ಚೆನೈ:ಕಳೆದೊಂದು ತಿಂಗಳಿನಿAದ ಇಡಿ ಚಿತ್ರರಂಗವೇ ಕೆಲಸವಿಲ್ಲದೆ ಖಾಲಿ ಕುಳಿತಿವೆ. ಬೇಕಾದಷ್ಟೂ ಸಿನಿಮಾಗಳಿದ್ದರೂ ಲಾಕ್‌ಡೌನ್ ಚಿತ್ರರಂಗವನ್ನೆ ಸ್ತಬ್ದಗೊಳಿಸಿವೆ. ಇದರ ನಡುವೆ ಈಗಾಗಲೇ ಸಿದ್ಧವಾಗಿರುವ ಫಿಲ್ಮ್ಗಳು, ಪ್ರೇಕ್ಷಕರ ಮನಸೂರೆಗೊಳ್ಳಲು ಹೊಸ ದಾರಿ ಕಂಡುಕೊಳ್ಳುತ್ತಿವೆ. ಆದರೆ ಅದನ್ನು ಥಿಯೇಟರ್ ಮಾಲೀಕರು ಒಪ್ಪುತ್ತಿಲ್ಲ. ತಮಿಳಿನ ೨ಡಿ ಎಂಟರ್‌ಟೇನ್ಮೆAಟ್ ಜ್ಯೋತಿಕಾ ಅಭಿನಯದ ಪೊನ್ನಮಗಳ್ ವಂದಾಲ್ ಎನ್ನುವ ಸಿನಿಮಾವನ್ನು ಆನ್‌ಲೈನ್‌ನ ಅಮೆಜಾನ್‌ನಲ್ಲಿ ಮುಂದಿನ ತಿಂಗಳು ರಿಲೀಸ್ ಮಾಡಲು ಮುಂದಾಗಿದೆ. ಈ ಕಾರಣಕ್ಕೆ ಖ್ಯಾತ ನಟ ಸೂರ್ಯರ ಚಿತ್ರ ನಿರ್ಮಾಣ […]

ಲಖನೌ: ಕೊರೊನಾ ಪತ್ತೆ ಪರೀಕ್ಷೆಗೆ ಒಳಗಾಗದೆ ತಲೆಮರೆಸಿಕೊಂಡು ಓಡಾಡುವ ತಬ್ಲಿಗಿ ಜಮಾತ್ ಸದಸ್ಯರ ಕುರಿತು ಮಾಹಿತಿ ನೀಡುವವರಿಗೆ ರೂ.೧೧ ಸಾವಿರ ನಗದು ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಸಲೀಮ್‌ಪುರದ ಬಿಜೆಪಿ ಸಂಸದ ರವೀಂದ್ರ ಕುಶ್ವಾಹ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದಿದ್ದ ತಬ್ಲಿಗಿ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ ಅನೇಕರಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ದೇಶದ ನಾನಾ ಕಡೆಗಳಿಂದ ಜನ ಆ ಸಮಾವೇಶದಲ್ಲಿ ಭಾಗವಹಿಸಿದ್ದರು. ಪರಿಣಾಮವಾಗಿ ದೇಶದ ವಿವಿಧೆಡೆಗಳಿಗೆ […]

ತಿರುವನಂತಪುರಂ: ತೀವ್ರ ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿಯನ್ನ ಇಂಗ್ಲೆಂಡ್‌ನಿಂದ ಏರ್‌ಲಿಫ್ಟ್ ಮಾಡಿ ಕೇರಳಕ್ಕೆ ಕರೆತರುವಲ್ಲಿ ವಾಟ್ಸ್ಯಾಪ್ ಗ್ರೂಪ್‌ವೊಂದು ನೆರವಾಗಿದೆ. ಕೊರೊನಾದಿಂದ ಭಾರತದಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದಿದ್ದರಿಂದ  ಈ ವಾಟ್ಸ್ಯಾಪ್ ಗ್ರೂಪ್‌ನ ಸಹಾಯದಿಂದ ರೋಗಿಯೊಬ್ರು ದೇಶಕ್ಕೆ ವಾಪಸ್ ಆಗಲು ಅನುಕೂಲವಾಗಿದೆ. ಕೇರಳಿಗರನ್ನೊಳಗೊಂಡ ದೆಹಲಿ ಮೂಲದ ಈ ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಹಾಗೂ ಮಾಜಿ ಕೇಂದ್ರ ಸಚಿವ ಕೆ.ಜೆ ಅಲ್ಫೋನ್ಸ್ ಕೂಡ ಇದ್ದರು. ೫೦ ದಿನಗಳ ಹಿಂದೆ ಡಿಸ್ಟ್ರೆಸ್ ಮ್ಯಾನೇಜ್ಮೆಂಟ್ ಕಲೆಕ್ಟಿವ್ […]

ದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಕಷ್ಟು ಹಣದ ಅವಶ್ಯಕತೆ ಇದೆ ಎಂದು ಸರ್ಕಾರಿ ನೌಕರರ ಡಿಎ ಏರಿಕೆಯನ್ನು ಏಕಾಏಕಿ ನಿಲ್ಲಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರಿಸಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬುಲೆಟ್ ಟ್ರೈನ್ ಪ್ರಾಜೆಕ್ಟ್ ನಿಲ್ಲಿಸುವ ಬದಲು ಸರ್ಕಾರಿ ನೌಕರರಿಗೆ ನೀಡುವ ಡಿಎಯನ್ನು ನಿಲ್ಲಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಇವತ್ತು ಈ ಸಂಬಂಧ ಕಾಂಗ್ರೆಸ್ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ಅದರಲ್ಲಿ […]

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ ಲಾಕ್‌ಡೌನ್‌ನಿಂದಾಗಿ ತುಂಬಾನೆ ನಷ್ಟದಲ್ಲಿದೆ. ಈ ಕಾರಣಕ್ಕೆ ಶೇ ೮೦% ರಷ್ಟು ಸಿಬ್ಬಂದಿಗೆ ವೇತನ ರಹಿತ ರಜೆಯನ್ನು ಕೊಟ್ಟು ಮನೆಗೆ ಕಳುಹಿಸಿದೆ. ಇನ್ನೂ ಇದೇ ಡಿಸೆಂಬರ್ ಜನವರಿಯಲ್ಲಿ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿಯು ಲಾಕ್‌ಡೌನ್‌ನಿಂದಾಗಿ ನಿಂತುಹೋಗುವ ಸಾಧ್ಯತೆ ಇದೆ. ಹಾಗಾದರೆ ಸುಮಾರು ೧೪೦೦ ಕೋ. ರೂಪಾಯಿ ನಷ್ಟವಾಗಲಿದೆ. ಈ ನಷ್ಟವನ್ನು ಎದುರಿಸಲು ಸಿದ್ಧವಿಲ್ಲದ ಕ್ರಿಕೆಟ್ ಸಂಸ್ಥೆ ಮುಂಬರುವ ಟೀಂ ಇಂಡಿಯಾ ವಿರುದ್ಧದ ಸರಣಿಯನ್ನು […]

ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸ್ಥಗಿತಗೊಂಡಿದ್ದ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪುನಾರಂಭಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ. ಲಾಕ್ಡೌನ್ ನಿರ್ಬಂಧವನ್ನು ಸಡಿಲಗೊಳಿಸಲಾಗಿದ್ದು, ಹಲವು ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಮೇ ಮೂರರವರೆಗೂ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಮೇ ೩ರ ಬಳಿಕ ವಿಮಾನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಈ ಹಿಂದೆ ಆರಂಭಿಸಲಾಗಿದ್ದ ಟಿಕೆಟ್ ಬುಕ್ಕಿಂಗ್ ಗೆ ಅನುಮತಿ ನೀಡಿಲ್ಲ ಎಂದು ತಿಳಿಸಿತ್ತು. […]

ನವದೆಹಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾ.೧೬ರಿಂದಲೇ ದೇಶಾದ್ಯಂತ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇದು ೨೦೨೦-೨೧ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಮೇಲೆ ಗಂಭಿರ ಪರಿಣಾಮ ಬೀರಲಿದೆ. ಹೀಗಾಗಿ ಕಾಲೇಜುಗಳಲ್ಲಿ ನೂತನ ಶೈಕ್ಷಣಿಕ ವರ್ಷಾರಂಭವನ್ನು ಜುಲೈ ಮಧ್ಯಾವಧಿಯಲ್ಲಿ ಆರಂಭದ ಬದಲು, ಸೆಪ್ಟಂಬರ್‌ನಲ್ಲಿ ಆರಂಭಿಸಲಿದೆ. ಸರ್ಕಾರ ನೇಮಿಸಿದ ಸಮಿತಿಯೊಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗಕ್ಕೆ (ಯುಜಿಸಿ) ಶಿಫಾರಸು ಮಾಡಿದೆ. ಕಾಲೇಜುಗಳನ್ನು ಮುಚ್ಚಿದ್ದರಿಂದ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲಾಗಿಲ್ಲ. ಆ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸುವಂತೆ ಸಮಿತಿ ಸಲಹೆ […]

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹಾಲಿ ನಾಯಕ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಬೃಹತ್ ಕ್ರಿಕೆಟಿಂಗ್ ಸಾಧನೆಯನ್ನು ಮೀರಿಸಬಹುದು ಎಂದು ಆಸ್ಟೆಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರು ಸ್ಟಾರ್ ಸ್ಪೋರ್ಟ್ಸ್ ಕ್ರಿಕೆಟ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಸಚಿನ್ ೪೯ ಏಕದಿನ ಸರಣಿ ಮತ್ತು ೫೧ ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ, ಮತ್ತು ಇಂದಿಗೂ ೧೦೦ ಅಂತಾರಾಷ್ಟಿಯ ಶತಕಗಳನ್ನು ಗಳಿಸಿದ ಏಕೈಕ ಆಟಗಾರ. ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ […]

ದೆಹಲಿ: ಉತ್ತರ ಕೊರಿಯಾದ ಕ್ರೂರ ದೊರೆ ಕಿಮ್‌ಜಾಂಗ್ ಉನ್ ಅವರ ಹೃದಯ ರಕ್ತನಾಳದ ಶಸ್ತ್ರಚಿಕೆತ್ಸೆಗೆ ಒಳಗಾಗಿದ್ದು, ಅವರ ಜೀವಕ್ಕೆ  ಅಪಾಯವಿದೆ. ಈ ಬಗ್ಗೆ ಇತ್ತಿಚಿಗೆ ಮಾದ್ಯಮಗಳು ವರದಿಯಿಂದ ಬಹಿರಂಗವಾಗಿತ್ತು. ಕೊರೊನಾ ನಡುವೆಯೂ ಚೀನಾ ತನ್ನ ಮಿತ್ರ ರಾಷ್ಟ್ರದ ನಾಯಕನ ನೆರವಿಗೆ ಧಾವಿಸಿದೆ. ಉನ್ ಬಗ್ಗೆ ಸಲಹೆ ನೀಡಲು ಚೀನಾದ ವೈದ್ಯರು, ಅಧಿಕಾರಿಗಳ ತಂಡವನ್ನು ರವಾನಿಸಿದೆ.ಆದರೆ ಚೀನಾದ ವೈದ್ಯರು ಉತ್ತರ ಕೊರಿಯಾಕ್ಕೆ ತೆರಳುತ್ತಿರುವುದರ ಹಿನ್ನೆಲೆಯಲ್ಲಿ ಕಿಮ್ ಸದ್ಯದ ಆರೋಗ್ಯ ಪರಿಸ್ಥಿಯನ್ನು ನಿಖರವಾಗಿ […]

ಬೆಂಗಳೂರು : ಪಾದರಾಯನಪುರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಲ್ಲಿ 5 ಮಂದಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ನೂರಾರು ಪೊಲೀಸರನ್ನು ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ..ಪೊಲೀಸ್ ಕಮೀಷನರ್ ಆದೇಶದಂತೆ ಕ್ವಾರಂಟೈನ್ ಮಾಡಲಾಗುತ್ತಿದೆ.ಜೆ.ಜೆ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ನಂತರ ಆರೋಪಿಗಳನ್ನು ಪಶ್ಚಿಮ ವಿಭಾಗ ಪೊಲೀಸರು ಹಾಗೂ ಸಿಸಿಬಿ ಪೊಲೀಸರ ನೂರಾರು ತಂಡ ಬಂಧಿಸಿದ್ರು.ಈಗ ಆರೋಪಿಗಳಲ್ಲಿ ಸೋಂಕು ಧೃಡಪಟ್ಟಿದ್ದು,ಆರೋಪಿಗಳ ಪ್ರೈಮರಿ ಕಾಂಟ್ಯಾಕ್ಟ್ ಹೊಂದಿದ್ದ 23 ಪೊಲೀಸ್ ಅಧಿಕಾರಿಗಳು,ನೂರಾರು ಪೊಲೀಸರನ್ನು ಖಾಸಗಿ ಹೊಟೇಲ್ ನಲ್ಲಿ […]

Advertisement

Wordpress Social Share Plugin powered by Ultimatelysocial