ಪಾಟ್ನಾ: ಕೊರೊನಾ ವೈರಸ್ ಲಾಕ್ಡೌನ್ ನಡುವೆ ಅಪ್ಪನನ್ನು ಕೂರಿಸಿಕೊಂಡು ಸುಮಾರು 1200 ಕಿ.ಮೀ ಸೈಕಲ್ ತುಳಿದಿರುವ ಯುವತಿಗೆ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಆಫರ್ ನೀಡಿದೆ. ಯುವತಿಯ ಸಾಹಸ ಗಮನಿಸಿದ ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಟ್ರಯಲ್ಸ್ ಗೆ ಬರುವಂತೆ ಸೂಚನೆ ನೀಡಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಜ್ಯೋತಿ ”ಇದು ನಿಜಕ್ಕೂ ಖುಷಿ ಕೊಟ್ಟಿದೆ, ಮುಂದಿನ ತಿಂಗಳು ದೆಹಲಿಯಲ್ಲಿ ಟ್ರಯಲ್ಸ್ ಗೆ ಭಾಗಿಯಾಗಲಿದ್ದೇನೆ” ಎಂದು ಪಿಟಿಐಗೆ ತಿಳಿಸಿದ್ದಾರೆ. ಒಂದು […]
ಬೆಂಗಳೂರು: ಲಾಕ್ಡೌನ್ ಅವಧಿಯಲ್ಲಿ ಕೃಷಿಕರು ತಾವು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ಉತ್ಪನ್ನಗಳ ಸಾಗಾಣಿಕೆಗೆ ಎದುರಾದ ಸಮಸ್ಯೆಗಳಿಗೆ ಪರಿಹಾರವೆಂಬಂತೆ ವಿತರಣೆ ಮಾಡಿದ ‘ಗ್ರೀನ್ ಪಾಸ್’ ಉಪಯೋಗದಿಂದ ಪ್ರೇರೇಪಿತರಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಈಗ ರೈತರಿಗೆ ಶಾಶ್ವತ ಗುರುತಿನ ಚೀಟಿ ವಿತರಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಗುರುತಿನ ಚೀಟಿಯಲ್ಲಿ ರೈತನ ಹೆಸರು, ರೈತ ಹೊಂದಿರುವ ಭೂಮಿಯ ವಿಸ್ತೀರ್ಣ, ಬ್ಯಾಂಕ್ ಖಾತೆ ವಿವರ, ಆಧಾರ್ ಸಂಖ್ಯೆ ಮತ್ತು ಇತರ […]
ಪ್ರತಿಷ್ಟಿತ ಉದ್ಯಮಿ ಅನಿಲ್ ಅಂಬಾನಿ, ಚೀನಾ ಮೂಲದ ೩ಬ್ಯಾಂಕುಗಳಿಗೆ ೭೧೬ಮಿಲಿಯನ್ ಡಾಲರ್, ಸುಮಾರು ೫ಸಾವಿರ ಕೋಟಿ ರೂ. ಪಾವತಿಸಬೇಕೆಂದು ಲಂಡನ್ ಹೈಕೋಟ್ ಆದೇಶಿಸಿದೆ. ೨೦೧೨ರಲ್ಲಿ ರಿಲಯನ್ಸ್ ಕಮ್ಯೂನಿಕೇಷನ್ಸ್ ಮಾಡಿದ ಸಾಲದ ಹಣದಲ್ಲಿ ೯೨೫ಮಿಲಿಯನ್ ಡಾಲರ್, ೭ಸಾವಿರ ಕೋಟಿ ರೂಪಾಯಿ ಕಟ್ಟಬೇಕೆಂದು ಕೋರಿ ಚೀನಾದ ಮೂರು ಬ್ಯಾಂಕ್ಗಳು ಕೋರ್ಟ್ ಮೆಟ್ಟಿಲೇರಿದ್ದವು. ಇಂಡಸ್ಟಿçÃಯಲ್ ಕಮರ್ಷಿಯಲ್ ಬ್ಯಾಂಕ್ ಆಫ್ ಚೀನಾ, ಡೆವಲಪ್ಮೆಂಟ್ ಬ್ಯಾಂಕ್ ಹಾಗೂ ಎಕ್ಸ್ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ, ಈ ಮೂರು […]
ಕೋವಿಡ್-೧೯ ಕೊರೊನಾ ಲಾಕ್ ಡೌನ್ ನಿಂದ ಸ್ಥಗಿತಗೊಂಡಿದ್ದ ವಿಮಾನ ಸೇವೆ ಪುನಃ ಆರಂಭವಾಗಲಿದೆ. ದೇಶೀಯ ವಿಮಾನಯಾನ ಆರಂಭಿಸಲು ವಿಮಾನಯಾನ ಸಚಿವಾಲಯ ಸೂಚಿಸಿರುವ ಹಿನ್ನೆಲೆಯಲ್ಲಿ ಮೇ.೨೫ ಮಂಗಳೂರಿನಿಂದ ಬೆಂಗಳೂರು, ಮುಂಬೈ ಮತ್ತು ಚೆನ್ನೈಗೆ ವಿಮಾನಗಳ ಹಾರಾಟ ಪ್ರಾರಂಭವಾಗಲಿದೆ. ಮಂಗಳೂರಿನಿಂದ ಇಂಡಿಗೋ ೩ ವಿಮಾನಗಳು ಮುಂಬೈ, ಬೆಂಗಳೂರು, ಚೆನ್ನೈಗೆ ಸಂಚರಿಸಲಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುವ ಸ್ಪೈಸ್ ಜೆಟ್ ವಿಮಾನವು ಬೆಳಗ್ಗೆ ೮.೩೦, ರಾತ್ರಿ ೭ ಗಂಟೆಗೆ ಹಾಗೂ ಇಂಡಿಗೋ ವಿಮಾನ ಸಂಜೆ ೫.೫೫ಕ್ಕೆ, […]
ಕೋವಿಡ್-೧೯ ಹಿನ್ನಲೆ ವಲಸೆ ಕಾರ್ಮಿಕರು ಕೆಲಸಕ್ಕೆ ಹೋಗಿ ಅಲ್ಲೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಅದಕ್ಕೆ ಪರಿಹಾರ ಸಿಕ್ಕಿದ್ದು ಸುಮಾರು ೧೮ ಸಾವಿರ ಜನರನ್ನು ಮರಳಿ ಕರೆಸಿದ್ದೇವೆ ಎಂದು ಸಾರಿಗೆ ಸಚಿವ ಲಕ್ಷö್ಮಣ ಸವದಿ ತಿಳಿಸಿದ್ದಾರೆ. ರಾಯಚೂರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-೧೯ ನಿಯಂತ್ರಣ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೆ ಜಿಲ್ಲೆಯಿಂದ ೬೨೯೨ ಕೊರೊನಾ ಮಾದರಿಗಳನ್ನು ಪರೀಕ್ಷೆ ಗೆ ಕಳುಹಿಸಲಾಗಿದ್ದು, ೪೮೦೦ ನೆಗೆಟಿವ್ ೧೬ ಪಾಸಿಟಿವ್ […]
ರಾಜಧಾನಿ ನಿರ್ಮಾತೃ ಕೆಂಪೇಗೌಡ ಅವರ ೧೦೮ ಅಡಿ ಎತ್ತರದ ಪ್ರತಿಮೆಯನ್ನು ದೇವನಹಳ್ಳಿ ಅಂತಾರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯ ಕೆಂಪಾಪುರದಲ್ಲಿ ಮಾತನಾಡಿದ ಅವರು, ಸುಮಾರು ೨೩ಎಕರೆ ಸ್ಥಳದಲ್ಲಿ ೬೬ಕೋಟಿ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣವಾಗಲಿದ್ದು, ಜೂ.೨೭ರ ಕೆಂಪೇಗೌಡ ಜಯಂತಿಯAದು ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ತಿಳಿಸಿದ್ರು. ಜೊತೆಗೆ ಕೆಂಪೇಗೌಡರ ಕಾಲದ ಪ್ರಸಿದ್ಧ ಸ್ಥಳಗಳನ್ನು ಇಂಟರ್ ಲಿಂಕ್ […]
ಸಮಾಜಮುಖಿ ಕೆಲಸಗಳು, ಕಷ್ಟದಲ್ಲಿರೋರಿಗೆ ಸಹಾಯ ಮಾಡೋದು, ರೈತರ ಪರ ದನಿಯೆತ್ತೋದು ಇಂತಹ ಕಾರ್ಯಗಳಲ್ಲಿ ಸದಾ ಮುಂದಿರ್ತಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್. ಇದೀಗ ಅದೇ ಹಾದಿಯಲ್ಲಿ ಹೆಜ್ಜೆ ಇಟ್ಟಿದ್ದಾರೆ ಚಾಲೆಂಜಿಂಗ್ ಸ್ಟಾರ್ ಪತ್ನಿ ವಿಜಯಲಕ್ಷ್ಮೀ . ಕೊರೊನಾ ಮತ್ತು ಲಾಕ್ಡೌನ್ನಿಂದ ತೀರಾ ನಷ್ಟಕೀಡಾಗಿರೋ ಕಿರಾಣಿ ಅಂಗಡಿಗಳ ಪರ ದನಿಯೆತ್ತಿದ್ದಾರೆ ವಿಜಯಲಕ್ಷ್ಮಿ ದರ್ಶನ್. ಟ್ವಿಟ್ಟರ್ನಲ್ಲಿ ಬರೆದುಕೊಂಡಿರೋ ವಿಜಯಲಕ್ಷ್ಮಿ, ಇನ್ನುಮುಂದಾದ್ರೂ ಅಮೇಜಾನ್ ಮೂಲಕ ದಿನಸಿ ಖರೀದಿ ಮಾಡೋ ಬದಲು, ನಿಮ್ಮ ಅಕ್ಕಪಕ್ಕದಲ್ಲಿರೋ ದಿನಸಿ ಅಂಗಡಿಗಳಲ್ಲಿ […]
ಕರೊನಾ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿರುವ ದೇಶದಲ್ಲಿ ರ್ಥಿಕತೆಗೆ ಉತ್ತೇಜನ ನೀಡುವ ಹಿನ್ನಲೆಯಲ್ಲಿ ಭಾರತೀಯ ರಿರ್ವ್ ಬ್ಯಾಂಕ್ ರಪೋ ದರವನ್ನು ೪೦ಮೂಲಾಂಶದಷ್ಟು ಕಡಿತಗೊಳಿಸಲಾಗಿದ್ದು, ಶೇ ೩.೭೫ರಿಂದ ಶೇ ೩.೩೫ಕ್ಕೆ ನಿಗದಿ ಪಡಿಸಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಈನ ವಿಷಯವನ್ನು ತಿಳಿಸಿ, ಕೋವಿಡ್-೧೯ ಲಾಕ್ ಡೌನ್ ನಂತರದಲ್ಲಿ ಭಾರತದಲ್ಲಿ ಮಾತ್ರವೇ ಅಲ್ಲ, ವಿಶ್ವದಾದ್ಯಂತ ರ್ಥಿಕ ಹಿಂಜರಿತ ಉಂಟಾಗುತ್ತಿದೆ. ಈ ಹಿನ್ನಲೆಯಲ್ಲಿ ಭಾರತದಲ್ಲಿ ರ್ಥಿಕ ಪ್ರಗತಿಗೆ ಉತ್ತೇಜನ […]
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೆöÊನ್ ತರಗತಿ ಮೂಲಕ ಮೇ ೩ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಾಡಿದ ಎಚ್ಡಿಕೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ […]
ಬೆಂಗಳೂರು: ಲಾಕ್ಡೌನ್ನಿಂದ ದೇಶದ ಪ್ರಮುಖ ನಗರಗಳಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ. ಕೈಯಲ್ಲಿ ದುಡ್ಡಿಲ್ಲದೆ ಅನೇಕ ಕಾರ್ಮಿಕರು ಸ್ವಂತ ಊರುಗಳಿಗೆ ಹೋಗಲಾಗದೇ ಪರದಾಡುತ್ತಿದ್ದಾರೆ. . ಇಂತಹ ಕಾರ್ಮಿಕರಿಗೆ ಕರ್ನಾಟಕ ಸರ್ಕಾರ ಸಂತಸದ ಸುದ್ದಿ ನೀಡಿದೆ. ಶ್ರಮಿಕ್ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್ ಡೌನ್ ನಲ್ಲಿ ಸಿಲುಕಿರುವವರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿಯ […]