ರಾಣೆಬೆನ್ನೂರ: ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ. ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗೀಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ನಗರಕ್ಕೆ ಶುಕ್ರವಾರ ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು […]

ಸಾಮಾನ್ಯವಾಗಿ ಶನಿವಾರ(Saturday) ಆಂಜನೇಯನ (Lord Hanuman) ಆರಾಧನೆ ಮಾಡಲಾಗುತ್ತದೆ. ತನ್ನನ್ನ ನಿಷ್ಕಲ್ಮಶ ಹೃದಯದಿಂದ ಪೂಜಿಸಿದರೆ ಹನುಮಂತನು ಬೇಗನೆ ತನ್ನ ಭಕ್ತನನ್ನು ಮೆಚ್ಚಿ ಆಶೀರ್ವದಿಸುತ್ತಾನೆ ಎಂದು ಹೇಳಲಾಗುತ್ತದೆ. ಆದರೂ ಭಗವಾನ್‌ ಹನುಮನ ಆಶೀರ್ವಾದ ಪಡೆಯಲು ಏನನ್ನು ಅರ್ಪಿಸಬೇಕು ಎನ್ನುವುದರ ಮಾಹಿತಿ ಇಲ್ಲಿದೆ. ಕುಂಕುಮ ಒಮ್ಮೆ ಸೀತಾದೇವಿಯ ಬೈತಲೆಯ ಮೇಲೆ ಹಚ್ಚಿರುವ ಕುಂಕುಮವನ್ನು ನೋಡಿ ಆಂಜನೇಯನು ಯಾಕೆ ಕುಂಕುಮ ಹಚ್ಚಬೇಕು ಎಂದು ಕೇಳಿದಾಗ ಸೀತಾದೇವಿಯು ಇದು ರಾಮನ ಮೇಲಿರುವ ಪ್ರೀತಿಯ ಸಂಕೇತ ಎನ್ನುತ್ತಾಳೆ. […]

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳಿಂದಾಗಿ ರಕ್ಷಿಸಿಕೊಳ್ಳಲು ಹಲವು ದೇಶಗಳು ಕೆಲವು ಕಾನೂನು ನಿರ್ಬಂಧಗಳನ್ನು ಹೊರಡಿಸಿದೆ. ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಬ್ರಿಟಿಷ್ ಸರ್ಕಾರ ಕೂಡ ಲಾಕ್‌ಡೌನ್  ಹೇರಲು ಯೋಜನೆ ಹಾಕಿಕೊಂಡಡಿದೆ. ಏತನ್ಮಧ್ಯೆ, ಬ್ರಿಟನ್‌ನಲ್ಲಿ  ಯುವತಿಯೊಬ್ಬಳು ತನ್ನ ದೇಶದ ಪ್ರಧಾನಿ ಬೋರಿಸ್ ಜಾನ್ಸನ್‌ಗೆ (Boris Johnson) ತನ್ನ ವಿವಾಹದ (Wedding) ಕುರಿತಾಗಿ ಪತ್ರವೊಂದನ್ನು (Letter) ಬರೆದಿದ್ದು, ಆ ಪತ್ರ ವೈರಲ್ ಆಗಿದೆ. ಯುವತಿ ಪ್ರಧಾನಿಗೆ ಬರೆದ ಪತ್ರದಲ್ಲಿ ನನ್ನ ಮದುವೆ ಮೂರನೇ […]

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ/ಉಪ ಚುನಾವಣೆ ಡಿಸೆಂಬರ್ 27ರಂದು ನಡೆಯಲಿದೆ. ಮತದಾನ ನಡೆಯುವ ವ್ಯಾಪ್ತಿಯ ಅರ್ಹ ಮತದಾರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 27ರಂದು ವೇತನ ಸಹಿತ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗದಿಂದ ಆದೇಶ ಹೊರಡಿಸಲಾಗಿದೆ. ಹಲವೆಡೆ ಪುರಸಭೆ, ನಗರಸಭೆ, ಗ್ರಾಮ ಪಂಚಾಯಿತಿ ಉಪ ಚುನಾವಣೆ, ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಉಪ ಚುನಾವಣೆ ಸಂಬಂಧ ಮತದಾನ ನಡೆಯುವ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ […]

ಇಲ್ಲಿಯವರೆಗೆ ನಾವು ಸಾಕಷ್ಟು ವೈರಲ್ ವೀಡಿಯೊಗಳನ್ನು ನೋಡಿದ್ದೇವೆ. ಹುಲಿಗಳು ಪ್ರವಾಸಿಗರ ಮೇಲೆ ದಾಳಿ ಮಾಡುತ್ತಿರುವ ವಿಡಿಯೋಗಳು. ಪ್ರವಾಸಿಗರ ಬಂಡಿ ಹಳ್ಳಕ್ಕೆ ಬಿದ್ದಾಗ ತೆಗೆದ ವಿಡಿಯೋಗಳನ್ನು ನೋಡಿದ್ದೇವೆ. ಆದರೆ ಇದಕ್ಕೆಲ್ಲ ವ್ಯತಿರಿಕ್ತವಾಗಿ ಬಾಲಿವುಡ್ ನಟ ರಣದೀಪ್ ಹೂಡಾ ಅವರೇ ವಿಡಿಯೋ ಮಾಡಿರುವ ಹುಲಿ ಬೇಟೆಯ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವಾಸ್ತವವಾಗಿ. ಬಾಲಿವುಡ್ ನಟ ರಣದೀಪ್ ಕಪೂರ್ ಮಧ್ಯಪ್ರದೇಶದ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಹಸುವನ್ನು ಬೇಟೆಯಾಡುವ […]

ಬೆಂಗಳೂರು: ಅಜಯ್ ರಾವ್ & ಗುರುದೇಶ್ ಪಾಂಡೆ ಅಸಮಾಧಾನ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಅಜಯ್ ರಾವ್ & ಗುರುದೇಶ್ ಪಾಂಡೆ ಅವರು ಸಿನಿಮಾದ ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದರು. ಇದಕ್ಕೆ ಬೆಂಗಳೂರಿನಲ್ಲಿ ನಟಿ ರಚಿತಾ ರಾಮ್ ಸ್ಪಷ್ಟನೆ ಕೊಟ್ಟಿದ್ದು, ಪ್ರತಿ ವಿಚಾರವೂ ಗೊತ್ತಿದೆ. ನನಗೆ ಗೊತ್ತಿಲ್ಲ ಎಂದು ಹೇಳಿದರೆ ಅದು ತಪ್ಪಾಗುತ್ತದೆ. ಇದು ಪಬ್ಲಿಸಿಟಿ ಗಿಮಿಕ್​ ಅಲ್ಲ. ಇದು ವೈಯಕ್ತಿಕ […]

ಚಂಡಿಗಡ: ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಲಾಗುವುದು ಮತ್ತು ಮುಂದಿನ 10 ದಿನಗಳಲ್ಲಿ ಜಮೀನು ಅಡಮಾನವನ್ನೂ ಮನ್ನಾ ಮಾಡಲಾಗುವುದು ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಶುಕ್ರವಾರ ಘೋಷಿಸಿದ್ದಾರೆ. ” 2 ಲಕ್ಷ ರೂ.ವರೆಗಿನ ಸಾಲ ಹೊಂದಿರುವ ರೈತರ ಸಾಲವನ್ನು ಮನ್ನಾ ಮಾಡಲು ಪಂಜಾಬ್ ಸರಕಾರ ನಿರ್ಧರಿಸಿದೆ. ಭೂಮಿಯ ಅಡಮಾನವನ್ನು ಸಹ ಮನ್ನಾ ಮಾಡಲಾಗುತ್ತದೆ. ಮುಂದಿನ 10-15 ದಿನಗಳಲ್ಲಿ ರೈತರ ಖಾತೆಗಳಿಗೆ ಮೊತ್ತವನ್ನು ಜಮಾ ಮಾಡಲಾಗುವುದು. […]

ಕನ್ನಡ ಚಿತ್ರರಂಗದ ಮಟ್ಟಿಗೆ ಬಹಳ ನಿರೀಕ್ಷೆ ಹುಟ್ಟಿಸಿರುವ ಸಿನಿಮಾಗಳಲ್ಲಿ ಒಂದು ದರ್ಶನ್ ನಟನೆಯ ‘ಕ್ರಾಂತಿ’ ಸಿನಿಮಾದ ಚಿತ್ರೀಕರಣ ಭರಣದಿಂದ ಸಾಗಿದ್ದು, ಹೆಚ್ಚು ಅಪ್‌ಡೇಟ್‌ಗಳನ್ನು ಲೀಕ್ ಮಾಡದೆ ಸದ್ದಿಲ್ಲದೆ ಚಿತ್ರೀಕರಣ ಮುಗಿಸುತ್ತಿದೆ ಚಿತ್ರತಂಡ. ದರ್ಶನ್ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಸಿಗಲಿದೆ ದೊಡ್ಡ ಸುದ್ದಿ ಇದೀಗ ಬಂದಿರುವ ಅಪ್‌ಡೇಟ್‌ನಂತೆ ‘ಕ್ರಾಂತಿ’ ಸಿನಿಮಾದಲ್ಲಿ ಒಬ್ಬರ ಪ್ರಮುಖ ಹಿರಿಯ ನಟ ಅತ್ಯಂತ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರೇ ವಿ ರವಿಚಂದ್ರನ್. ನಟ ರವಿಚಂದ್ರನ್ ಅವರು ‘ಕ್ರಾಂತಿ’ […]

ಇತ್ತಿಚೇಗೆ ಪರಭಾಷೆಯ‌ ಕನ್ನಡ  ಡಬ್ಬಿಂಗ್ ಚಿತ್ರಗಳಿಗೆ ಕರ್ನಾಟಕದಲ್ಲಿ ಸಿಗುತ್ತಿಲ್ಲ ರೆಸ್ಪಾನ್ಸ್ ಹೌದು ಕರ್ನಾಟಕದ ಬಹುತೇಕ ಚಿತ್ರಮಂದಿರಗಳಲ್ಲಿ ತೆಲಗು, ತಮಿಳು, ಹಿಂದಿ ಹೀಗೆ ಅನ್ಯ ಭಾಷೆ ಚಿತ್ರಗಳ ಹಾವಳಿ ಹೆಚ್ಚಾಗುತ್ತಿತ್ತು. ಅದ್ರಲ್ಲು ಬಾಲಿವುಡ್ ಮತ್ತು ತೆಲಗು, ತಮಿಳು, ಚಿತ್ರ ರಿಲಿಸ್ ಆದ ತಕ್ಷಣವೇ ಇಡೀ ಕರ್ನಾಟಕದ ಥೇಟರ್ ಗಳು ಹೌಸ್ ಫುಲ್ ಆಗುತ್ತಿದ್ದವು. ಈ ಚಿತ್ರಗಳು ಕನ್ನಡ ಭಾಷೆಯಲ್ಲಿ ಡಬಿಂಗ್ ಆಗದಿದ್ದರೂ ಪರವಾಗಿಲ್ಲ ಆ ಭಾಷೆಯಲ್ಲಿಯೇ ನಮ್ಮ ಕನ್ನಡಿಗರು  ಸಿನಿಮಾ ನೋಡುತ್ತಿದ್ದರು. […]

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ರೈಡರ್ ಸಿನಿಮಾ ರಿಲೀಸ್ ಆಗಿದೆ. ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಅಭಿನಯದ ಸಿನಿಮಾ ಇದಾಗಿದೆ. ಬೆಂಗಳೂರಿನ ಆನಂದರಾವ್ ವೃತ್ತದಿಂದ ಅನುಪಮ ಚಿತ್ರಮಂದಿರಕ್ಕೆ ಮೆರವಣಿಗೆ ಮೂಲಕ ನಿಖಿಲ್ ಹೋಗಲಿದ್ದಾರೆ. ಅಲ್ಲದೇ ಆನಂದ್ ರಾವ್ ವೃತ್ತದಲ್ಲಿರುವ ಭವಹರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ಚಿತ್ರಮಂದಿರಕ್ಕೆ ಬರಲಿದ್ದು, ಅನುಪಮ ಚಿತ್ರಮಂದಿರದಲ್ಲಿ ಅಭಿಮಾನಿಗಳ ಜೊತೆ ನಿಖಿಲ್ ಚಿತ್ರ ನೋಡಲಿದ್ದಾರೆ. ನಂತರ ಮಧ್ಯಾಹ್ನದ ನಂತರ ಬೆಂಗಳೂರಿನ ಚಿತ್ರಮಂದಿರಗಳಿಗೆ […]

Advertisement

Wordpress Social Share Plugin powered by Ultimatelysocial