ಕೊರಟಾಲ ಶಿವ ನಿರ್ದೇಶನದ ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ರಾಮ್ ಚರಣ್ ಅಭಿನಯದ ‘ಆಚಾರ್ಯ’ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿರುವ ಜ್ಯೂ. ಎನ್ಟಿಆರ್ ಹಾಗೂ ರಾಮ್ ಚರಣ್ ಅಭಿನಯದ ‘RRR’ ಸಿನಿಮಾ ಮಾರ್ಚ್ 25ರಂದು ತೆರೆಮೇಲೆ ಬರಲಿದ್ದು,’ಆಚಾರ್ಯ’ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿದೆ.ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್, ಪೂಜಾ ಹೆಗ್ಡೆ, ಕಾಜಲ್ ಅಗರ್ವಾಲ್, ಸೋನು ಸೂದ್‌, ಸೌರವ್ ಕಿಶೋರ್ ಸೇರಿದಂತೆ ಕನ್ನಡದ […]

ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುವ ಭಕ್ತಾದಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ರಾಜ್ಯ ಸರ್ಕಾರ ಕೊರೊನಾ ನಿರ್ಬಂಧಗಳನ್ನು ಸಂಪೂರ್ಣವಾಗಿ ಹಿಂದಕ್ಕೆಪಡೆದಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ಈ ಹಿಂದಿನಂತೆ ಎಲ್ಲಾ ಸೇವೆ ಹಾಗೂ ದರ್ಶನಗಳು ಆರಂಭವಾಗಿವೆದೇಗುಲದ ಆಡಳಿತ ಮಂಡಳಿ ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿದ್ದು, ತಾತ್ಕಾಲಿಕವಾಗಿ ರದ್ದು ಗೊಂಡಿದ್ದ ಧಾರ್ಮಿಕ ಸೇವೆಗಳನ್ನು ಈಗ ಪುನರಾರಂಭಿಸಲಾಗಿದೆ. ಭಕ್ತಾದಿಗಳು ಈ ಮೊದಲಿನಂತೆ ಎಲ್ಲಾ ಸೇವಾ ಕಾರ್ಯಗಳನ್ನು ಕೈಗೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ, […]

ಬೆಂಗಳೂರು: ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಮೃತರಾದ ವಯೋವೃದ್ಧೆಯ ಶವ ಸಂಸ್ಕಾರವನ್ನು ಮನೆಯ ಕಾಂಪೌಂಡ್ ಒಳಗೆ ಮಾಡಿದ ವಿಚಿತ್ರ ಘಟನೆ ನಗರದಲ್ಲಿ ನಡೆದಿದ್ದು ಇದಕ್ಕೆ ಸ್ಥಳೀಯರಿಂದ ತೀವ್ರ ಆಕ್ರೋಶ ಎದುರಾಗಿದೆ.ನಗರದ ಪುಟ್ಟೇನಹಳ್ಳಿಯ ಪಾಂಡುರಂಗ ನಗರದಲ್ಲಿ ಮೃತರಾದ ವಯೋವೃದ್ಧೆಯನ್ನು ಕುಟುಂಬಸ್ಥರು ಅವರ ಮನೆಯ ಕಾಂಪೌಂಡ್ ಒಳಗೆ ಅಂತ್ಯ ಸಂಸ್ಕಾರ ಮಾಡಿದ್ದರಿಂದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಶವವನ್ನು ಹೊರತೆಗೆದು ಬೇರೆಡೆ ಹೂಳುವಂತೆ ಅಗ್ರಹಿಸಿದ್ದಾರೆ.ಸ್ಥಳೀಯರ ವಿರೋಧದ ನಡುವೆಯೂ ಕುಟುಂಬಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಇದಕ್ಕೆ ಆಕ್ಷೇಪ […]

ಹುಣಸೂರು : ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಅವಘಡ ನಡೆಡಿದ್ದು, ವಿದ್ಯಾರ್ಥಿ ಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತ ದುರ್ದೈವಿಗಳು . ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳು ಎಂದು […]

ಜೀವನದಲ್ಲಿ ಕಷ್ಟಗಳು ಬರುವುದು ಸಹಜ. ವೃತ್ತಿ ಮತ್ತು ವೈಯಕ್ತಿಕ ಜೀವನದಲ್ಲಿ ಅಡೆತಡೆಗಳು, ಕಷ್ಟ ಕಾರ್ಪಣ್ಯಗಳು, ಏಳುಬೀಳುಗಳು, ಹಣಕಾಸಿನ ಸಮಸ್ಯೆಗಳು ಎದುರಾಗುತ್ತವೆ. ಆದರೆ ಯಾವುದೇ ಸಮಸ್ಯೆಗಳಾಗಲೀ ನಾವು ಮಾನಸಿಕವಾಗಿ ಹೇಗೆ ಅದನ್ನು ಸ್ವೀಕರಿಸುತ್ತೇವೆ ಎಂಬುದರ ಆಧಾರದಲ್ಲಿ ಅದು ಸಣ್ಣದೋ, ದೊಡ್ಡದೋ ನಿರ್ಧರಿತವಾಗುತ್ತದೆ. ನಾವು ತೊಂದರೆಗಳನ್ನು ಎದುರಿಸಿದಾಗ, ನಮ್ಮ ಮಾನಸಿಕ ಸ್ಥಿತಿ ಅಂದರೆ ನಾವು ಹೇಗೆ ಯೋಚಿಸುತ್ತೇವೆ ಎಂಬುದು ಮುಖ್ಯ. ನೀವು ಯೋಚಿಸಿದಷ್ಟೂ ನಿಮ್ಮ ವೃತ್ತಿಜೀವನವನ್ನು ನೀವು ಅಚ್ಚುಕಟ್ಟಾಗಿ ಯೋಜಿಸಬಹುದು ಮತ್ತು ನೀವು […]

ಡಾಲಿ ಧನಂಜಯ್, ಅಮೃತಾ ಅಯ್ಯಂಗಾರ್ ಇಬ್ಬರು ‘ಬಡವ ರಾಸ್ಕಲ್​’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದಾರೆ. ಇದಕ್ಕೂ ಮೊದಲು ಡಾಲಿ ಅಮೃತಾ ‘ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದಲ್ಲೂ ಸ್ಕ್ರೀನ್ ಶೇರ್ ಮಾಡಿದ್ದಾರೆ. ಈ ಜೋಡಿಯನ್ನು ಬ್ಯಾಕ್ ಟು ಬ್ಯಾಕ್ ತೆರೆ ಮೇಲೆ ಕಂಡ ಚಿತ್ರಪ್ರೇಮಿಗಳು ಇವರಿಬ್ಬರು ರೀಲ್​ನಲ್ಲಿ ಮಾತ್ರವಲ್ಲ ರಿಯಲ್ ಲೈಫ್​​ನಲ್ಲೂ ಲವ್ ಮಾಡ್ತಿದ್ದಾರೆ. ಡಾಲಿ, ಅಮೃತಾ ಪ್ರಣಯ ಪಕ್ಷಿಗಳು.. ಹಾಗಂತೆ ಹೀಗಂತೆ ಅನ್ನೋ ಗಾಸಿಪ್ ನಟರಾಕ್ಷಸನ ಅಭಿಮಾನಿಗಳ ಅಂಗಳದಲ್ಲೇ ಸದ್ದು […]

ಪರಪ್ಪನ ಅಗ್ರಹಾರ   ಜೈಲಿನಲ್ಲಿ ಜಯಲಲಿತ ಆಪ್ತೆ ಶಶಿಕಲಾಗೆ  ಸೌಕರ್ಯಗಳನ್ನು ನೀಡಿ ಸಹಾಯ ಮಾಡಿದ್ದ ಪೊಲೀಸರಿಗೆ  ಸಂಕಷ್ಟ ಎದುರಾಗಿದ್ದು, ಶಶಿಕಲಾ ಹಾಗೂ ಜೈಲು ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಜೈಲಿನ ಅಧಿಕಾರಿ ಆಗಿದ್ದ ಕೃಷ್ಣ ಕುಮಾರ್, ಕೆ.ಶಶಿಕಲಾ, ಇಳವರಸಿ ವಿರುದ್ದ ಚಾರ್ಜ್ ಶೀಟ್ ಸಲ್ಲಿ ಮಾಡಲಾಗಿದ್ದು, ಜಯಲಲಿತಾ ಆಪ್ತೆ ಶಶಿಕಲಾರಿಂದ ಲಂಚ‌ ಪಡೆದ ಆರೋಪ ಕೇಳಿ ಬಂದ ಹಿನ್ನೆಲೆ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಜೈಲಿನಲ್ಲಿ […]

ನವದೆಹಲಿ : ಮೊಟ್ಟೆಯ ಹಳದಿ ಭಾಗವನ್ನು ತಿಂದರೆ ಬೊಜ್ಜು ಹೆಚ್ಚಾಗುವುದರಿಂದ ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ತಿನ್ನಬೇಕು ಎನ್ನುವ ಭಾವನೆ ಅನೇಕರಲ್ಲಿದೆ (egg white benefits) . ಆದರೆ, ಮೊಟ್ಟೆಯ ಹಳದಿ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಪ್ರೋಟೀನ್ ಇರುತ್ತದೆ. ತುಕ ಹೆಚ್ಚುತ್ತದೆ ಎನ್ನುವ ಕಾರಣಕ್ಕೆ ಮೊಟ್ಟೆಯ ಹಳದಿ ಭಾಗವನ್ನು ತಿನ್ನದೇ ಅನೇಕ ರೋಗಗಳಿಗೆ ಆಹ್ವಾನ ನೀಡುತ್ತೀರಿ ಎನ್ನುವುದು ಕೂಡಾ ತಿಳಿದುಕೊಳ್ಳಬೇಕಾದ ಅಂಶ (Side effects of egg white). ಕೇವಲ ಮೊಟ್ಟೆಯ […]

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದತಿ ನಂತರ 439 ಭಯೋತ್ಪಾದಕರ ಹತ್ಯೆಯಾಗಿದೆ ಎಂದು ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ.ರಾಜ್ಯಸಭೆಯಲ್ಲಿ ರಾಜ್ಯಖಾತೆಯ ಸಚಿವ ನಿತ್ಯಾನಂದ ರೇ ಅವರು ಈ ಮಾಹಿತಿ ನೀಡಿದ್ದು, ಸೇನಾಪಡೆಗಳು ಕಾರ್ಯಾಚರಣೆ ನಡೆಸಿ 439 ಉಗ್ರರನ್ನು ಹತ್ಯೆಗೈದಿರುವ ಬಗ್ಗೆ ವಿವರ ನೀಡಿದರು.ಈ ಅವಧಿಯಲ್ಲಿ 98 ನಾಗರಿಕರು ಮತ್ತು 109 ಭದ್ರತಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 541 ಭಯೋತ್ಪಾದಕ ಘಟನೆಗಳು ವರದಿಯಾಗಿವೆ ಎಂದು ತಿಳಿಸಿದರು.ಓರ್ವ ಉಗ್ರನ […]

ಅಡೂರು: ಮದುವೆಯಾಗಿ ಮೊದಲ ರಾತ್ರಿಯ ಬಳಿಕ ವಧುವಿನ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ಹಣವನ್ನು ಕದ್ದು ಪರಾರಿಯಾಗಿದ್ದ ವರನನ್ನು ಪೊಲೀಸರು ಬಂಧಿಸಿದ್ದಾರೆ.ಕೇರಳದ ಕಾಯಂಕುಲಂ ನಿವಾಸಿ ಅಜರುದ್ದೀನ್​ ರಶೀದ್​ (30) ಎಂಬಾತನನ್ನು ಕೇರಳದ ಅಡೂರು ಪೊಲೀಸರು ಬಂಧಿಸಿದ್ದು, 30 ಸವರನ್​ ಚಿನ್ನ ಮತ್ತು 2.75 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಅಜರುದ್ದೀನ್​ ಪಹಕುಲಂ ಮೂಲದ ಮಹಿಳೆಯನ್ನು ಜನವರಿ 30ರಂದು ಎಸ್​.ಎಚ್​.ಆಡಿಟೋರಿಯಂನಲ್ಲಿ ಮದುವೆಯಾಗಿದ್ದ. ಸಂಪ್ರದಾಯದಂತೆ ವಧುವಿನ ಮನೆಯುಲ್ಲಿ ಮೊದಲ ರಾತ್ರಿ ನಡೆದಿತ್ತು. ಬೆಳಗಿನ ಜಾವ […]

Advertisement

Wordpress Social Share Plugin powered by Ultimatelysocial