ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಮಂಡ್ಯ ಕೋವಿಡ್ ಫಂಡ್ ವಿಚಾರದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಗಂಭೀರ ಆರೋಪವನ್ನು ಮಾದಿದ್ದಾರೆ . ಎರಡನೇ ಅಲೆಯ ವೇಳೆ ಮಂಡ್ಯ ಜಿಲ್ಲಾಡಳಿಕ್ಕೆ ಬಂದ ಹಣವೆಷ್ಟು ,ಯಾವುದಕ್ಕೆ ಎಷ್ಟು ಖರ್ಚು ಮಾಡಿದ್ದಾರೆ.? ಕೋವಿಡ್ ಕೇರ್ ಸೆಂಟರ್ಗೆ ಊಟ ಕಳಿಸುತ್ತಿದ್ದವರಿಗೆ ಯಾಕೆ ಹಣ ನೀಡಿಲ್ಲ ಇದೀಗ ಬೇರೊಬ್ಬ ಊಟ ನೀಡುತ್ತಿದ್ದಾನೆ…ಆತ ನೀಡುತ್ತಿರುವ ಊಟ ಚೆನ್ನಾಗಿಲ್ಲ ಎಂದು ಕ್ವಾರೈಂಟನ್ ಹಾಗೂ ಆಸ್ಪತ್ರೆಯಲ್ಲಿ ಇರುವವರು ದೂರುತ್ತಿದ್ದಾರೆ…ನಿನ್ನೆ ಹಲವು ಮಂದಿ ಊಟ ಸರಿಯಾಗಿಲ್ಲ ಎಂದು ಊಟ ಮಾಡಿಲ್ಲ […]
ಚಾಮರಾಜನಗರದ ಕಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಡಾ.ಮಹೇಶ್ವರ್ ಅಮಾನತುಗೊಂಡಿದ್ದು, ನರ್ಸಿಂಗ್ ವಿದ್ಯಾರ್ಥಿನಿ ಯೊಂದಿಗೆ ಅನುಚಿತ ವರ್ತನೆ ಮಾಡಿರುವುದಾಗಿ ಆರೋಪಗಳು ಕೇಳಿ ಬರುತ್ತಿವೆ ,ಈ ಆರೋಪವು ಒಂದು ವಾರದ ಹಿಂದೆ ನಡೆದಿದ್ದ ಘಟನೆಯಾಗಿದ್ದು,ವೈದ್ಯನ ಅಶ್ಲೀಲ ವರ್ತನೆಗೆ ಬೇಸತ್ತ ವಿದ್ಯಾರ್ಥಿನಿ ದೂರು ನೀಡಿದ್ದಾಳೆ , ಈ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವ ಆಂತರಿಕ ತನಿಖಾ ಸಮಿತಿ ಆರೋಪಿ ವೈದ್ಯನನ್ನು ಅಮಾನತುಪಡಿಸಬೇಕಾಗಿ ಡೀನ್ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಲಾಗಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಪ್ರತಿದಿನ ಎರಡು ಖರ್ಜೂರ ತಿಂದರೆ ಕೆಲ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಬಹುದು. ಇದು ಹೆಚ್ಚು ಪೋಷಕಾಂಶಗಳಿಂದ ಕೂಡಿದೆ. ಖನಿಜಗಳು, ಕಬ್ಬಿಣ, ಪೊಟ್ಯಾಶಿಯಮ್ನಂತಹ ಅನೇಕ ಪ್ರಯೋಜಕಾರಿ ಅಂಶಗಳು ಇದರಲ್ಲಿವೆ. ಅಲ್ಲದೇ ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನೂ ಹೊಂದಿದೆ. ಇನ್ನು ಇದರ ಚಣ್ನಿ ಕೂಡಾ ಆರೋಗ್ಯಕ್ಕೆ ಒಳ್ಳೆಯದು. ಜೊತೆಗೆ ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಖರ್ಜೂರದಿಂದ ಚಣ್ನಿ ಮಾಡಬಹುದಾ? ಅಂತ ಬಹುತೇಕರು ಅಂದುಕೊಂಡಿರುತ್ತಾರೆ. ಹಲವರಿಗೆ ಖರ್ಜೂರ ಚಣ್ನಿ ಬಗ್ಗೆ ಇನ್ನು ತಿಳಿದಿಲ್ಲ. ಒಮ್ಮೆ ಈ […]
ಕೊರೊನಾ ಲಸಿಕೆಯನ್ನು ಪಡೆಯುವುದು ಮತ್ತು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವುದು ಬಹಳ ಮುಖ್ಯ. ಆಗ ಮಾತ್ರ ವೈರಸ್ಗಳ ವಿರುದ್ಧ ನಾವು ಹೋರಾಡಲು ಸಾಧ್ಯ. ಕೊವಿಡ್-19 ಸೋಂಕಿನಿಂದ ದೂರ ಇರಲು ಆಹಾರ, ವ್ಯಾಯಾಮ, ನಿದ್ರೆ ಮತ್ತು ಹೆಚ್ಚು ಸಕ್ರಿಯ ಜೀವನಶೈಲಿಯೊಂದಿಗೆ ಕಾಲ ಕಳೆಯುವುದು ಬಹಳ ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ. ಟಿ-ಕೋಶಗಳು ಸೋಂಕಿನಿಂದ ದೂರ ಇರಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೀಗಾಗಿ ಕೊವಿಡ್- 19ನ […]