ಪ್ರಸಿದ್ಧ ಗಾಯಕಸಂಯೋಜಕ ಬಪ್ಪಿ ಲಹಿರಿ ಫೆಬ್ರವರಿ 15 ರಂದು ಕೊನೆಯುಸಿರೆಳೆದರು. ಬಪ್ಪಿ ದಾ ಅವರು ಎಲ್ಲರಿಗೂ ವ್ಯಾಪಕವಾಗಿ ಪ್ರೀತಿಸುತ್ತಿದ್ದರಿಂದ ಅವರ ಸಾವು ಇಡೀ ರಾಷ್ಟ್ರವನ್ನು ಆಘಾತಕ್ಕೊಳಗಾಯಿತು. ಗಾಯಕ ನಮ್ಮೆಲ್ಲರ ಹೃದಯದಲ್ಲಿ ದೊಡ್ಡ ಶೂನ್ಯವನ್ನು ಬಿಟ್ಟನು. ಬಪ್ಪಿ ಲಾಹಿರಿ ಅವರ ಕುಟುಂಬ ಈಗ ಅವರ ನೆನಪಿಗಾಗಿ ಪ್ರಾರ್ಥನಾ ಸಭೆಯನ್ನು ನಡೆಸಿದೆ. ಅದನ್ನೇ ಪ್ರಕಟಿಸಲು ಅವರು ಸಾರ್ವಜನಿಕ ಹೇಳಿಕೆಯನ್ನು ನೀಡಿದರು. ಬಪ್ಪಿ ಲಾಹಿರಿಗಾಗಿ ಪ್ರಾರ್ಥನಾ ಸಭೆ ನಡೆಯಲಿದೆ ಬಪ್ಪಿ ಲಾಹಿರಿ ಅವರ […]

ವೇದಾಂತ ರಿಸೋರ್ಸಸ್ ಲಿಮಿಟೆಡ್‌ನ ಕಾರ್ಯಕಾರಿ ಅಧ್ಯಕ್ಷ ಮತ್ತು ಸಂಸ್ಥಾಪಕ ಅನಿಲ್ ಅಗರ್ವಾಲ್ ಅವರು ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡಿದ್ದಾರೆ. ಇಂದು ಅವರು ಬಿಲಿಯನೇರ್ ಆಗಿರಬಹುದು. ಆದರೆ, ಈ ತುತ್ತ ತುದಿ ತಲುಪಲು ಅವರು ಸವೆಸಿದ ಹಾದಿ ಹೂವಿನ ಹಾದಿಯಾಗಿರಲಿಲ್ಲ.ಹದಿಹರೆಯದ (19 ನೇ) ವಯಸ್ಸಿನಲ್ಲಿ ಸಾಕಷ್ಟು ಕನಸ್ಸುಗಳನ್ನಿಟ್ಟುಕೊಂಡು ಮನೆಯನ್ನು ತೊರೆದು ಮಹಾನಗರಿ ಮುಂಬೈಗೆ ಕಾಲಿಟ್ಟಾಗ ಅವರು ತಂದಿದ್ದು, ಟಿಫಿನ್ ಬಾಕ್ಸ್ ಮತ್ತು ಹಾಸಿಗೆ ಮಾತ್ರ. ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಪ್ರತಿವರ್ಷ […]

  ಪ್ರತಿಯೊಬ್ಬರಿಗೂ ದ್ರಾಕ್ಷಿ ಎಂದರೆ ಇಷ್ಟ, ಇದರಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ಕಂಡುಬರುವುದರಿಂದ, ದ್ರಾಕ್ಷಿಯ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿ. ಆದರೆ ಇದೇ ದ್ರಾಕ್ಷಿಯನ್ನು ಅತಿಯಾಗಿ ಸೇವಿಸಿದರೆ, ಅದು ಹಲವಾರು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು.ದ್ರಾಕ್ಷಿಯನ್ನು ಅತಿಯಾಗಿ ಸೇವಿಸುವುದರಿಂದ ತೂಕ ಹೆಚ್ಚಾಗಬಹುದು. ಅಲ್ಲದೆ, ಇದರಲ್ಲಿರುವ ಸಿಹಿಯು ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ಉಂಟುಮಾಡಬಹುದು. ಆದ್ದರಿಂದ ದ್ರಾಕ್ಷಿಯನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು. ಹಾಗಾದರೆ, ಹೆಚ್ಚು ದ್ರಾಕ್ಷಿಯನ್ನು ಸೇವಿಸುವುದು ನಿಮ್ಮ ದೇಹಕ್ಕೆ ಹೇಗೆ […]

ಬೆಂಗಳೂರು: ಪ್ರೊ ಕಬಡ್ಡಿ ಲೀಗ್‌ ಹಂತದ ಅಂತಿಮ ದಿನದಾಟದ ಮೊದಲೆರೆಡು ಪಂದ್ಯಗಳಲ್ಲಿ ಪುನೇರಿ ಪಲ್ಟಾನ್‌ ಮತ್ತು ಗುಜರಾತ್‌ ಜೈಂಟ್ಸ್‌ ಗೆಲುವು ಸಾಧಿಸಿದವು. ಪಾಟ್ನಾ- ಹರ್ಯಾಣ ನಡುವಿನ ಅಂತಿಮ ಲೀಗ್‌ ಪಂದ್ಯಕ್ಕೂ ಮುನ್ನ ಮೊದಲ 6 ಸ್ಥಾನದಲ್ಲಿರುವ ತಂಡಗಳೆಂದರೆ ಪಾಟ್ನಾ (81), ದಿಲ್ಲಿ (75), ಯೋಧ (68), ಗುಜರಾತ್‌ (67), ಬುಲ್ಸ್‌ (66) ಮತ್ತು ಪುನೇರಿ (66). ಈ ಲೆಕ್ಕಾಚಾರದಲ್ಲಿ ಬೆಂಗಳೂರು ಬುಲ್ಸ್‌ಗೆ ಪ್ಲೇ ಆಫ್ ಟಿಕೆಟ್‌ ಸಿಕ್ಕಿದೆ. ದಿನದ ಮೊದಲ ಪಂದ್ಯದಲ್ಲಿ […]

ಸೊಳ್ಳೆ ಕಾಟದಿಂದ ತಪ್ಪಿಸಿಕೊಂಡವರು ಯಾರಿದ್ದಾರೆ ಹೇಳಿ..? ಯಾವ ಗುಡ್ ನೈಟ್, ಮಸ್ಕಿಟೋ ಕಾಯಿಲ್ ಗಳೂ ಕೂಡ ಸಂಪೂರ್ಣವಾಗಿ ಸೊಳ್ಳೆ ನಿರ್ನಾಮ ಮಾಡಲ್ಲ. ಕೆಲವೊಮ್ಮೆ ಪಕ್ಕದಲ್ಲಿರುವವರಿಗಿಂತ ನಮಗೇ ಬಂದು ಬಂದು ಕಚ್ಚುತ್ತೆ. ಹೀಗೆ ಸೊಳ್ಳೆ ನಿಮ್ಮನ್ನೇ ಬಂದು ಕಚ್ಚೋಕೆ ಕಾರಣಗಳಿವೆ.ನಿಮ್ಮ ರಕ್ತದ ಗುಂಪು ಓ ಆಗಿದ್ದರೆ ಸೊಳ್ಳೆ ಖಂಡಿತಾ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ. ಈ ರಕ್ತದ ಗುಂಪು ಸೊಳ್ಳೆಗಳನ್ನು ಸೆಳೆಯುತ್ತಂತೆ. ಇದಾದ ನಂತರದ್ದು ಬಿ ಬ್ಲಡ್ ಗ್ರೂಪ್.ನಿಮ್ಮ ಬೆವರು ಗ್ರಂಥಿಗಳಲ್ಲಿ ಲಾಕ್ಟಿಕ್ […]

  ಫೆಬ್ರವರಿ 25ರಂದು ತೆರೆಮೇಲೆ ಬರಲು ಸಜ್ಜಾಗಿರುವ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಸಿನಿಮಾ ಟ್ರೈಲರ್ ಫೆಬ್ರವರಿ 21ರಂದು ರಿಲೀಸ್ ಆಗಲಿದೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಚಿತ್ರದ ಟ್ರೈಲರ್ ಎಂದರೆ ಹಲವು ದಾಖಲೆಗಳನ್ನು ಮುರಿಯಲು ಸಜ್ಜಾಗಿರುತ್ತದೆ.ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಪವನ್ ಕಲ್ಯಾಣ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ.ಸಿತಾರ ಎಂಟರ್ ಟೈನ್ ಮೆಂಟ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಸಾಗರ್ ಕೆ ಚಂದ್ರ ಆಕ್ಷನ್ ಕಟ್ […]

ಫೆಬ್ರವರಿ 25ರಂದು ತೆರೆಮೇಲೆ ಬರಲು ಸಜ್ಜಾಗಿರುವ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಸಿನಿಮಾ ಟ್ರೈಲರ್ ಫೆಬ್ರವರಿ 21ರಂದು ರಿಲೀಸ್ ಆಗಲಿದೆ. ಪವರ್ ಸ್ಟಾರ್ ಪವನ್ ಕಲ್ಯಾಣ್ ಚಿತ್ರದ ಟ್ರೈಲರ್ ಎಂದರೆ ಹಲವು ದಾಖಲೆಗಳನ್ನು ಮುರಿಯಲು ಸಜ್ಜಾಗಿರುತ್ತದೆ. ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಪವನ್ ಕಲ್ಯಾಣ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ. ಸಿತಾರ ಎಂಟರ್ ಟೈನ್ ಮೆಂಟ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಸಾಗರ್ ಕೆ ಚಂದ್ರ ಆಕ್ಷನ್ […]

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 19,968 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ 673 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 511903ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 224187 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 […]

ನವದೆಹಲಿ:ಪಂಜಾಬ್ ವಿಧಾನಸಭೆಯ ಎಲ್ಲಾ 117 ಕ್ಷೇತ್ರಗಳಿಗೆ ಏಕಹಂತದಲ್ಲಿ ಮತ್ತು ಉತ್ತರ ಪ್ರದೇಶ ವಿಧಾನಸಭೆಗೆ ಮೂರನೇ ಹಂತದ ಮತದಾನ ಇಂದು ಭಾನುವಾರ ಪ್ರಗತಿಯಲ್ಲಿರುವಾಗ ಎರಡೂ ರಾಜ್ಯಗಳ ಮತದಾರರಿಗೆ ಅದರಲ್ಲೂ ಯುವ ಮತದಾರರು ಹೆಚ್ಚು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋರಿದ್ದಾರೆ.ಇಂದು ಪಂಜಾಬ್ ಚುನಾವಣೆ ಏಕಹಂತದಲ್ಲಿ ಮತ್ತು ಯುಪಿ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದೆ. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ನಾನು ಕರೆ […]

ಬೆಳಗಾವಿ: ಈ ದುರಂತದ ವಿಡಿಯೋವನ್ನು ನೋಡಿದರೆ ಎಂಥವರ ಕರುಳು ಕೂಡ ಒಮ್ಮೆ ಚುರುಕ್ ಎನ್ನದೇ ಇರಲಾರದು. ಅಂಥ ದುರ್ಮರಣವಿದು. ಬರೀ ಒಂದು ಕಬ್ಬು ತಿನ್ನುವ ಆಸೆಯಿಂದಾಗಿ 8 ವರ್ಷದ ಬಾಲಕನೊಬ್ಬ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಅಮಟೂರು ಗ್ರಾಮದಲ್ಲಿ ನಿನ್ನೆ ಸಂಜೆಯ ಸುಮಾರಿಗೆ ಇಂಥದ್ದೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ 8 ವರ್ಷದ ಅನಿಲ್ ಹಣಬರ್ ಎಂಬಾತ ಸಾವಿಗೀಡಾಗಿದ್ದಾನೆ. ಕಬ್ಬು ತುಂಬಿಕೊಂಡು ಹೋಗುತ್ತಿದ್ದ […]

Advertisement

Wordpress Social Share Plugin powered by Ultimatelysocial