದಾರೆ ಅಂದ್ರೆ ಅವರ ಮೇಲೆ ಎರಡೂ ಕಣ್ಣೂ ಇಟ್ಟಿರಬೇಕು. ಧಾರಾವಾಹಿ (Serial) ಬರ್ತಿದೆ, ಆನ್‌ಲೈನ್‌ನಲ್ಲಿ (Online) ಆಫೀಸ್ ಮೀಟಿಂಗ್ (Office Meeting) ಇದೆ ಅಂತ ನೀವು ಸ್ವಲ್ಪ ನಿರ್ಲಕ್ಷ್ಯ ತೋರಿದ್ರೋ ನಿಮ್ಮ ಮಕ್ಕಳು ನಿಮ್ಮ ಕಣ್ತಪ್ಪಿಸಿ, ಅಪಾಯ ಮೈಮೇಲೆ ಎಳೆದುಕೊಳ್ಳಬಹುದು. ಅದ್ಯಾಕೆ ಈ ರೀತಿ ಹೇಳ್ತೀವಿ ಅಂದ್ರೆ ಆಂಧ್ರ ಪ್ರದೇಶದಲ್ಲೂ (Andhra Pradesh) ಇಂಥದ್ದೇ ಒಂದು ಘಟನೆ ನಡೆದಿದೆ. ಹುಟ್ಟುಹಬ್ಬದ (Birthday) ಸಂಭ್ರಮದಲ್ಲಿದ್ದ ಮನೆಯಲ್ಲಿ ಸಾವಿನ […]

Advertisement

Wordpress Social Share Plugin powered by Ultimatelysocial