ಅನೇಕರಿಗೆ ಪ್ರಯಾಣದ ವೇಳೆ ಹೊಟ್ಟೆಯ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಅಜೀರ್ಣ, ಹೊಟ್ಟೆ ಉಬ್ಬರ, ಮಲಬದ್ಧತೆ ಹೀಗೆ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದೇ ಕಾರಣಕ್ಕೆ ದೂರದೂರಿಗೆ ಪ್ರಯಾಣ ಬೆಳೆಸಲು ಅನೇಕರು ಹೆದರುತ್ತಾರೆ. ನಿಮಗೂ ಪ್ರಯಾಣದ ವೇಳೆ ಇಂಥ ಸಮಸ್ಯೆ ಕಾಡಿದ್ರೆ ಭಯಪಡಬೇಕಾಗಿಲ್ಲ. ಕೆಲವೊಂದು ಸುಲಭ ಟಿಪ್ಸ್ ಅನುಸರಿಸಿ ಪ್ರಯಾಣವನ್ನು ಎಂಜಾಯ್ ಮಾಡಿ. ಮೊದಲನೆಯದಾಗಿ ವಿಮಾನ ಹಾಗೂ ರೈಲಿನಲ್ಲಿ ಸಿಗುವ ಪ್ಯಾಕ್ ಆಹಾರವನ್ನು ಸೇವಿಸಬೇಡಿ. ಇದು ಹೊಟ್ಟೆಯ ಸಮಸ್ಯೆಗೆ ಕಾರಣವಾಗುತ್ತದೆ. ಸಾಧ್ಯವಾದ್ರೆ ಮನೆಯಲ್ಲೇ ಮಾಡಿದ […]

ನೀರು ಕುಡಿದಷ್ಟು ಉತ್ತಮ ಆರೋಗ್ಯ ನಮ್ಮದಾಗುತ್ತದೆ ಅನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಉಗುರು ಬೆಚ್ಚಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ದೊರಕುವ ಲಾಭಗಳು ಹೇರಳ. ಅವುಗಳು ಯಾವುವೆಂದು ತಿಳಿಯೋಣ. * ಮುಂಜಾನೆ ಎದ್ದೊಡನೆಯೇ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯ ಕಾರ್ಯವೈಖರಿ ಉತ್ತಮಗೊಳ್ಳುತ್ತದೆ. ಅಲ್ಲದೆ ದೇಹದಲ್ಲಿ ಸೇರ್ಪಡೆ ಆಗಿರುವ ಅನಗತ್ಯ ಕೊಬ್ಬನ್ನು ಕರಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ತೂಕ ಕಡಿಮೆ ಮಾಡಿಕೊಳ್ಳಬೇಕೆಂದು ಬಯಸುವವರು ಈ ನೀರಿನ ಬಳಕೆ ಮಾಡಬೇಕು. * […]

ದ್ರಾಕ್ಷಿ ಹಣ್ಣು ಬಹುತೇಕ ಎಲ್ಲರಿಗೂ ಇಷ್ಟವಾಗುತ್ತೆ. ಸಿಹಿಯಾಗಿರುವ ಈ ದ್ರಾಕ್ಷಿಯಲ್ಲಿ ಸಕ್ಕರೆ ಅಂಶವಿರುವುದಿಲ್ಲ. ಸೋಡಿಯಂ, ಪೊಟ್ಯಾಷಿಯಮ್, ಸಿಟ್ರಿಕ್ ಆಸಿಡ್, ಮೆಗ್ನೀಷಿಯಮ್, ಕಬ್ಬಿಣ ಸೇರಿದಂತೆ ಸಾಕಷ್ಟು ಪೋಷಕಾಂಶಗಳು ಇದ್ರಲ್ಲಿರುತ್ತವೆ. ದ್ರಾಕ್ಷಿ ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಸಾಕಷ್ಟು ಪ್ರಯೋಜನಗಳಿವೆ. ಕೆಲವೊಂದು ಖಾಯಿಲೆಗಳಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ತಿನ್ನುವುದು ಬೆಸ್ಟ್. ಮೈಗ್ರೇನ್ ಅಂದ್ರೆ ಅರ್ಧ ತಲೆ ನೋವನ್ನು ಸಹಿಸಿಕೊಳ್ಳೋದು ಕಷ್ಟ. ದ್ರಾಕ್ಷಿ ಹಣ್ಣಿನ ಜ್ಯೂಸ್ ಮೈಗ್ರೇನ್ ನೋವನ್ನು ಕಡಿಮೆ ಮಾಡುತ್ತದೆ. […]

ಮೇಷ ರಾಶಿಯ ಜಾತಕ ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳುಮಾಡಬಹುದು ಆದರೆ ಈ ಒತ್ತಡಗಳನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನು ಓದುವ ಮೂಲಕ ಕೆಲವು ಮಾನಸಿಕ ವ್ಯಾಯಾಮದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಬಹುದು. ಕೆಲಸದ ನಿಮಿತ್ತ ಮನೆಯಿಂದ ಹೊರಬರುವ ವ್ಯಾಪಾರಸ್ಥರು ಕಳ್ಳತನವಾಗುವ ಸಾಧ್ಯತೆಗಳಿರುವುದರಿಂದ ಇಂದು ತಮ್ಮ ಹಣವನ್ನು ಸುರಕ್ಷಿತ ಸ್ಥಳದಲ್ಲಿ ಶೇಖರಿಸಿಡಬೇಕು. ವೃಷಭ ರಾಶಿ ನಿಮ್ಮ ವ್ಯಕ್ತಿತ್ವ ಇಂದು ಸುಗಂಧ ದ್ರವ್ಯದಂತೆ ವರ್ತಿಸುತ್ತದೆ. ನೀವು ಸುಗಮ ಜೀವನವನ್ನು ನಡೆಸಲು ಮತ್ತು ಸ್ಥಿರವಾದ ಜೀವನ ಮಟ್ಟವನ್ನು […]

ಆಂಟಿಬಯೊಟಿಕ್ಸ್ ಅತ್ಯಂತ ಸ್ಟ್ರಾಂಗ್ ಆಗಿರೋ ಔಷಧ. ಕೆಲವು ಸೋಂಕುಗಳಿಗೆ ಕಾರಣವಾಗುವ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಬಲ್ಲದು. ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ಕೊಲ್ಲುವ ಅಥವಾ ನಿಧಾನಗೊಳಿಸುವ ಶಕ್ತಿ ಇವುಗಳಲ್ಲಿದೆ. ಮಾತ್ರೆ, ಕ್ರೀಮ್‌, ಕ್ಯಾಪ್ಸುಲ್‌, ಮುಲಾಮು, ದ್ರವರೂಪದ ಔಷಧ ಹೀಗೆ ವಿವಿಧ ರೂಪಗಳಲ್ಲಿ ಆಂಟಿಬಯೊಟಿಕ್ಸ್ ದೊರೆಯುತ್ತದೆ. ಮಿತವಾಗಿ ಬಳಸಿದ್ರೆ ಆಂಟಿಬಯೊಟಿಕ್ಸ್, ಬ್ಯಾಕ್ಟೀರಿಯಾದಿಂದ ಉಂಟಾಗುವ ರೋಗಗಳು ಮತ್ತು ಅಪಾಯಗಳಿಂದ ನಿಮಗೆ ರಕ್ಷಣೆ ನೀಡುತ್ತದೆ. ಆದರೆ ಅದರ ಅತಿಯಾದ ಬಳಕೆ ಅತ್ಯಂತ ಅಪಾಯಕಾರಿ. ಇದರಿಂದ ಹಲವು ರೀತಿಯ ಅಡ್ಡ […]

 ಒಣಗಿಸಿದ ಅಂಜೂರದಲ್ಲಿ ಪ್ರೋಟೀನ್, ನಾರಿನಾಂಶ ಮತ್ತು ಸಣ್ಣ ಪ್ರಮಾಣದ ಕೊಬ್ಬು ಹಾಗೂ ಕ್ಯಾಲ್ಸಿಯಂ, ಪೊಟಾಶಿಯಂ,ಕಬ್ಬಿಣಾಂಶ ಮತ್ತು ತಾನ್ರ ಇದ್ದು ಇದು ದೇಹಕ್ಕೆ ಅಗತ್ಯವಾದ ಎಲ್ಲಾ ಪೋಷಕಾಂಶಗಳನ್ನು ಒದಗಿಸಲು ಸಹಕಾರಿ. ಇದರಲ್ಲಿ ನಾರಿನಾಂಶ, ಪ್ರೋಟೀನ್ ಇರುವ ಕಾರಣದಿಂದಾಗಿ ಹೆಚ್ಚು ಅನಗತ್ಯ ಆಹಾರಗಳನ್ನು ತಿನ್ನದಂತೆ ತಡೆಯುತ್ತದೆ. ಇದರಿಂದ ದೇಹದ ತೂಕ ನಿರ್ವಹಣೆ ಮಾಡುವುದು ಸುಲಭ. ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದರೆ, ಇದನ್ನ ಸಂಜೆಯ ಸಮಯದಲ್ಲಿ ಸೇವನೆ ಮಾಡುವುದು ಹೆಚ್ಚು ಪ್ರಯೋಜನ ನೀಡುತ್ತದೆ. […]

6ಅನೇಕರು ಶುಂಠಿ ಟೀ ಇಷ್ಟಪಡ್ತಾರೆ. ಚಳಿಗಾಲದಲ್ಲಿ ಅನೇಕರು ಶುಂಠಿ ಟೀ ಕುಡಿಯುತ್ತಾರೆ. ಅತ್ಯುತ್ತಮ ರುಚಿ ಹಾಗೂ ತೂಕ ಕಡಿಮೆ ಮಾಡಲು ಇದು ಸಹಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದ್ರೆ ಚಳಿಗಾಲದಲ್ಲಿ ಶುಂಠಿ ಟೀ ಸೇವನೆ ಮಾಡುವುದು ಹಾನಿಕರ. ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಟೀ ಯಾವುದೇ ಇರಲಿ, ಮಿತಿ ಮೀರಿದ್ರೆ ಆರೋಗ್ಯಕ್ಕೆ ಹಾನಿಕರ. ಪ್ರತಿ ದಿನ ಒಬ್ಬ ವ್ಯಕ್ತಿಗೆ 5 ಗ್ರಾಂ ಶುಂಠಿ ಸಾಕು. ಅದಕ್ಕಿಂತ ಹೆಚ್ಚು ಶುಂಠಿ […]

ಚಳಿಗಾಲದಲ್ಲಿ ಕಫದ ಸಮಸ್ಯೆ ಸಾಮಾನ್ಯ. ಸ್ವಲ್ಪ ಕಫವಾದ್ರೂ ಕೆಲವರು ವೈದ್ಯರ ಬಳಿ ಓಡ್ತಾರೆ. ಅದ್ರ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಮನೆ ಮದ್ದು ಸೇವನೆ ಮಾಡುವುದು ಬಹಳ ಒಳ್ಳೆಯದು. ಕಫದಿಂದ ಬಳಲುತ್ತಿರುವವರು ಈ ಕೆಲ ಔಷಧಿಯನ್ನು ಮನೆಯಲ್ಲಿಯೇ ಮಾಡಿ ಸೇವನೆ ಮಾಡಿ. ಕೆಲವೇ ದಿನಗಳಲ್ಲಿ ಕಫ ಮಾಯವಾಗಿ ಆರಾಮ ಸಿಗುತ್ತದೆ. ಒಂದು ಚಮಚ ಜೇನುತುಪ್ಪ ಹಾಗೂ ಅರ್ಧ ಚಮಚ ಶುಂಠಿ ಪುಡಿಯನ್ನು ಒಂದು ಕಪ್ ಬಿಸಿಬಿಸಿ ನಿಂಬೆ ನೀರಿನೊಂದಿಗೆ ಬೆರೆಸಿ […]

ಹಲವು ವರ್ಷಗಳಿಂದ ಪ್ರಪಂಚವನ್ನು ಆವರಿಸಿರುವ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ಸೂಕ್ಷ್ಮಜೀವಿಗಳು. ಹಿಂದೆಂದೂ ಕೇಳದ ಅರಿಯದ ಈ ಜೀವಿಗಳು ಜನಜೀವನವನ್ನು ಅಸ್ಥಿರಗೊಳಿಸಿದೆ. ಆಧುನಿಕ ವೈದ್ಯಕೀಯ ವಿಜ್ಞಾನವು ಮುಂದುವರಿದಂತೆ ಈ ರೋಗಾಣುಗಳ ವಿರುದ್ಧ ಔಷಧಿಗಳನ್ನು ಆವಿಷ್ಕರಿಸಿ ಅನೇಕ ಜನರ ಪ್ರಾಣವನ್ನು ಉಳಿಸಿವೆ. ಆದರೆ ಈ ಸೂಕ್ಷ್ಮಜೀವಿಗಳು ಸಹ ತಾವೇನು ಕಡಿಮೆಯಿಲ್ಲವೆಂಬಂತೆ ತಮ್ಮ ಯುದ್ಧವನ್ನು ಮುನುಷ್ಯರ ಮೇಲೆ ಸಾಧಿಸುತ್ತಿವೆ. ಆಧುನಿಕ ವಿಜ್ಞಾನವು ಆವಿಷ್ಕರಿಸಿದ ಔಷಧಿಗಳಿಗೆ ತಾವುಗಳು ಸೋಲುವುದಿಲ್ಲ ಎಂಬ ಪ್ರತ್ಯುತ್ತರ ನೀಡುತ್ತಿವೆ. ಇಂತಹ ಸೂಕ್ಷ್ಮಜೀವಿಗಳನ್ನು […]

Advertisement

Wordpress Social Share Plugin powered by Ultimatelysocial