ಸೀತಾಫಲಹಣ್ಣನ್ನು ಎಲ್ಲಾವರ್ಗದ ಜನರು ಇಷ್ಪಪಡುತ್ತಾರೆಅಷ್ಟೇ ಅಲ್ಲ ಇದು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಯಾರಾದರೂ ಅನಾರೋಗ್ಯದಿಂದ ಬಳಲುತ್ತಿದ್ದರೆ, ಅವರು ಸೀತಾಫಲವನ್ನು ಸೇವಿಸಲು ಸಲಹೆ ನೀಡುತ್ತಾರೆ.  ಅಲರ್ಜಿ ಹೊಟ್ಟೆಸಮಸ್ಯೆಗಳು ವಾಂತಿ ತೂಕ ಇಳಿಸುವುದು  ಸೀತಾಫಲವನ್ನು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ ಮತ್ತು ಆದ್ದರಿಂದ ಇದನ್ನು ತಿನ್ನಲು ಸಲಹೆ ನೀಡಲಾಗುತ್ತದೆ. ಆದರೆ ಅನೇಕ ಜನರು ಇದರ ಸೇವನೆಯಿಂದ ಅಲರ್ಜಿ […]

ಮೀನಿನ ಸಾಂಬರ್ ಮಾಡುವ ವಿಧಾನ           ಬೇಕಾಗುವಪದಾರ್ಥಗಳು  ಮೀನು- 1 ಕೆಜಿ ಈರುಳ್ಳಿ-2 ಟೊಮೆಟೊ-2 ಅಡುಗೆ ಎಣ್ಣೆ-ಅರ್ಧ  ದನಿಯಾ – ಅರ್ಧ ಕಪ್ ಬ್ಯಾಡಗಿ ಮೆಣಸು- 5ರಿಂದ 8 ತೆಂಗಿನಕಾಯಿ ತುರಿ- 1ಕಪ್ ಹುಣಸೆಹಣ್ಣು- ಸ್ವಲ್ಪ  ಬೆಳ್ಳುಳ್ಳಿ- 1  ಕೊತ್ತಂಬರಿ ಸೊಪ್ಪು- ಸ್ವಲ್ಪ  ಕರಿಬೇವು- ಸ್ವಲ್ಪ  ಜೀರಿಗೆ- 3 ಟೀ ಸ್ಪೂನ್  ಕಾಳುಮೆಣಸು- 1 ಟೀ ಸ್ಪೂನ್  ಅರಿಶಿಣ ಪುಡಿ- 1 ಟೀ ಸ್ಪೂನ್ […]

ಜನವರಿ 11-15 ರವರೆಗೆ  ಕೇಪ್ ಟೌನ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಮತ್ತು ಅಂತಿಮ ಟೆಸ್ಟ್‌ಗೆ ವಿರಾಟ್ ಕೊಹ್ಲಿ ಮರಳುವುದನ್ನು ನೋಡುವ ಭರವಸೆ ಇದೆ ಎಂದು ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಭಾರತ ಏಳು ವಿಕೆಟ್‌ಗಳ ಸೋಲಿನಿಂದ ಮುಗ್ಗರಿಸಿದ ನಂತರ ದ್ರಾವಿಡ್ ಪ್ರತೀಕ್ರಿಯಿಸಿದರು. ಬೆನ್ನು ಸೆಳೆತದಿಂದಾಗಿ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ಪಂದ್ಯವನ್ನು […]

ಮೇಷ ರಾಶಿ ಇಂದಿನ ಜಾತಕ ಶುಕ್ರವಾರ, ಜನವರಿ 7, 2022 ಭಯವು ನಿಮ್ಮ ಸಂತೋಷವನ್ನು ಹಾಳುಮಾಡಬಹುದು. ಇದು ನಮ್ಮ ಸ್ವಂತ ಆಲೋಚನೆಗಳು ಮತ್ತು ಕಲ್ಪನೆಯ ಉತ್ಪನ್ನ ಎಂದು ನೀವು ಅರ್ಥಮಾಡಿಕೊಳ್ಳಬೇಕು. ಇದು ಸ್ವಾಭಾವಿಕತೆಯನ್ನು ಕೊಲ್ಲುತ್ತದೆ–ಜೀವನದ ಸಂತೋಷವನ್ನು ಅಳಿಸಿಹಾಕುತ್ತದೆ ಮತ್ತು ನಮ್ಮ ದಕ್ಷತೆಯನ್ನು ಅಂಗವಿಕಲಗೊಳಿಸುತ್ತದೆ–ಆದ್ದರಿಂದ ಅದನ್ನು ನಿಗ್ರಹಿಸುವುದು ಉತ್ತಮ ವೃಷಭ ರಾಶಿ ಇಂದಿನ ಜಾತಕ ಶುಕ್ರವಾರ, ಜನವರಿ 7, 2022 ನಿಮ್ಮ ಆಹಾರಕ್ರಮವನ್ನು ನಿಯಂತ್ರಣದಲ್ಲಿಡಿ ಮತ್ತು ಫಿಟ್ ಆಗಿರಲು ವ್ಯಾಯಾಮ ಮಾಡಿ. […]

ಕಳೆದ ವರ್ಷ ಭಾರತದಲ್ಲಿ ಅಲ್ಲ ಪಾಕಿಸ್ತಾನದಲ್ಲಿ ಐಶ್ವರ್ಯ ರೈ ಸಿಕ್ಕಾಪಟ್ಟೆ ಸಂಚಲನ ಸೃಷ್ಟಿಸಿದ್ದರು. ಕಳೆದ ಮೂರು ವರ್ಷಗಳಿಂದ ಬಾಲಿವುಡ್ ಬ್ಯೂಟಿ ಐಶ್ವರ್ಯ ರೈ ಬಚ್ಚನ್ ಒಂದೇ ಒಂದು ಸಿನಿಮಾದಲ್ಲಿ ನಟಿಸಿಲ್ಲ. ಆದರೂ, ಪಾಕಿಸ್ತಾನದಲ್ಲಿ ಹವಾ ಹುಟ್ಟಿಸಿದ್ದು ಹೇಗೆ? ಅನ್ನುವ ಪ್ರಶ್ನೆ ಹುಟ್ಟುವುದು ಸಹಜ. ಆದರೆ, 2021ರಲ್ಲಿ ಪಾಕಿಸ್ತಾನದಲ್ಲಿ ಐಶ್ವರ್ಯ ರೈ ಹೆಸರು ಸಂಚಲನ ಸೃಷ್ಟಿಸಿದ್ದು ನೂರಕ್ಕೆ ನೂರರಷ್ಟು ನಿಜ. 2021ರಲ್ಲಿ ಐಶ್ವರ್ಯ ರೈ ಬಚ್ಚನ್ ಅಂತಹದ್ದೇನು ಮಾಡಿದರು. ಭಾರತದಲ್ಲಿ ಸುದ್ದಿಯಾಗದೇ […]

ಮುಂಬೈ: 2018ರ ಝೀರೋ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಬಾಲಿವುಡ್ ನಟಿ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ ಅನಷ್ಕಾ ಶರ್ಮಾ ಅವರು ಈಗ ಕ್ರಿಕೆಟ್ ಜಗತ್ತಿನ ಕಥೆಯ ಮೂಲಕ ಕಮ್ ಬ್ಯಾಕ್ ಆಗುತ್ತಿದ್ದಾರೆ. ಮುಂಬರುವ ಕ್ರೀಡಾ ಸಿನಿಮಾ ಚಕ್ಡಾ ‘ಎಕ್ಸ್‍ಪ್ರೆಸ್‍ನಲ್ಲಿ ಅಭಿನಯಿಸುವ ಮೂಲಕ ಅಭಿಮಾನಿಗಳನ್ನು ರಂಜಿಸಲು ಸಿದ್ಧವಾಗಿದ್ದಾರೆ. ಹೌದು ಅವರ ಮುಂದಿನ ಸಿನಿಮಾ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಜುಲನ್ ಗೋಸ್ವಾಮಿಯವರ ಜೀವನಾಧಾರಿತ ಕಥೆಯಾಗಿದೆ. […]

ಡಾಲಿ ಧನಂಜಯ್ ನಟಿಸಿ ಮೊದಲ ಬಾರಿಗೆ ನಿರ್ಮಾಣ ಸಹ ಮಾಡಿರುವ ‘ಬಡವ ರಾಸ್ಕಲ್’ ಸಿನಿಮಾ ಡಿಸೆಂಬರ್ 24 ರಂದು ಬಿಡುಗಡೆ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆದಾಗಿನಿಂದಲೂ ಬಿಡುವಿಲ್ಲದೆ ರಾಜ್ಯದ ಹಲವು ಜಿಲ್ಲೆ, ತಾಲ್ಲೂಕುಗಳನ್ನು ಸುತ್ತಿರುವ ಡಾಲಿ ಧನಂಜಯ್ ‘ಬಡವ ರಾಸ್ಕಲ್’ ಪ್ರದರ್ಶನ ಕಾಣುತ್ತಿರುವ ಚಿತ್ರಮಂದಿರಗಳ ಬಳಿ ಹೋಗಿ ಪ್ರೇಕ್ಷಕರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ, ಸಿನಿಮಾಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದಾರೆ. ಡಾಲಿ ಧನಂಜಯ್ ಹಾಗೂ ತಂಡದ ಶ್ರಮದಿಂದ […]

ನಿನ್ನೆ ನಡೆಯಬೇಕಿದ್ದ ಪ್ರಧಾನಿಯವರ ಪಂಜಾಬ್ ಕಾರ್ಯಕ್ರಮ ರದ್ದಾಗಿರುವುದಕ್ಕೆ ಭದ್ರತಾ ಲೋಪ ಕಾರಣ ಎಂದು ಕೇಂದ್ರ ಸರ್ಕಾರ ಹೇಳಿದೆ. ಜೊತೆಗೆ ಬಿಜೆಪಿಯ ಹಲವು ನಾಯಕರು ಈ ಘಟನೆಗೆ ಪಂಜಾಬ್ ನ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನ ಅಲ್ಲಗಳೆದಿರುವ ಕಾಂಗ್ರೆಸ್ ಕಾರ್ಯಕ್ರಮ ರದ್ದಾಗೋದಕ್ಕೆ ಭದ್ರತಾ ಲೋಪವಲ್ಲ ಬದಲಿಗೆ ಪಂಜಾಬ್ ಜನರ ನಿರಾಕರಣೆ ಕಾರಣ ಎಂದಿದೆ‌. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಹಿರಿಯ ವಕ್ತಾರ ರಂದೀಪ್ ಸುರ್ಜೇವಾಲಾ ಟ್ವೀಟ್ […]

ಬೆಂಗಳೂರು : ಪ್ರಧಾನಿ‌ ನರೇಂದ್ರ‌ ಮೋದಿಯವರ ಪಂಜಾಬ್ ಭೇಟಿ ಸಂದರ್ಭದಲ್ಲಿ ಆದ ಭದ್ರತಾ ಲೋಪದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ” ನಾವು ಇತಿಹಾಸದಿಂದ ಪಾಠ ಕಲಿಯಬೇಕಿದೆ” ಎಂದು ವ್ಯಾಖ್ಯಾನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ” ಪಂಜಾಬ್ ನಲ್ಲಿ ಬುಧವಾರ ನಡೆದಿರುವುದು ಅತ್ಯಂತ ದುರಾದೃಷ್ಟಕರ ಘಟನೆ. ಪ್ರಧಾನಿ ಭದ್ರತೆ ವಿಚಾರದಲ್ಲಿ ಈ ವಿವಾದ ಸೃಷ್ಟಿ ಯಾಗಬಾರದಿತ್ತು. ದೇಶದ ಅತ್ಯುನ್ನತ ವ್ಯಕ್ತಿಯ ಭದ್ರತೆಯ ವಿಚಾರಕ್ಕೆ ಸಂಬಂಧಪಟ್ಟಂತೆ […]

Advertisement

Wordpress Social Share Plugin powered by Ultimatelysocial