ಬಾಲನಟನಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು, ಬೆಟ್ಟದ ಹೂವಾಗಿ ಅರಳಿ ಮುಂದೆ ಸ್ಯಾಂಡಲ್‌ವುಡ್‌ನಲ್ಲಿ ಅಣ್ಣಾಬಾಂಡ್ ಆಗಿ ಬೆಳೆದು, ಜನರ ಮನಸ್ಸಿನಲ್ಲಿ ರಾಜ್‌ಕುಮಾರನ ಪಟ್ಟ ಪಡೆದಿದ್ದಾರೆ. ಹೌದು ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು ೧೮ ವರ್ಷ ಪೊರೈಸಿದೆ.  ಅಪ್ಪು ಎಂದರೆ ಇಂದಿಗೂ ಜನರ ಮನಸ್ಸಿನಲ್ಲಿ ಬರುವುದು ಪುನೀತ್ ಭಾವಚಿತ್ರ ಯಾಕಂದ್ರೆ ಅವರು ಸ್ಯಾಂಡಲ್‌ವುಡ್‌ಗೆ ನಾಯಕ ನಟನಾಗಿ ಎಂಟ್ರಿ ಕೊಟ್ಟ ಮೊದಲ ಚಿತ್ರ ಅಪ್ಪು. ಈ ಚಿತ್ರದಲ್ಲಿ ಪುನೀತ್ […]

ಲಾಕ್‌ಡೌನ್ ಹಿನ್ನಲೆ ಎಲ್ಲಾ ಉದ್ಯಮಗಳು ಸ್ಥಗೀತಗೊಂಡಿರುವAತೆ ಚಿತ್ರೋದ್ಯಮವು ಕೂಡ ಸ್ತಬ್ಧವಾಗಿದೆ. ಈ ಫ್ರೀ ಟೈಂನಲ್ಲಿ ಸಿನಿಮಾ ನಟ ನಟಿಯರು ಮನೆಯಲ್ಲಿ ಒಂದಲ್ಲಾ ಒಂದು ರೀತಿ ಕ್ರಿಯೇಟಿವಿಟಿ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹೌದು ಪಡ್ಡೆ ಹುಡುಗರ ನಿದ್ದೆ ಕೆಡಿಸಿರುವ ಬಾಲಿವುಡ್ ನಟಿ ಸನ್ನಿ ಲಿಯೋನ್ ಕೂಡ ವಿಶೇಷವಾಗಿ ಆರ್ಟ್ವೊಂದನ್ನು ರೆಡಿ ಮಾಡಿದ್ದಾರೆ. ಸನ್ನಿ ಲಿಯೋನ್ ತಾನು ನಟಿ ಅಷ್ಟೇ ಅಲ್ಲ, ಪೇಟಿಂಗ್‌ನಲ್ಲೂ ಕಮಾಲು ಮಾಡಬಲ್ಲೇ ಎಂಬುದನ್ನು ನಿರೂಪಿಸಿದ್ದಾರೆ. ೪೦ ದಿನ ಟೈಂ ತೆಗೆದುಕೊಂಡು […]

ನಿಮ್ಮ ಮನಸ್ಸಿನಲ್ಲಿ ಕೊರೊನಾ ಕುರಿತ ಯಾವುದೇ ಗೊಂದಲಗಳಿದ್ದರೂ ಒಂದು ಕರೆ ಮಾಡುವುದರ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.ಕೊರೊನಾದಿಂದ ರಕ್ಷಣೆಗೆ ಅನುಸರಿಸಬೇಕಾದ ಕ್ರಮಗಳು, ಮಾನಸಿಕ ತಳಮಳದಿಂದ ಒತ್ತಡ ಅನುಭವಿಸುತ್ತಿರುವವರಿಗೆ ಮಾಹಿತಿ. ನಿಮಗೆ ಆಹಾರ ಸಿಗುವುದು ಕಷ್ಟವಾಗುತ್ತಿದೆಯೇ?, ಸಾಮಾನ್ಯ ಆರೋಗ್ಯ ಸಮಸ್ಯೆಗೆ ವೈದ್ಯರ ತುರ್ತು ಸಲಹೆ ಬೇಕೇ?, ಸರ್ಕಾರದಿಂದ ನೀಡುವ ತರಕಾರಿ , ಧಾನ್ಯ, ದಿನಸಿ ಮತ್ತಿತರೆ ಸೌಲಭ್ಯಗಳ ಬಗ್ಗೆ ಮಾಹಿತಿ ಬೇಕೇ?, ಕೊರೊನಾ ಸಂದರ್ಭದಲ್ಲಿ ನೀವು ಕುಟುಂಬ ಹಿಂಸೆ ಅನುಭವಿಸುತ್ತಿದ್ದೀರಾ ಹಾಗಿದ್ದರೆ ತಪ್ಪದರೆ ಈ […]

ಕನ್ನಡದ ಅಲ್ಲು ಅರ್ಜುನ್ ಅಂತಾನೇ ಹೆಸರಾಗಿರೋ ಸ್ಯಾಂಡಲ್‌ವುಡ್ ನ ಉದಯೋನ್ಮುಖ ನಾಯಕ ನಟ ಅನೀಶ್ ಲಾಕ್‌ಡೌನ್ ಹಿನ್ನಲೆ ಹಸಿವಿನಿಂದ ಬಳಲುತ್ತಿರುವ ಎಷ್ಟೋ ಜೀವಗಳಿಗೆ ಆಸರೆಯಾಗಿದ್ದಾರೆ. ಹೌದು ಅನಿಶ್ ಅವರ ಕು ಟುಂಬದವರೆಲ್ಲ ಸೇರಿಕೊಂಡು ಅಡುಗೆ ತಯಾರಿಸಿ ಊಟ ಸಿಗದ ೧೦೦೦ ಜನರಿಗೆ ಊಟದ ಪ್ಯಾಕೆಟ್‌ಗಳನ್ನು ವಿತರಿಸುವ ಕಾರ್ಯ ಮಾಡುತ್ತಿದ್ದಾರೆ. ಪ್ರತಿ ದಿನ ೧೦೦೦ ಜನರಿಗೆ ಅವರ ಕುಟುಂಬದವರಿAದ ಆಹಾರ ತಲುಪಿಸಲಾಗುತ್ತದೆ. ಈ ವರೆಗೂ ೨೫೦೦೦ ಜನರಿಗೆ ಊಟ ನೀಡಿದ್ದಾರೆ. ಕೊರೊನಾ […]

ಲಾಕ್‌ಡೌನ್ ಹಿನ್ನಲೆ ಮದ್ಯ ಸಿಗುತ್ತಿಲ್ಲ. ಆದ್ರೆ ಜನರಿಗೆ ಕುಡಿಯುವ ಚಪಲ ಒಂದು ಕೊಲೆಯನ್ನು ಮಾಡುವ ಹಂತಕ್ಕೆ ಕರೆದುಕೊಂಡು ಹೋಗಿತ್ತು. ಹೌದು ರೌಡಿಶೀಟರ್ ಪ್ರಕಾಶ್ ಅಲಿಯಾಸ್ ಲೂಸ್ ಎಂಬುವವನ ಕೊಲೆಗೆ ಸಂಬಂಧಿಸಿದAತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.  ಪ್ರಕಾಶ್‌ನ ಬಳಿ ಮದ್ಯ ಕೊಡುವಂತೆ ಲೊಕೇಶ್ ಜಗಳವಾಡಿದ್ದ ಪ್ರಕಾಶ್ ಇಲ್ಲ ಎಂದಿದ್ದಕ್ಕೆ ಸ್ನೇಹಿತರು ಕಾಡ್ಸ್ ಆಡುವ ನೆಪದಲ್ಲಿ ಆತನನ್ನು ಕರೆಸಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದರು. ಆದರೆ ಪೊಲೀಸರು ಈ ಕೊಲೆಯ ಬಗ್ಗೆ ಪರಿಶೀಲನೆ ನಡೆಸಿ […]

ತಿರುವನಂತಪುರಂ: ಕೊರೊನಾ ಸೋಂಕು ಹರಡದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂದ್ರೆ ಜನ ಈ ಬಗ್ಗೆ ಹೆಚ್ಚು ಗಮನ ಕೊಡ್ತಿಲ್ಲ. ಹೀಗಾಗಿ ಕೇರಳದ ತನ್ನೀರ್ ಮುಕ್ಕೋಮ್ ಅನ್ನೋ ಗ್ರಾಮದಲ್ಲಿ ಮನೆಯಿಂದ ಯಾರೇ ಹೊರಬಂದ್ರೂ ಕೊಡೆಯೊಂದನ್ನ ಹಿಡಿದುಕೊಂಡೇ ಬರೋದನ್ನ ಕಡ್ಡಾಯಗೊಳಿಸಿದೆ. ಈ ಮೂಲಕ ಗ್ರಾಮದಲ್ಲಿ ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳಲು ಪ್ಲಾನ್ ಮಾಡಲಾಗಿದೆ. ಇದರ ಫೋಟೋವನ್ನ ಕೇರಳ ಹಣಕಾಸು ಸಚಿವ ಥಾಮಸ್ ಐಸಾಕ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕೊಡೆಗಳನ್ನ ಸಬ್ಸಿಡಿ ದರದಲ್ಲಿ ನೀಡಲಾಗಿದೆ ಅಂತ […]

ನವದೆಹಲಿ: ಲಾಕ್‌ಡೌನ್ ಹಿನ್ನಲೆ ಪರೀಕ್ಷೆಗಳು ಸ್ಥಗೀತಗೊಂಡಿರುವುದರಿAದ ಲಾಕ್‌ಡೌನ್ ತೆರವುಗೊಳ್ಳುತ್ತಿದ್ದಂತೆಯೇ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಆ ವಿಚಾರವಾಗಿ ನಾನು ನಾಳೆ ರಾಜ್ಯಗಳ ಶಿಕ್ಷಣ ಸಚಿವರ ಜತೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.  ಜೆಇಇ ಮೇನ್, ನೀಟ್ ಮೊದಲಾದ ಪ್ರವೇಶ ಪರೀಕ್ಷೆಗಳನ್ನು ವಿಳಂಬಗೊಳಿಸಲಾಗಿದೆಯಷ್ಟೇ. ಮೇ,ಜೂನ್ ತಿಂಗಳಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದರು.

ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಾಗಿ ಒಂದು ತಿಂಗಳಾಯಿತು. ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದು ರೈತಾಪಿ ಸಮುದಾಯ. ಈ ಸಂದರ್ಭದಲ್ಲಿ ಸಂಘಟಿತ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಅದರಲ್ಲೂ ಹಣ್ಣು, ತರಕಾರಿ, ಹೂವು ಬೆಳೆದವರು ಕಣ್ಣೀರಿಡುವಂತಾಗಿದೆ. ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ. ಹಾಲು ಖರೀದಿಸಿ ಹಾಲು ಉತ್ಪಾದಕರಿಗೆ ನೇರವಾಗಿದ್ದೀರಿ ಹಾಗೆಯೇ […]

ನವದೆಹಲಿ: ಕೊರೊನಾ ಭೀತಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೌದು ವಿದೇಶಗಳಲ್ಲಿರುವ ೬,೩೦೦ ಭಾರತೀಯರಿಗೂ ಕೊರೊನಾ ಸೋಂಕು ಹಬ್ಬಿದೆ. ಸಿಂಗಾಪೂರ ಹಾಗೂ ಗಲ್ಫ್ ದೇಶಗಳಲ್ಲಿ ಹೆಚ್ಚಿನ ಭಾರತೀಯರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲಿನ ಸರ್ಕಾರ ಎಲ್ಲಾ ರೀತಿಯ ಸೌಕರ್ಯಗಳನ್ನು ವಸತಿ ನಿಲಯಗಳಿಗೆ ನೀಡುತ್ತಿರುವುದಾಗಿ ತಿಳಿಸಿದೆ. ಇರಾನ್‌ನಲ್ಲಿ ೨೨೫ ಭಾರತೀಯರಿಗೆ ಸೋಂಕು ತಗುಲಿದೆ ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ.

ರಿಯಾಧ್: ಅಪ್ರಾಪ್ತರಾಗಿದ್ದಾಗ ನಡೆಸಿದ ಅಪರಾಧಗಳಿಗಾಗಿ ಯಾವುದೇ ವ್ಯಕ್ತಿಗೆ ಸೌದಿ ಅರೇಬಿಯಾ ಇನ್ನು ಮುಂದೆ ಮರಣದಂಡನೆ ವಿಧಿಸುವುದಿಲ್ಲ ಎಂದು ಸರಕಾರದ ಮಾನವ ಹಕ್ಕುಗಳ ಸಂಸ್ಥೆಯ ದೊರೆ ಸಲ್ಮಾನ್ ಅವರ ರಾಜಾಜ್ಞೆಯನ್ನು ಹೊರಡಿಸಿದೆ. ಈ ರಾಜಾಜ್ಞೆಯಂತೆ ಅಪ್ರಾಪ್ತರಿರುವಾಗ ಅಪರಾಧವೆಸಗಿದವರಿಗೆ ಮರಣದಂಡನೆ ವಿಧಿಸದೆ ಹತ್ತು ವರ್ಷ ಮೀರದ ಸೆರೆವಾಸ ಶಿಕ್ಷೆಯನ್ನು ವಿಧಿಸಲಾಗುವುದು. ಈ ಅವಧಿಯನ್ನು ಅವರು ಬಾಲಾಪರಾಧಿಗಳ ಕೇಂದ್ರಗಳಲ್ಲಿ ಕಳೆಯಬೇಕಿದೆ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಅವ್ವದ್ ಅಲವ್ವದ್ ಹೇಳಿದ್ದಾರೆ. ಇರಾನ್ ಮತ್ತು […]

Advertisement

Wordpress Social Share Plugin powered by Ultimatelysocial