ದುಬೈ, ಮಸ್ಕತ್ ನಿಂದ ನಿರಂತರ ಬೆದರಿಕೆ ಕರೆಬರುತ್ತಿದೆ  ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, “ಕೇರಳದ ಹಿಂದೂ ಕಾರ್ಯಕರ್ತನಿಗೆ ಮಸ್ಕತ್ ನಲ್ಲಿ ಹಲ್ಲೆ ಮಾಡಿದ್ದರು. ಆ ಘಟನೆಯ ವಿರುದ್ಧ ನಾನು ಸಿಡಿದೆದ್ದಿದ್ದೆ. ಹೀಗಾಗಿ ಈ ಬೆದರಿಕೆ ಕರೆ ಬರುತ್ತಿದೆ”. ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದೆ. ನನಗೆ ದಿನನಿತ್ಯ ನೂರಾರು ಬೆದರಿಕೆ, ಅಶ್ಲೀಲ ಕರೆಗಳು ಬರುತ್ತಿವೆ. ದುರುದ್ದೇಶದಿಂದ ಫೋನಿನ ಮೇಲೆ […]

ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳೋದಕ್ಕೆ, ಹೊರ ಜಿಲ್ಲೆಗಳಲ್ಲಿ ಸಿಲುಕಿರುವಂತವರನ್ನು ಕರೆದುಕೊಂಡು ಬರೋದಕ್ಕೆ ಒನಾ ವೈ ಪಾಸ್ ವಿತರಣೆ ಮಾಡಲಾಗುತ್ತದೆ ಎಂದು  ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಒನಾ ವೈ ಪಾಸ್ ವಿತರಣೆ ಮಾಡಲಾಗುತ್ತದೆ . ಆದ್ರೇ ಚಂಕಿಗ್ ಕಣ್ ತಪ್ಪಿಸಿ, ಪಾಸ್ ಇಲ್ಲದೇ ಜಿಲ್ಲೆ ಪ್ರವೇಶಿಸಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ತೆರಳಲು ಒನ್ ವೇ ಪಾಸ್ ವಿತರಿಸಲಾಗುತ್ತದೆ. […]

ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆ ಎಲ್ಲ ದೇವಾಲಯಗಳನ್ನು ತೆರೆಯಲಾಗುವುದು ಎಂದು ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಾದ್ಯಂತ ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆಯಾಗಿದ್ದರೂ ರಾಜ್ಯದಲ್ಲಿ ಕೆಲವು ವಲಯಗಳಲ್ಲಿ ಸಡಿಲಿಕೆ ಮಾಡಲಾಗಿದೆ. ಹಸಿರು ವಲಯದಲ್ಲಿರುವ ಜಿಲ್ಲೆಗಳಲ್ಲಿ ಮುಕ್ತ ಓಡಾಟ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಅಲ್ಲದೆ, ಮದ್ಯ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಅದರಂತೆ ರಾಜ್ಯದಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳನ್ನು ಸದ್ಯದಲ್ಲೇ ತೆರೆಯಲಾಗುವುದು. ಆದರೆ, […]

ಅಹಮದಾಬಾದ್: ಏಡ್ಸ್ನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಪವಾಡ ರೀತಿಯಲ್ಲಿ ಕೊರೊನಾ ಸೋಂಕಿನಿಂದ ಪಾರಾಗಿದ್ದಾನೆ. ಅಹಮದಾಬಾದ್‌ನ ಗ್ರಾಮದ ೨೭ ವರ್ಷದ ವ್ಯಕ್ತಿ ಕಳೆದ ಕೆಲ ವರ್ಷಗಳಿಂದ ಹೆಚ್‌ಐವಿ  ಸೋಂಕಿನಿಂದ ಬಳಲುತ್ತಿದ್ದರು. ಇವರಿಗೆ ಮಹಾಮಾರಿ ಕೊರೊನಾ ವೈರಸ್ ಕೂಡ ತಗುಲಿದ್ದು, ಸಾವನ್ನಪ್ಪುವುದು ಖಚಿತ ಎಂದು ಹೇಳಲಾಗ್ತಿತ್ತು. ಆದರೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ದಾಖಲಾಗಿ ಅವರು ಡೆಡ್ಲಿ ವೈರಸ್‌ನಿಂದ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ಬಂದಿದ್ದಾರೆ. ಈ ವೇಳೆ, ಸ್ಥಳೀಯ ಜನರು ಅವರ ಮೇಲೆ ಹೂಮಳೆ […]

ನವೆದಹಲಿ : ಲಾಕ್ ಡೌನ್ ಸಡಿಲಿಕೆಯ ನಡುವೆ, ಜೆಇಇ ಮತ್ತು ನೀಟ್ ಪರೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದೆ. ಜುಲೈ ೧೮ರಿಂದ ಜೆಇಇ ಪರೀಕ್ಷೆ ಆರಂಭವಾಗಲಿದ್ದು, ಜುಲೈ ೨೩ರವರೆಗೆ ನಡೆಯಲಿದೆ. ಜುಲೈ ೨೬ರಂದು ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ಹೆಚ್ ಆರ್ ಡಿ ಸಚಿವ ರಮೇಶ್ ಪೊಕ್ರಿಯಾಳ್, ಜಾಯಿಂಟ್ ಎಟೆರೆನ್ ಎಕ್ಸಾಂ(ಜೆಇಇ)ಯ ಮುಖ್ಯ ಪರೀಕ್ಷೆಯನ್ನು ಜುಲೈ ೧೮ರಿಂದ ೨೩ರ ವರೆಗೆ ನಡೆಸಲಾಗುತ್ತದೆ. ನ್ಯಾಷನಲ್ […]

ನವದೆಹಲಿ: ತಜ್ಞರ ಪ್ರಕಾರ, ತಂಬಾಕು ಸೇವನೆಯಿಂದಾಗಿ ಭಾರತದಲ್ಲಿ ಪ್ರತಿವರ್ಷ ಸುಮಾರು ೧೨ ಲಕ್ಷ ಸಾವುಗಳು ಸಂಭವಿಸುತ್ತವೆ. ಅಲ್ಲದೆ, ೫೦ ಪ್ರತಿಶತ ಕ್ಯಾನ್ಸರ್‌ಗೆ ಹಾಗೂ ೯೦ ಪ್ರತಿಶತದಷ್ಟು ಬಾಯಿ ಕ್ಯಾನ್ಸರ್‌ಗೆ ಈ ತಂಬಾಕು ಕಾರಣವಾಗಿದೆ. ಆದ ಕಾರಣ ಎಲ್ಲಾ ತಂಬಾಕು ಉತ್ಪನ್ನಗಳ ಪ್ಯಾಕೆಟ್‌ಗಳ ಮೇಲೆ ಆರೋಗ್ಯ ಸಂಬಂಧ ಎಚ್ಚರಿಕೆಯ ಹೊಸ ಚಿತ್ರವನ್ನು ಮುದ್ರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಈ ವರ್ಷ ಸೆಪ್ಟೆಂಬರ್ ೧ ರ ನಂತರ ಮೊದಲು ಸೂಚಿಸಿದ […]

ಲಾಕ್ ಡೌನ್ ಹಿನ್ನೆಲೆ ಸ್ಥಗಿತವಾಗಿರುವ ಸಿರೀಯಲ್ ಶೂಟಿಂಗ್ ಮತ್ತೆ ಆರಂಭಿಸುವುದಕ್ಕೆ ಅನುಮತಿ ಸಿಕ್ಕಿದೆ.ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಸುಮಾರು 45 ದಿನಗಳಿಂದ ಯಾವುದೇ ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಆರಂಭವಾಗಿರಲಿಲ್ಲ. ಕೊರೊನಾ ಭೀತಿಯಿಂದ ಮಾರ್ಚ್ 19ರಿಂದ ಕಿರುತೆರೆ, ಬೆಳ್ಳಿತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಮತ್ತೆ ಶೂಟಿಂಗ್ ಫ್ರಾರಂಬಿಸಲು ಅನುಮತಿ ನೀಡಬೇಕು ಎಂದು ಟಿ.ವಿ.ಅಸೋಶಿಯೇಷನ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಕುರಿತು ಇಂದು […]

ಸ್ಯಾಂಡಲ್ವುಡನಲ್ಲಿ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಸದ್ಯ ಲಾಕ್ ಡೌನ್ ಹಿನ್ನೆಲೆ ಶೂಟಿಂಗ್ ಸ್ಥಗಿತವಾಗಿದೆ. ಆದರೆ ಯುಟ್ಯೂಬ್ನಲ್ಲಿ ಹಾಡುಗಳು ರಿಲೀಸ್ ಆಗಿದ್ದು ಸಖತ್ ಸೌಂಡ್ ಮಾಡ್ತಿವೆ. ಈ ನಡುವೆ ರಾಬರ್ಟ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಕಾಯ್ದು ಕುಳಿತಿರುವ ಅಭಿಮಾನಿಗಳಿಗೆ ಚಿತ್ರತಂಡ ಸುಳಿವು ಬಿಟ್ಟು ಕೊಟ್ಟಿದೆ ಎನ್ನಲಾಗಿದೆ. ಈ ಮೊದಲು ಎಪ್ರಿಲ್ 9, ಮೇ 1 ರಂದು ಸಿನಿಮಾ ಬಿಡುಗಡೆಯಾಗುತ್ತೆ ಎನ್ನಲಾಗಿತ್ತು. ಸದ್ಯ ರಾಬರ್ಟ್ […]

Все платежные операции (кроме банковского перевода) осуществляются моментально. На данный момент компания не предоставляет мобильный аналог торговой платформы, торговля ведется только на настольной версии Binary Trader. Как упоминалось ранее, markets60 является крупнейшей регулируемой брокерской компанией в России и в странах СНГ. Сайт и платформа как в форекс, так и в […]

ಬೆಂಗಳೂರು:ನಾಡೋಜ ನಿಸ್ಸಾರ್ ಅಹ್ಮದ್ ಇಂದು ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ನಿಧನರಾಗಿದ್ದಾರೆ. ೮೪ ರ‍್ಷದ ನಿಸ್ಸಾರ್ ಅಹ್ಮದ್ ಕೆಲವು ದಿನಗಳಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ರು. ಅಮೇರಿಕಾದಲ್ಲಿ ತಮ್ಮ ಪುತ್ರ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ರು. ಕೊವಿಡ್ ವೈರಸ್ ನಿಂದಾಗಿ ಮಗನ ಅಂತಿಮ ರ‍್ಶನ ಪಡೆಯೋದಕ್ಕೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಪುತ್ರ ಶೋಕ ಕಾಡಿತ್ತು. ಅಲ್ಲದೆ ವಯೋ ಸಹಜ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ರು. ನವ್ಯ ಸಾಹಿತ್ಯ ಪ್ರಕಾರದಲ್ಲಿ ಕೃಷಿ ಮಾಡಿದ್ದ ನಿಸ್ಸಾರ್ ಅಹ್ಮದ್ ನಿತ್ಯೋತ್ಸವ […]

Advertisement

Wordpress Social Share Plugin powered by Ultimatelysocial