ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ರಾಮನಗರದಲ್ಲಿ ಮಾತನಾಡಿದ ಅವರು, ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು.ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ […]

ನವದೆಹಲಿ: ಕೊರೊನಾ ಹಿನ್ನೆಲೆಯಲ್ಲಿ ಸಾಕಷ್ಟು ಹಣದ ಅವಶ್ಯಕತೆ ಇದೆ. ಖಾಸಗಿಯವರ ಆರ್ಥಿಕ ನೆರವಿನ ಹೊರತಾಗಿ ಕೇಂದ್ರದ ಎಲ್ಲಾ ಸಚಿವರು ಹಾಗೂ ಸಂಸದರ ವೇತನದಲ್ಲಿ ಶೇಕಡಾ ೩೦ರಷ್ಟು ಕಡಿತ ಮಾಡಲಾಗಿದೆ. ಇದೀಗ ಕೇಂದ್ರ ಸರ್ಕಾರಿ ನೌಕರರ ಡಿಎ ಹಾಗೂ ಪಿಂಚಣಿದಾರರ ಡಿಆರ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಈ ಭತ್ಯೆಗಳನ್ನು ೨೦೨೦ರ ಜನವರಿ ಒಂದರಿಂದ ೨೦೨೧ರ ಜುಲೈ ೦೧ ರವರೆಗೆ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದಾಗಿ ತಿಳಿಸಿದೆ. ಕಳೆದ ಮಾರ್ಚ್ನಲ್ಲಿ […]

ರಾಮನಗರ ; ರಾಮ ನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ, ಪಾದರಾಯನಪುರದ ಗ ಆರೋಪಿಗಳ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುತ್ತೇನೆ. ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೊರೋನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು […]

ಬೆಂಗಳೂರು ; ಕೊರೊನಾ ವೈರಸ್ ಹರಡುವ ಭೀತಿ ನಡುವೆಯು ಬೆಂಗಳೂರಿನಲ್ಲಿ ಜನ ಸರ್ಕಾರದಿಂದ ಕೊಡುವ ಹಾಲಿಗಾಗಿ ಮುಗಿ ಬಿದಿದ್ದಾರೆ..ನಗರ ಜೀವನಭೀಮಾನಗರ ವಾರ್ಡ್ ನಲ್ಲಿ ಘಟನೆ ನಡೆದಿದೆ..ರಾಜ್ಯ ಸರ್ಕಾರ ಉಚಿತವಾಗಿ ಬಡವರಿಗೆ ಹಾಲು ವಿತರಣೆ ಮಾಡುತ್ತಿದೆ..ಇಂದು ಬೆಳಗ್ಗೆ ಜೀವನಭೀಮಾನಗರ ಬಡವರಿಗೆ ಹಾಲು ವಿತರಿಸುವಾಗ ಜನ ಜಗುಂಳಿಯೇ ಕಂಡು ಬಂದಿದೆ..ಕಿಲೋ ಮೀಟರ್ ಗಟ್ಟಲೇ ಸಾಲಿನಲ್ಲಿ ನಿಂತು ಹಾಲು ಪಡೆಯಲು ಜನ ಮುಗಿ ಬಿದಿದ್ದಾರೆ..ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ..ಜನರು ಸಾಮಾಜಿಕ ಅಂತರ ಕಾಯ್ದು […]

ನವದೆಹಲಿ : ಕೊರೊನಾ ಪೀಡಿತರಿಗೆ  ಕೇಂದ್ರ ಸರ್ಕಾರ ಸೀಮಿತ ಪ್ರಮಾಣದಲ್ಲಿ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಅನುಮತಿ ನೀಡಿದೆ. ದೆಹಲಿಯಲ್ಲಿ ಈವರೆಗೆ ನಾಲ್ವರು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿಲಾಗಿದ್ದು, ಇದಕ್ಕೆ ಧನಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ ಕೆಲ ದಿನಗಳ ಹಿಂದೆ ನಾಲ್ವರು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ […]

ಬೆಂಗಳೂರು : ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು‌ ಪೊಲೀಸರು ಬಂದೋ ಬಸ್ತ್ ಮಾಡಿ ಫುಲ್ ಸುಸ್ತಾಗಿ ಹೋಗಿದ್ದಾರೆ ..ಈ ನಡುವೆ ಲಾಕ್ ಡೌನ್ ಕೂಡ ಮಾಡಲಾಗಿದೆ..ಈ ಮಧ್ಯೆ ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಚೇತ‌ನ್ ಸಿಂಗ್ ರಾಥೋರ್ ಮಾತ್ರ ಕೊರೊನಾ ಬಂದೋ ಬಸ್ತ್ ಮಾಡುತ್ತಲೇ ಒಂದು ಮಹತ್ತರ ಕಾರ್ಯ ಮಾಡಿದ್ದಾರೆ .ಈ ನಡುವೆ ಸಮಯ ಸಿಕ್ಕಾಗೆಲ್ಲಾ ತಮ್ಮ ಮನೆಯ ಗಾರ್ಡನ್ ನಲ್ಲಿ ಹಣ್ಣು ತರಕಾರಿ ಬೆಳೆದಿದ್ದಾರೆ ..ಮನೆಗೆ ದಿನ ನಿತ್ಯ […]

ಬೆಂಗಳೂರಿನಲ್ಲಿ ಕಳೆದ ರಾತ್ರಿ ವರುಣ ಆರ್ಭಟ ಜೋರಾಗಿತ್ತು..ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿತ್ತು..ಬೆಂಗಳೂರಿನ ಯಶವಂತಪುರು ,ಹೆಚ್ ಎಸ್ ಆರ್ ಲೇಔಟ್ ಲಗ್ಗೆರೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು,ಮನೆಗಳಿಗೆ ನೀರು ನುಗ್ಗಿದೆ..ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದ್ದೀವೆ..ಲಗ್ಗೆರೆಯಲ್ಲಿ ಭೂ ಕುಸಿತ ಉಂಟಾಗಿದೆ..ಲಗ್ಗೆರೆ ಜನರೆಲ್ಲರೂ ಭಯ ಭೀತರಾಗಿದ್ದಾರೆ..ಏಕಾಏಕಿ ಬಂದ ಮಳೆಯಿಂದ ಜನ ಜೀವನ ತತ್ತರಿಸಿ ಹೋಗಿದ್ದಾರೆ..ಕೊರೊನಾ ಸೋಂಕು ಹರಡುತ್ತಿರೋ ನಡುವೆಯೇ ಮಳೆ ಬಂದಿರೋದು ಸಾಂಕ್ರಾಮಿಕ ರೋಗ ಹರಡಲ್ಲು ಮತ್ತಷ್ಟು ಕಾರಣವಾಗುತ್ತೆ ಅಂತ […]

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಮಧ್ಯೆಯೂ ೧.೭೬ ಲಕ್ಷ ಕೂಲಿ ಕಾರ್ಮಿಕರು ನರೇಗಾ ಮತ್ತಿತರ ಯೋಜನೆಯಡಿ ಕೆಲಸ ಮಾಡಿದ್ದರಿಂದ ಕಾರ್ಮಿಕರ ಖಾತೆಗೆ ಪಾವತಿಸಬೇಕಾದ ಹಣವನ್ನು ಇನ್ನೂ ೧೫ ದಿನಗಳಲ್ಲಿ ಬ್ಯಾಂಕ್ ಮೂಲಕವೇ ಪಾವತಿಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಕೂಲಿಗಾಗಿ ರೂ.೧೦೩೯ ಕೋಟಿ ಮತ್ತು ಸಾಮಾಗ್ರಿಗಳಿಗಾಗಿ ರೂ. ೮೨೧ ಕೋಟಿ ಸೇರಿ ಒಟ್ಟು ೧೮೬೧ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದೆ. […]

ನವದೆಹಲಿ : ಇಂದು ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಹಿನ್ನೆಲೆಯಲ್ಲಿ ಇ-ಗ್ರಾಮ್ ಸ್ವರಾಜ್ ಮೊಬೈಲ್ ಆಯಪ್ ನ್ನು ಬಿಡುಗಡೆಗೊಳಿಸಿದರು.ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಗ್ರಾಮ ಪಂಚಾಯತ್ ಗಳ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಸಿದರು. ಇದೇ ವೇಳೆ, ಗ್ರಾಮಗಳ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿದ್ದಪಡಿಸಿರುವ ಇ-ಗ್ರಾಮ್ ಸ್ವರಾಜ್ ಮೊಬೈಲ್ ಆಯಪ್ ಹಾಗೂ ಸ್ವಮಿತ್ವ ಯೋಜನೆಗಳಿಗೆ ಚಾಲನೆ […]

ಮುಂಬೈ : ದೇಶಾದ್ಯಂತ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಜನತೆ ಆತಂಕಗೊಂಡಿದ್ದಾರೆ. ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ೨೩ ಸಾವಿರ ಗಡಿದಾಟಿದೆ. ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ದೃಢಪಟ್ಟಿದ್ದು, ಇನ್ನಷ್ಟು ಭೀತಿ ಎದುರಾಗಿದೆ. ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ ೨೪ ಗಂಟೆಯಲ್ಲಿ ೭೭೮ ಮಂದಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಇನ್ನು ೧೪ ಮಂದಿ ಕಿಲ್ಲರ್ […]

Advertisement

Wordpress Social Share Plugin powered by Ultimatelysocial