ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಅಗತ್ಯವಿರುವ ಲ್ಯಾಬ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದೆ ಎಂದು  ಸಚಿವ ಸುಧಾಕರ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ 60 ಕೋವಿಡ್‌ ಪರೀಕ್ಷಾ ಲ್ಯಾಬ್‌ಗಳನ್ನು ಸ್ಥಾಪನೆ ಮಾಡಲು ಸರ್ಕಾರ ಗುರಿ ಹೊಂದಿದೆ.  ರಾಜ್ಯದಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಗದಗ,ವಿಜಯಪುರ, ತುಮಕೂರು ಜಿಲ್ಲೆಗಳಲ್ಲೂ ಈಗ ಕೋವಿಡ್19 ಲ್ಯಾಬ್ ಕಾರ್ಯಾರಂಭ […]

ರಾಜ್ಯದಲ್ಲಿ ಮತ್ತೆ 11 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 576ಕ್ಕೇರಿಕೆಯಾಗಿದೆ. ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ ಬುಲೆಟಿನ್ ನಿಂದ ತಿಳಿದಿದೆ. ಹೊಸದಾಗಿ ಸೋಂಕಿತರ ಪೈಕಿ ಮಂಡ್ಯ ಜಿಲ್ಲೆಯಲ್ಲಿ ಎಂಟು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ 409 ಸಂಖ್ಯೆ 67 ವರ್ಷದ ಮಹಿಳೆ ನಿನ್ನೆ ಸಾವನ್ನಪ್ಪಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಾಗೂ ಸಿಪಿಒಡಿ […]

ಹಾವೇರಿ: ರಾಜ್ಯದಲ್ಲಿ ಕಳಪೆ ಗುಣಮುಟ್ಟದ ಮತ್ತು ನಕಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತುದೆ. ಕಳಪೆ ಬೀಜ ಮಾರುವ ಮೂಲ ಬೇರು ತೆಗೆಯಬೇಕಾಗಿದೆ .ಆದರೆ ಈ ಜಾಲದ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಾವೇರಿ, ಧಾರವಾಡ, ಬಳ್ಳಾರಿ 1685 ಕ್ಚಿಂಟಲ್ ಕಳಪೆ ಬೀಜ ವಶಕ್ಕೆ ಪಡೆಯಲಾಗಿದೆ‌. ಮುಸುಕಿನ ಜೋಳ, ಸೂರ್ಯಕಾಂತಿ ಸೇದಂತೆ ಅನೇಕ ಬೀಜ […]

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ವಿಪರೀತವಾಗಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ  ಕೊರೋನಾ ಪರೀಕ್ಷಾ ಬಸ್ ಅನ್ನು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಬಸ್ ಅನ್ನು ರಾಜ್ಯ ಆರೋಗ್ಯ ಸಚಿವ ರಾಜೇಶ್ ತೋಪೆ, ಆದಿತ್ಯ ಠಾಕ್ರೆ ಮತ್ತು ರ‍್ವೀನ್ ಪರದೇಶಿ ಉದ್ಘಾಟಿಸಿದರು.   ಕೊರೊನಾವೈರಸ್ ಅನ್ನು ಪತ್ತೆಹಚ್ಚಲು ಜ್ವರ, ಔ೨ ಸ್ಯಾಚುರೇಶನ್ ಮತ್ತು ಎಐ ಆಧಾರಿತ ಎಕ್ಸರೆಗಳ ಸಂಯೋಜನೆಯನ್ನು ಬಳಸಿಕೊಂಡು ಸಾಮೂಹಿಕ ತಪಾಸಣೆಗಾಗಿ ಈ ಬಸ್ ರಚನೆ ಮಾಡಲಾಗಿದೆ. ಬಸ್ನಲ್ಲಿ ಹೆಚ್ಚುವರಿ […]

ಇಂದು ಐಸಿಸಿ ಬಿಡುಗಡೆ ಮಾಡಿರುವ ರ‍್ಯಾಂಕಿಗ್ ಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಕುಸಿದಿದೆ. ಐಸಿಸಿಯ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನವನ್ನು ಅಲಂಕರಿಸಿದ್ರೆ, ನ್ಯೂಜಿಲೆಂಡ ತಂಡ 2ನೇ ಸ್ಥಾನ, ಟೀಂ ಇಂಡಿಯಾ 3ನೇ ಸ್ಥಾನಕ್ಕಿಳಿದಿದೆ. ಟೆಸ್ಟ್ ಕ್ರಿಕೆಟ್ ಮತ್ತು ಟಿ-20 ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನದಲ್ಲಿದೆ. ಇನ್ನುಳಿದ ಏಕದಿನ ರ‍್ಯಾಂಕಿಗ್ ಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ. ಅಂಕಗಳ ಆಧಾರದಲ್ಲಿ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ  ಆಸ್ಟ್ರೇಲಿಯಾ 116 ಅಂಕ, […]

ವಿಶ್ವದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಜನರು ತಮ್ಮ ಹೆಚ್ಚಿನ ಸಮಯವನ್ನೂ ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್ ಡೇವಿಡ್ ವರ‍್ನರ್, ತಮ್ಮ ಟಿಕ್ ಟಾಕ್ ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.  ಇತ್ತಿಚೆಗಷ್ಟೇ ತಮ್ಮ ಮಗಳಿಗಾಗಿ ಅಧಿಕೃತವಾಗಿ ಟಿಕ್ಟಾಕ್ ಆಪ್ಗೆ ಪಾದರ‍್ಪಣೆ ಮಾಡಿದ್ದ ಎಡಗೈ ಬ್ಯಾಟ್ಸ್ಮನ್ ವರ‍್ನರ್, ಹಲವು ಡ್ಯಾನ್ಸ್ ಗಳ ಮೂಲಕ ಅಭಿಮಾನಿಗಳ ಮನಸ್ಸಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಅದರಲ್ಲಿ ಭಾರತೀಯ ಹಾಡುಗಳೂ ಸೇರಿವೆ. ಐಪಿಎಲ್ ನಲ್ಲಿ ಸನ್ರೈರ‍್ಸ್ […]

ಪಾಟ್ನಾ:ಬಿಹಾರದ ಬಾಗಾಹಾದ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿರುವ ವಲಸೆ ಕಾರ್ಮಿಕರು ಶಾಲೆಗೆ ಬಣ್ಣ ಬಳಿದು, ಚಿತ್ರ ಬಿಡಿಸಿ ಸುಂದರವಾಗಿಸಿದ್ದಾರೆ. ನೇಪಾಳದಿಂದ ಹಿಂದಿರುಗಿದ ರಾಂಪುರ್ವಾ ಪಂಚಾಯತ್‌ನ ಲಕ್ಷ್ಮಿಪುರ ಸರ್ಕಾರಿ ಮಧ್ಯಮ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿರುವ ಸುಮಾರು ೫೨ ಕಾರ್ಮಿಕರು ತಮ್ಮ ಬಿಡುವಿನ ವೇಳೆಯಲ್ಲಿ ಬಣ್ಣ ಬಳಿಯುವ ಮೂಲಕ ಶಾಲೆಯನ್ನು ನವೀಕರಿಸಿದ್ದಾರೆ. ಸಾಮಾಜಿಕ ಅಂತರ ಪಾಲಿಸೊಕೊಂಡೇ, ಕಾರ್ಮಿಕರು ಕ್ಯಾಂಪಸ್ ಹಾಗೂ ಆಟದ ಮೈದಾನವನ್ನು ಸ್ವಚ್ಛಗೊಳಿಸಿ, ಶಾಲೆಯ ಆವರಣದಲ್ಲಿ ತರಕಾರಿ ಮತ್ತು ಹೂವಿನ ಗಿಡಗಳನ್ನು ನೆಟ್ಟಿದ್ದಾರೆ. ಬಳಿಕ ಶಾಲೆಯ […]

ಮದ್ಯ ಪ್ರಿಯರಿಗಂತೂ ಲಾಕ್‌ಡೌನ್ ದೊಡ್ಡ ಸಂಕಷ್ಟ ತಂದಿಟ್ಟುಬಿಟ್ಟಿದೆ. ಆಲ್ಕೋಹಾಲ್ ಕೈಗೆ ಹಾಕಿ ಉಜ್ಜುವುದರಿಂದ ಕೊರೊನಾ ವೈರಸ್ ನಾಶವಾಗುವುದಾದರೆ ಅದನ್ನು ಕುಡಿದರೆ ವೈರಸ್ ಗಂಟಲಲ್ಲೇ ನಾಶವಾಗಬಹುದು ಮದ್ಯದ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ರಾಜಸ್ಥಾನದ ಸಾಂಗೋದ್ ಶಾಸಕ ಭರತ್ ಸಿಂಗ್ ಸರ್ಕಾರಕ್ಕೆ ವಾದಿಸಿದ್ದಾರೆ.  ಮದ್ಯ ಮಾರಾಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಮತಿ ನೀಡದ ಹಿನ್ನಲೆಯಲ್ಲಿ ಅಕ್ರಮ ಮದ್ಯ ತಯಾರಿಕೆ, ಮಾರಟಕ್ಕೆ ಅವಕಾಶ ನೀಡಿದಂತಾಗುತ್ತದೆ. ಅಕ್ರಮ ಮದ್ಯವು ಜನರನ್ನು ಕೊಲ್ಲುತ್ತದೆ […]

ಹಾಸನ: ಪೊಲೀಸ್ ಇಲಾಖೆ ಬಳಸಿಕೊಂಡು ತುಮಕೂರಿಗೆ ನೀರು ಬಿಡುತ್ತಿದ್ದಾರೆ. ಆದರೆ ಮಂಡ್ಯ, ಹಾಸನ ಜಿಲ್ಲೆಗಳಿಗೆ ನೀರು ಬಿಡುತ್ತಿಲ್ಲ. ಬಿಡುವುದಾದರೆ ಮೂರು ಜಿಲ್ಲೆಗೂ ನೀರು ಬಿಡಲಿ. ಹಾಸನದಲ್ಲಿ ಕುಡಿಯೋಕೆ ನೀರಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೊಲೀಸ್ ರನ್ನು ಇಟ್ಟುಕೊಂಡು ತುಮಕೂರಿಗೆ ನೀರು ಹರಿಸುತ್ತಿದ್ದಾರೆ. ಪೊಲೀಸ್ ರನ್ನು ಬಳಸಿಕೊಂಡು ಎಷ್ಟು ದಿನ ಹೀಗೆ ಮಾಡ್ತೀರಿ. ಏನಾದರು ಹೆಚ್ಚುಕಮ್ಮಿಯಾದರೆ […]

ನವದೆಹಲಿ: ವಿಚ್ಛೇದನಗೊಂಡು ಬೇರೆಯಾಗಿರುವ ಪೋಷಕರು ಲಾಕ್‌ಡೌನ್ ವೇಳೆಯಲ್ಲಿ ತಮ್ಮ ಮಕ್ಕಳನ್ನು ನೋಡಲು ಸಾಧ್ಯವಾಗಿತ್ತಿಲ್ಲ ಎಂದು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಕಾಲ್ ಮೂಲಕ ಪೋಷಕರು ತಮ್ಮ ಮಕ್ಕಳನ್ನು ಸಂಪರ್ಕಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತಮಗೆ ಮಕ್ಕಳನ್ನು ನೋಡುವ ಹಕ್ಕಿದ್ದರೂ ಲಾಕ್‌ಡೌನ್‌ನಿಂದ ಸಾಧ್ಯವಾಗುತ್ತಿಲ್ಲ ಅಂತ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಕೆಯಾಗಿದ್ದವು. ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜಯ್ ಕಿಶನ್‌ಕೌಲ್ ಹಾಗೂ ಬಿ.ಆರ್. ಗವಾಯ್ ಅವರನ್ನೊಳಗೊಂಡ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ […]

Advertisement

Wordpress Social Share Plugin powered by Ultimatelysocial