ಭಾರತ-ಚೀನಾ ಗಡಿ ಬಿಕ್ಕಟ್ಟು ಸಂಘರ್ಷದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲಡಾಖ್ ನ ಲೇಹ್ ಗೆ ಭೇಟಿ ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆಯೇ ಲಡಾಕ್ ಗೆ ತಲುಪಿದ್ದು, ಸೇನಾ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಜೊತೆಗೆ ಗಡಿಯಲ್ಲಿನ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ಜೂನ್ ೧೫ ರ ರಾತ್ರಿ ಭಾರತ-ಚೀನಾ ನಡುವಿನ ಗಡಿ ಬಿಕ್ಕಟ್ಟಿನ ಬಳಿಕ ಇಂದು ಲಡಾಖ್ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ […]

ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಲಾಗಿದೆ. ರೈತರಿಗೆ ಕಬ್ಬಿನ ಬಾಕಿ ಪಾವತಿಸದೆ ಇರುವುದು ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಲಾಗ್ತಾಯಿದೆ. ಕಳೆದ ೨೦೧೯-೨೦ ಸಾಲಿಗೆ ಸಕ್ಕರೆ ಕಾರ್ಖಾನೆಗಳಿಗೆ ರೈತರು ತಾವು ಬೆಳೆದ ಕಬ್ಬುಗಳನ್ನು ಪೂರೈಸಿದ್ದರು. ಆದರೆ, ರೈತರಿಗೆ ಕಬ್ಬಿನ ಬಾಕಿ ಹಣ ನೀಡಿರಲಿಲ್ಲ. ಹಣ ಪಾವತಿಸದ ಹಿನ್ನಲೆ ಜಿಲ್ಲೆಯ ಎರಡೂ ಸಕ್ಕರೆ ಕಾರ್ಖಾನೆಗಳಿಗೆ ಬೀದರ್ ಜಿಲ್ಲಾಡಳಿತದಿಂದ ನೋಟಿಸ್ ಜಾರಿ ಮಾಡಿದೆ. ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಇಮಾಮಪೂರ್ […]

ಸೂಕ್ತ ಚಿಕಿತ್ಸೆ ದೊರೆಯದೆ ಮತ್ತಿಬ್ಬರು ಅಮಾನವೀಯವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯ ೪೫ ವರ್ಷದ ಮಹಿಳೆ ಹಾಗೂ ಕಾಚರಕನಹಳ್ಳಿಯ ವೃದ್ಧರೊಬ್ಬರು ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟ ದುರ್ದೈವಿಗಳು. ೪೫ ವರ್ಷದ ಮಹಿಳೆ ಕಳೆದ ಬುಧವಾರ ಮನೆಗೆ ಹೋಗುತ್ತಿದ್ದಾಗ ತಲೆ ತಿರುಗಿ ಕುಸಿದು ಬಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಎಂವಿಜೆ, ಮಣಿಪಾಲ್ ಮತ್ತು ವೈದೇಹಿ ಆಸ್ಪತ್ರೆಗೆ ಸುತ್ತಾಡಿ ಕೊನೆಗೆ ಸಿಲಿಕಾನ್ ಸಿಟಿ […]

ರಮೇಶ್ ಅರವಿಂದ್ ಅಭಿನಯದ ‘ಶಿವಾಜಿ ಸುರತ್ಕಲ್’ ಚಿತ್ರವು ಬೇರೆ ಭಾಷೆಗಳಿಗೆ ರೀಮೇಕ್ ಆಗುತ್ತಿದೆ ಎಂಬ ಸುದ್ದಿ ಕಳೆದ ಕೆಲವು ತಿಂಗಳುಗಳಿಂದ ಕೇಳಿ ಬರುತ್ತಲೇ ಇತ್ತು. ಈಗ ಚಿತ್ರದ ಹಿಂದಿಯ ರೀಮೇಕ್ ಹಕ್ಕುಗಳನ್ನು ಬಿ೪ಯೂ ಮೂವೀಸ್ ಸಂಸ್ಥೆಯು ತೆಗೆದುಕೊಂಡಿದೆ. ಈ ಕುರಿತು ಮಾತನಾಡಿದ ನರ‍್ದೇಶಕ ಆಕಾಶ್ ಶ್ರೀವತ್ಸ, ಬಿ೪ಯೂ ಚಾನಲ್ನವರು ಚಿತ್ರವನ್ನು ಹಿಂದಿಗೆ ರೀಮೇಕ್ ಮಾಡಲು ಮುಂದಾಗಿದೆ. ಈಗಾಗಲೇ ಅಗ್ರೀಮೆಂಟ್ ಸಹ ಮುಗಿದಿದೆ’ ಎನ್ನುತ್ತಾರೆ. ಬರೀ ಹಿಂದಿಯಷ್ಟೇ ಅಲ್ಲ, ತಮಿಳು, ತುಳು […]

ಬಾಲಿವುಡ್‌ನ ಖ್ಯಾತ ಕೊರಿಯೋಗ್ರಾಫರ್ ಸರೋಜ್ ಖಾನ್ ತಡರಾತ್ರಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿAದ ಬಳಲುತ್ತಿದ್ದ ಸರೋಜ್ ಖಾನ್ ಜೂನ್ ೧೭ರಲ್ಲಿ ಮುಂಬೈನ ಗುರುನಾನಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನಿನ್ನೆ ರಾತ್ರಿ ಹೃದಯಾಘಾತ ಸಂಭವಿಸಿದ್ದು ಅವರು ಕೊನೆಯುಸಿರೆಳೆದಿದ್ದಾರೆ. ೧೯೭೨ ರಲ್ಲಿ ತೆರೆಕಂಡ ನಾಮ್ ಸಿನಿಮಾಗೆ ನೃತ್ಯ ಸಂಯೋಜನೆ ಮಾಡುವ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದ ಸರೋಜ್ ಖಾನ್ ಸಾವಿರಾರು ಹಾಡುಗಳಿಗೆ ಕೊರಿಯೋಗ್ರಫಿ ಮಾಡಿದ್ದಾರೆ. ಮೂರು ಬಾರಿ ರಾಷ್ಟç ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಪುನೀತ್ ರಾಜಕುಮಾರ್ ನರ‍್ಮಾಣದ ‘ಲಾ’ ಚಿತ್ರವು ಇದೇ ತಿಂಗಳ ೧೭ರಂದು ಅಮೇಜಾನ್ನಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೂಲಕ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ರಾಗಿಣಿ ಈ ಹಿಂದೆ ಕೆಲವು ಜಾಹೀರಾತುಗಳಲ್ಲಿ ಮತ್ತು ರಚಿತಾ ರಾಮ್ ನಿರ್ಮಾಣದ ‘ರಿಷಭ ಪ್ರಿಯ’ ಎಂಬ ಕಿರುಚಿತ್ರದಲ್ಲಿ ನಟಿಸಿದ್ದರು. ಈಗ ‘ಲಾ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ರಾಗಿಣಿಗೆ ರೊಮ್ಯಾಂಟಿಕ್ ಸಿನಿಮಾ […]

ವಂದೇ ಭಾರತ್ ಮಿಷನ್‌ನ ನಾಲ್ಕನೇ ಹಂತದಲ್ಲಿ ಇಂದಿನಿAದ ಜುಲೈ ೧೫ರವರೆಗೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ೧೭ ದೇಶಗಳಿಗೆ ತನ್ನ ೫೫೬ ವಿಮಾನಗಳನ್ನು ಕಳುಹಿಸಲಿದೆ. ವಂದೇ ಭಾರತ್ ಮಿಷನ್‌ನ ನಾಲ್ಕನೇ ಹಂತದಲ್ಲಿ ಏರ್ ಇಂಡಿಯಾದ ೧೭೦ ವಿಮಾನಗಳು ಹಾರಾಟ ನಡೆಸಲಿದ್ದು, ಕೆನಡಾ, ಅಮೆರಿಕಾ, ಇಂಗ್ಲೆAಡ್, ಕೀನ್ಯಾ, ಶ್ರೀಲಂಕಾ, ಫಿಲಿಪೈನ್ಸ್, ಕಿರ್ಗಿಸ್ತಾನ್, ಸೌದಿ ಅರೇಬಿಯಾ, ಬಾಂಗ್ಲಾದೇಶ, ಥಾಯ್ ಲ್ಯಾಂಡ್, ದಕ್ಷಿಣ ಆಫ್ರಿಕಾ, ರಷ್ಯಾ, ಆಸ್ಟೆçÃಲಿಯಾ, ಮ್ಯಾನ್ಮಾರ್ ಸೇರಿದಂತೆ ಒಟ್ಟು ೧೭ ರಾಷ್ಟçಗಳಲ್ಲಿ […]

ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್‌ಗೆ ಭಾರತದಲ್ಲೇ ಲಸಿಕೆ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡಿದ ಭಾರತೀಯ ಔಷಧಿ ಸಂಶೋಧನಾ ಮಂಡಳಿ ಐಸಿಎಂಆರ್, ಆಗಸ್ಟ್ ೧೫ರೊಳಗೆ ಔಷಧಿ ಬಿಡುಗಡೆ ಮಾಡೋದಕ್ಕೆ ಸಿದ್ಧತೆ ನಡೆಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಐಸಿಎಂಆರ್ ಫಾಸ್ಟ್ ಟ್ರಾಕ್ ಟ್ರಯಲ್‌ಗೆ ಮುಂದಾಗಿದೆ. ಜುಲೈ ೭ರಿಂದ ಕ್ಲಿನಿಕಲ್ ಟ್ರಯಲ್ ಶುರುವಾಗಲಿದೆ. ಭಾರತ್ ಬಯೋಟೆಕ್ ಹಾಗೂ ಐಸಿಎಂಆರ್ ಜಂಟಿಯಾಗಿ ಕೋವ್ಯಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್ […]

ರಾಜಕೀಯ ಕಾರಣಗಳಿಗಾಗಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ತನ್ನ ಹೆಸರನ್ನು ಸೇರಿಸಲಾಗಿದೆ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಆರೋಪಿಸಿದ್ದಾರೆ. ಲಕ್ನೋದಲ್ಲಿರುವ ಸಿಬಿಐಯ ವಿಶೇಷ ಕೋರ್ಟ್ಗೆ ಗುರುವಾರ ಖುದ್ದು ಹಾಜರಾಗಿ ನೀಡಿದ ಹೇಳಿಕೆಯಲ್ಲಿ ಕೇಂದ್ರದ ಮಾಜಿ ಸಚಿವೆ ಈ ಅಂಶ ಪ್ರಸ್ತಾವಿಸಿದ್ದಾರೆ. ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿ ರಾಜಕೀಯ ಸೇಡು ತೀರಿಸಿಕೊಳ್ಳಲಾಗುತ್ತಿದೆ. ಕೇಂದ್ರ ತನಿಖಾ ಸಂಸ್ಥೆ ಮಸೀದಿ ಧ್ವಂಸ ಪ್ರಕರಣದಲ್ಲಿ ತನ್ನ ವಿರುದ್ಧ ಸಾಕ್ಷ್ಯವಿದೆ ಎಂದಿರುವುದೇ ಸುಳ್ಳು ಎಂದು ದೂರಿದರು. ತಾನು […]

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ತಂತ್ರಜ್ಞಾನ ವೈದ್ಯರಿಗೆ ಸಹಾಯ ಮಾಡಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.  ಬಾಲಬ್ರೂಯಿಯಲ್ಲಿ ಐಸಿಯು  ಟೆಲಿಕಾರ್ಟ್ ಗೆ ರಿಮೋಟ್ ಮೂಲಕ ಆರೋಗ್ಯ ಸಚಿವರು ಚಾಲನೆ ನೀಡಿದರು. ನಂತರ ಮಾತನಾಡಿರುವ ಅವರು, ಕೊರೋನಾ ಸೋಂಕು ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಸೋಂಕು ತಗುಲದಂತೆ ನೋಡಿಕೊಳ್ಳಲು ತಂತ್ರಜ್ಞಾನ ಸಹಾಯ ಮಾಡಲಿದೆ. ತಂತ್ರಜ್ಞಾನ ಬಳಕೆಯಿಂದ ದೂರದಿಂದಲೇ ವೈದ್ಯರು ಸೋಂಕಿತರನ್ನು ಆರೈಕೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.  

Advertisement

Wordpress Social Share Plugin powered by Ultimatelysocial