ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ (Corona Virus) ಸೋಂಕಿನ ಪ್ರಕರಣಗಳಲ್ಲಿ ಏರಿಳಿತ ಕಾಣುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,51,209 ಮಂದಿಗೆ ಹೊಸದಾಗಿ ಕೊರೊನಾ ಸೊಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 627 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದೆ.ಕಳೆದ 24 ಗಂಟೆಗಳಲ್ಲಿ 2,51,209 ಹೊಸ #COVID19 ಪ್ರಕರಣಗಳು, […]

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್‌1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್‌ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) 2018-19 ಮತ್ತು 2020-21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು […]

  ದಾವಣಗೆರೆ : ಹಿರಿಯ ನಾಗರಿಕರ ಕುಂದುಕೊರತೆಗಳನ್ನು ಪರಿಹರಿಸುವ ಒಂದು ಸಾರ್ವಜನಿಕ ವೇದಿಕೆಯಾಗಿ 14567 ಎಲ್ಡರ್‍ಲೈನ್ ಸಹಾಯವಾಣಿ ಸಂಖ್ಯೆಯನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣಾಧಿಕಾರಿ ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ. ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ರೂಪುಗೊಳಿಸಿರುವ ಒಂದು ಮಹತ್ವಪೂರ್ಣ ಯೋಜನೆಯಾದ ಸಹಾಯವಾಣಿ ಸಂಖ್ಯೆ 14567 ಕ್ಕೆ ಕರೆ ಮಾಡುವ ಹಿರಿಯ ನಾಗರಿಕರಿಗೆ ಕೋವಿಡ್ ಸಂಬಂಧಿತ ವಿಷಯಗಳ ಕುರಿತು ಮಾಹಿತಿ, […]

ಚಂಡೀಗಢ, ಫೆಬ್ರವರಿ 04: “ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕೆಲಸ ಮಾಡಲು ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿಗೆ ಅವಕಾಶ ನೀಡಬೇಕು,” ಎಂದು ಹೇಳಿದ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಸುನೀಲ್ ಜಾಖರ್ ವಿರುದ್ಧ ಪಂಜಾಬ್‌ ರಾಜ್ಯ ಪಕ್ಷದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಸಿಡಿಮಿಡಿಗೊಂಡಿದ್ದಾರೆ.”ರಾಜ್ಯದಲ್ಲಿ ಪಕ್ಷದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದನ್ನು ನಿರ್ಧರಿಸುವುದು ನಾನೂ ಅಲ್ಲ, ಸುನಿಲ್ ಜಾಖರ್‌ ಕೂಡಾ ಅಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು […]

ಬೆಂಗಳೂರು.ಫೆ.3; ರಾಜ್ಯದಾದ್ಯಾಂತ ಶಾಲಾ-ಕಾಲೇಜುಗಳ ಬಳಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ತೆರವುಗೊಳಿಸಲು ಹೈಕೋರ್ಟ್, ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣಾ ನಿಗಮಕ್ಕೆ ಮೂರು ತಿಂಗಳ ಗಡುವು ನೀಡಿದೆ.ಕೆಪಿಟಿಸಿಎಲ್ ಪರ ವಕೀಲರು, ನ್ಯಾಯಾಲಯದ ನಿರ್ದೇಶದನಂತೆ ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳ ಬಳಿ ಹಾದು ಹೋಗಿರುವ ವಿದ್ಯುತ್ ಮಾರ್ಗಗಳನ್ನು ಗುರುತಿಸುವ ಮತ್ತು ಅವುಗಳನ್ನು ತೆರವುಗೊಳಿಸುವ ಕಾರ್ಯವನ್ನು ಎಸ್ಕಾಂಗಳು ಆರಂಭಿಸಿವೆ.ಆ ಕಾರ್ಯ ಪೂರ್ಣಗೊಳಿಸಲು ಕನಿಷ್ಠ ನಾಲ್ಕೈದು ತಿಂಗಳು ಕಾಲಾವಕಾಶಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ […]

ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಶಾಂತಿಬಾಯಿ (64) ಜನವರಿ 30 ರಂದು ಯಾದಗಿರಿ ತಾಲೂಕಿನ ಕುರುಕುಂಬಳ ಗ್ರಾಮದಲ್ಲಿ ನಡೆದಿದ್ದ ಘಟನೆ ಗಂಡ ಹರಿಶ್ಚಂದ್ರ ಹಾಗೂ ಮೈದುನ ಪುಲಸಿಂಗ್ ಜೊತೆ ಪಿತ್ರಾರ್ಜಿತ ಆಸ್ತಿ ಕೇಳಲು ಹೋಗಿದ್ದ ಶಾಂತಿಬಾಯಿ ಮತ್ತೋರ್ವ ಮೈದುನ ಮನು ಪವಾರ್ ಮನೆಗೆ ತೆರಳಿದ್ದ ಶಾಂತಿಬಾಯಿ ಈ ವೇಳೆ ಶಾಂತಿಬಾಯಿಗೆ ಅವ್ಯಾಚ್ಚ ಶಬ್ದಗಳಿಂದ ಬೈಯ್ದು ಹಿಗ್ಗಾಮುಗ್ಗ ಥಳಿಸಿದ್ದ ಮನು ಪವಾರ್ ಮತ್ತು ಕುಟುಂಬಸ್ಥರು ಹಿಗ್ಗಾಮುಗ್ಗ ಥಳಿಸಿದ ನಂತರ […]

ಕೊರೊನಾ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿ ಆದೇಶವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಆದೇಶ ಮೈಲಾರ ಕಾರ್ಣಿಕೋತ್ಸವಕ್ಕೆ ವಿಜಯನಗರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಫೆ.8 ರಿಂದ 19 ರವರೆಗೆ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಮತ್ತು ಫೆ.25 ರಿಂದ ಮಾರ್ಚ್ 3 ರ ವರೆಗೆ ಕುರುವತ್ತಿಯ ಶ್ರೀ ಮಲ್ಲಿಕಾರ್ಜುನಸ್ವಾಮಿ ಮತ್ತು ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನಗಳಲ್ಲಿ ದೇವರ ದರ್ಶನ […]

ನಗರ ಪ್ರದೇಶಗಳಲ್ಲಿ   ದಿನ ಬೆಳಗಾದರೆ ತಲೆ ಎತ್ತತ್ತಲೇ ಇರುತ್ತವೆ. ಹೀಗೆ ನಾಯಿಕೊಡೆಗಳಂತೆ ತಲೆಯೆತ್ತುವ ಕಟ್ಟಡಗಳು ನಗರದ ಅಭಿವೃದ್ಧಿಯ   ಸಂಕೇತವೂ ಹೌದು. ಆದರೆ ನಗರಕ್ಕೆ ಸೌಂದರ್ಯ ತಂದುಕೊಡುವ ಈ ಕಟ್ಟಡಗಳು ಎಷ್ಟು ಸುರಕ್ಷಿತ   ಅನ್ನೋದು ಈಗಿನ ಪ್ರಶ್ನೆ. ಬೇಗ ಕಟ್ಟಬೇಕು, ಮತ್ತೊಂದು ಪ್ರಾಜೆಕ್ಟ್‌ಗೆ   ಕೈ ಹಾಕಬೇಕು, ಲಾಭ ಮಾಡಬೇಕು ಅಂತ ಕಟ್ಟಡದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುತ್ತಾರೆ. ಪರಿಣಾಮ ಉದ್ಘಾಟನೆಗೂ  ಮುನ್ನವೇ ಕಟ್ಟಡ ಕುಸಿದು ಬೀಳುವ ಎಷ್ಟೋ ಘಟನೆಗಳ ಬಗ್ಗೆ ಕೇಳಿದ್ದೇವೆ. ಹಾಗೆ […]

ನಕಲಿ ಬಂಗಾರ ತಯಾರು ಮಾಡಿ ಮಾರಾಟ ಮಾಡುತ್ತಿದ್ದವರನ್ನು ಖೆಡ್ಡಾಗಿ ಕೆಡವಿದ ಪೊಲೀಸರುವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಪೊಲೀಸರ ಕಾರ್ಯಾಚರಣೆ ನಿರಂಜನ(21), ಅಭಿಷೇಕ್ (18) ಅಕ್ಕಸಾಲಿಗರ ರಾಮಣ್ಣ(62) ಮತ್ತು ಕಿರಣ್ (20) ಬಂಧಿತ ಆರೋಪಿಗಳು ಮಂಜುನಾಥ್ ಎನ್ನುವವರಿಗೆ 1000 ರೂಪಾಯಿಗೆ ಸುಮಾರು 30 ನಕಲಿ ಬಂಗಾರದ ನಾಣ್ಯ ನೀಡಿದ್ದ ನಿರಂಜನ ಮನೆಯಲ್ಲಿ ಆರೋಗ್ಯ ಸಮಸ್ಯೆಯಿದೆ ಹೀಗಾಗಿ ಮಾರ್ತಿದ್ದೇನೆ ಎಂದು ಕಥೆ ಕಟ್ಟಿದ್ದ ಮನೆಯ ಬುನಾದಿ ತೋಡುವಾಗ ಸಿಕ್ಕ ನಾಣ್ಯಗಳು ಅಂತ […]

ದೆಹಲಿ : ಹಿಂದೂ ದೇವಾಲಯಗಳನ್ನು ರಾಜ್ಯದ ನಿಯಂತ್ರಣದಿಂದ ಮುಕ್ತಗೊಳಿಸುವ ಪ್ರಸ್ತಾವನೆಯನ್ನುಕರ್ನಾಟಕ ಸರ್ಕಾರ ಇನ್ನೂ ಅಧ್ಯಯನ ಮಾಡುತ್ತಿದೆ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆಹಿಂದೂ ದೇವಾಲಯಗಳನ್ನು ಮುಕ್ತಗೊಳಿಸುವ ಆಲೋಚನೆಯನ್ನು ಸರ್ಕಾರ ಕೈಬಿಡುವಂತೆ ಒತ್ತಾಯಿಸಿ ಅರ್ಚಕರ ನಿಯೋಗವು ಪತ್ರವನ್ನು ನೀಡಿದ ನಂತರ ಅವರು ಹೇಳಿದರು.’ದೇವಾಲಯಗಳನ್ನು ಮುಕ್ತಗೊಳಿಸುವುದು ಬಗ್ಗೆ ನಾವು ಅಧ್ಯಯನ ಮಾಡುತ್ತಿದ್ದೇವೆ’ ಎಂದು ಜೊಲ್ಲೆ ಸುದ್ದಿಗಾರರಿಗೆ ತಿಳಿಸಿದರು. ‘ನಾವು ಇತರ ರಾಜ್ಯಗಳನ್ನು ನೋಡುತ್ತಿದ್ದೇವೆ .’ದೇವಾಲಯಗಳನ್ನು ಮುಕ್ತಗೊಳಿಸುವುದು ನಾವು ಇನ್ನೂ ಅಧ್ಯಯನ […]

Advertisement

Wordpress Social Share Plugin powered by Ultimatelysocial