ಕೇರಳದಲ್ಲಿ‌ ದಿನೇದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ಸೋಂಕು  ಚಾಮರಾಜನಗರದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ,ಚಾಮರಾಜನಗರದಿಂದ ಕೇರಳ ಹಾಗೂ ತಮಿಳುನಾಡು ಸಂಪರ್ಕ ಕಲ್ಪಿಸುವ ಗಡಿ ಭಾಗದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ.ಕೇರಳ ಭಾಗದಿಂದ ಸಂಚರಿಸುವ ವಾಹನ ಸವಾರರ ಮೇಲೆ ಹದ್ದಿನ‌ ಕಣ್ಣು ,ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗಡಿ ಭಾಗದಲ್ಲಿ ತೀವ್ರಗೊಂಡ ತಪಾಸಣೆ .ಗುಂಡ್ಲುಪೇಟೆ ತಾಲೂಕಿನ ಗಡಿಭಾಗವಾದ ಕೆಕ್ಕನಹಳ್ಳ ಹಾಗೂ ಮೂಲೆಹೊಳೆ ಚೆಕ್ ಪೋಸ್ಟ್ ಬಳಿ ತೀವ್ರ ತಪಾಸಣೆ ಮಾಡಲಾಗುತ್ತಿದ್ದು ,ಕೇರಳದಿಂದ ಹಾಗೂ […]

ಆಕಸ್ಮಿಕ ಬೆಂಕಿಯಿಂದ  ಧಗಧಗನೆ ಹೊತ್ತಿ ಉರಿದ ಮೆಕ್ಕೆಜೋಳದ ತೆನೆಗಳು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಬಳಿ ಘಟನೆ‌.ವಿರುಪಾಕ್ಷ ಕಲ್ಲತ್ತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಡ್ಡೆ ಹಾಕಿದ್ದ ಮೆಕ್ಕೆಜೋಳದ ತೆನೆಗಳು ಸುಟ್ಟು ಕರಕಲು.450 ಕ್ವಿಂಟಲ್ ಗೂ ಅಧಿಕ ಮೆಕ್ಕೆಜೋಳದ ತೆನೆಗಳು ಸುಟ್ಟು ಭಸ್ಮ ವಾಗಿದ್ದು.ಬೆಳಗಿನ ಜಾವ ಮೆಕ್ಕಜೋಳದ ತೆನೆಗಳಿಗೆ ಬೆಂಕಿ ಹೊತ್ತಿಕೊಂಡು ಘಟನೆ ನಡೆದಿದೆ.ಮೆಕ್ಕೆಜೋಳದ ತೆನೆಗಳ ರಾಶಿಯಲ್ಲಿ ಬಿಡಾರ ಹೂಡಿದ್ದ ಹಾವು ಸುಟ್ಟು ಕರಕಲು ಆಗಿರುವ  ಹಾವು ಬೆಂಕಿಯಲ್ಲಿ […]

Advertisement

Wordpress Social Share Plugin powered by Ultimatelysocial