ಬೀಜಿಂಗ್: ವಿಶ್ವ ಆರೋಗ್ಯ ಸಂಸ್ಥೆಗೆ ಆರ್ಥಿಕ ನೆರವು ನೀಡುವುದನ್ನು ಅಮೇರಿಕಾ ಸ್ಥಗಿತಗೊಳಿಸಿದ ಬೆನ್ನಲ್ಲೇ ಚೀನಾ ೩೦ ಮಿಲಿಯನ್ ಡಾಲರ್ ಅನುದಾನ ನೀಡುವುದಾಗಿ ಘೋಷಿಸಿದೆ. ಕೋವಿಡ್-೧೯ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಸಮುದಾಯವನ್ನು ಎಚ್ಚರಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಿಂದ ಡಬ್ಲ್ಯು ಹೆಚ್ ಒಗೆ ನೀಡಲಾಗುತ್ತಿದ್ದ ಅನುದಾನವನ್ನು ಸ್ಥಗಿತಗೊಳಿಸಿದ್ದರು. ಈ ಬಗ್ಗೆ ವ್ಯಾಪಕ ಟೀಕೆಗಳೂ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚೀನಾ, ಅಮೆರಿಕದ […]

ನವದೆಹಲಿ : ಕೇಂದ್ರ ಸರ್ಕಾರದಿಂದ ಮೇ.೩ರವರೆಗೆ ಘೋಷಣೆಯಾಗಿದ್ದಂತ ಲಾಕ್ ಡೌನ್ ಗೆ ಇದೀಗ ಇಂದಿನಿಂದಲೇ ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ  ವೃದ್ಧಿಗೆ ಕ್ರಮ ಕೈಗೊಳ್ಳುವಂತ ತಿರ್ಮಾನವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುನಿಯಾ ಶ್ರೀವಾಸ್ತವ, ಕೇಂದ್ರದಿಂದ ಲಾಕ್ ಡೌನ್ ಮತ್ತಷ್ಟು ಸಡಿಲ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ರ‍್ಥಿಕ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆಗೆ ಮತ್ತಷ್ಟು ಆದ್ಯತೆ ನೀಡಲಾಗುತ್ತಿದೆ […]

ಚಂಡೀಘಡ: ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ವೈದ್ಯರು, ಪೊಲೀಸರಂತೆ ಪತ್ರಕರ್ತರು ಕೂಡಾ ಹಗಲಿರುಳು ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಇದನ್ನು ಮನಗಂಡ ಹರಿಯಾಣ ಸರ್ಕಾರವು ಪ್ರತಿಯೊಬ್ಬ ಪತ್ರಕರ್ತರಿಗೆ ೧೦ ಲಕ್ಷ ರೂಪಾಯಿ ವಿಮೆಯನ್ನು ಘೋಷಿಸಿದೆ. ಭಾರತ ಲಾಕ್ ಡೌನ್ ಮಧ್ಯೆಯೂ ಕೊರೊನಾ ವೈರಸ್ ಕುರಿತು ಸುದ್ದಿಗಳನ್ನು ಮಾಡುವುದಕ್ಕಾಗಿ ಶ್ರಮಿಸುತ್ತಿರುವ ಪತ್ರಕರ್ತರಿಗೆ ಸರ್ಕಾರದಿಂದ ೧೦ ಲಕ್ಷ ರೂಪಾಯಿ ವಿಮೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವುದಂತು ಸತ್ಯ. ಬೇರೆ ಊರುಗಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಎಷ್ಟೋ ಕುಟುಂಬಗಳು ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಗ್ರಾಮದ ಚಂದ್ರ ಎಂಬಾತನ ಮಡದಿ ಕವಿತಾ ಅನಾರೋಗ್ಯದಿಂದ ಬಳಲುತ್ತಿದ್ದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಲಾಕ್‌ಡೌನ್‌ನಿಂದ ಶವ ಸಂಸ್ಕಾರಕ್ಕೆ ಸ್ವಗ್ರಾಮ್‌ಕ್ಕೆ ತೆರಳಲು ಆಗದ ಕಾರಣ ಕುಶಾಲನಗರದ ರುದ್ರಭೂಮಿಯಲ್ಲಿ ಮಹಿಳೆ ಅಂತ್ಯಸAಸ್ಕಾರ ನೇರವೇರಿಸಲಾಯಿತು. ರಕ್ಷಣಾ ವೇದಿಕೆ ಉಮೇಶ್, ಸಂದೀಪ್, ಯೂತ್ ಕಮಿಟ್ ಕಲೀಲ್ ಕ್ರಿಯೇಟಿವ್ ಶವ […]

ಗ್ಯಾಂಗ್‌ಟಾಕ್: ಕರೋನವೈರಸ್‌ನಿಂದಾಗಿ ಸಿಕ್ಕಿಂ ಪ್ರವಾಸೋದ್ಯಮ ಕ್ಷೇತ್ರಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಏಕೆಂದರೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಈ ವರ್ಷದ ಕೈಲಾಸ ಮಾನಸಸರೋವರ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಸಿಕ್ಕಿಂ ಪ್ರವಾಸೋದ್ಯಮ ಸಚಿವ ಬಿ ಎಸ್ ಪಂಥ್ ಮಾಹಿತಿ ನೀಡಿದ್ದು, ಈ ‘ಬಾರಿ ಮಾನಸ ಸರೋವರ ಯಾತ್ರೆಯೂ ಇರುವುದಿಲ್ಲ ಹಾಗೂ ನಾಥು ಲಾ ಪಾಸ್ (ರಸ್ತೆ) ಮೂಲಕ ಭಾರತ ಮತ್ತು ಚೀನಾ ನಡುವಿನ ಗಡಿ ವ್ಯಾಪಾರ ಈ ವರ್ಷ ನಡೆಯುವುದಿಲ್ಲ’ ಎಂದಿದ್ದಾರೆ. ಪ್ರತಿ […]

ಕೊಡಗಿನಲ್ಲಿ ಕೊರೊನಾ ತಕ್ಕ ಮಟ್ಟಿಗೆ ಕಡಿಮೆಯಾಯ್ತಪ್ಪಾ ಅಂದುಕೊಳ್ಳುವುಷ್ಟರಲ್ಲಿಯೇ ಇನ್ನೊಂದು ಮಾಹಾಮಾರಿ ಬಂದು ವಕ್ರಿಸಿದೆ. ಹೌದು ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಇಬ್ಬರಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಸದ್ಯ ಚಿಕಿತ್ಸೆಯಿಂದ ಇಬ್ಬರು ಚೇತರಿಸಿಕೊಂಡಿದ್ದಾರೆ. ಜನರನ್ನು ಎಚ್ಚೆತ್ತುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಜಿಲ್ಲಾದ್ಯಂತ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಡಿಎಚ್‌ಒ ಡಾ. ಮೋಹನ್ ಮಾಹಿತಿ ನೀಡಿದ್ದಾರೆ.

ಕೋವಿಡ್-೧೯ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ನಾಗರೀಕರು ವೈದ್ಯರೊಂದಿಗೆ ನಿಖರ ಮಾಹಿತಿ ಮತ್ತು ಸಲಹೆ ಪಡೆಯುವ ಉದ್ದೇಶದಿಂದ ಪಾಲಿಕೆಯು ಬ್ಲೂಮ್ ರ‍್ಗ್ ಫಿಲಾಂಥ್ರಪಿಸ್ ಹಾಗೂ ವೈಟಲ್ ಸ್ಟ್ರಾಟಜೀಸ್ ಸಹಯೋಗದಲ್ಲಿ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಸೇವೆಗೆ ಮಹಾಪೌರರು ಹಾಗೂ ಆಯುಕ್ತರು ಅಧಿಕೃತ ಚಾಲನೆ ನೀಡಿದರು. ಕೋವಿಡ್-೧೯ ಹಿನ್ನೆಲೆ ನಗರದ ನಾಗರೀಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಬಿಬಿಎಂಪಿಯು ಟೆಲಿ ಹೆಲ್ತ್ ಲೈನ್” ಆರಂಭಿಸಲಾಗಿದ್ದು, ೦೭೪೪೭೧೧೮೯೪೯ಗೆ ಉಚಿತವಾಗಿ ಕರೆ ಮಾಡಿ ಅಗತ್ಯ ಮಾಹಿತಿಯನ್ನು […]

ನವದೆಹಲಿ: ಲಾಕ್‌ಡೌನ್ ಮುಕ್ತಾಯಗೊಂಡ ನಂತರವೇ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಪುನರ್ ಆರಂಭಿಸುವ ಬಗ್ಗೆ ಎಲ್ಲ ಕ್ರೀಡಾಪಟುಗಳು ನಿರೀಕ್ಷೆಯಲ್ಲಿದ್ದಾರೆ. ಆದರೆ ಭಾರತದಲ್ಲಿ ಈ ರೀತಿ ಕ್ರೀಡಾ ಚಟುವಟಿಕೆಗಳನ್ನು ಏಕಾಏಕಿ ಪುನರಾರಂಭ ಮಾಡುವುದು ಸರಿಯಲ್ಲ. ಸದ್ಯ ಭಾರತದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ನಿರೀಕ್ಷಿಸಬೇಡಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ ಗಂಗೂಲಿ ಹೇಳಿದ್ದಾರೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ಮಾನವನ ಜೀವನವೇ ಅಪಾಯದಲ್ಲಿರುವಾಗ ಕ್ರೀಡೆಯ ಬಗ್ಗೆ ಚಿಂತಿಸುವುದು […]

ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್‌ಗಳ ಅಭಿಮಾನಿಗಳೆಲ್ಲ ತಮ್ಮ ನೆಚ್ಚಿನ ನಟನಂತೆ ಸಮಾಜ ಕಾರ್ಯಗಳಲ್ಲಿ ತೊಡಗಿಕೊಂಡು ಬಡವರಿಗೆ ಸಹಾಯ ಮಾಡುತ್ತಿದ್ದಾರೆ. ಆದ್ರೆ, ಸ್ಯಾಂಡಲ್‌ವುಡ್‌ಲ್ಲಿ ಬಾಸ್ ಆಗಿ ಅಬ್ಬರಿಸುವ ಚಾಲೆಜಿಂಗ್ ಸ್ಟಾರ್ ಅಭಿಮಾನಿಗಳು ಪ್ರಾಣಿಗಳಿಗೆ ತರಕಾರಿ, ಬ್ರೇಡ್ ವಿತರಣೆ ಮಾಡುತ್ತಿದ್ದಾರೆ. ಹೌದು ದರ್ಶನ ಅವರು ಪ್ರಾಣಿಪ್ರಿಯರು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಅವರಂತೆ ಗಜೇಂದ್ರಗಡದ ಚಿನ್ನದ ಕಳಸ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘದವರು ಸೇರಿಕೊಂಡು ಪ್ರಾಣಿಗಳಿಗೆ ಹಾಗೂ ಬಡವರಿಗೆ ಆಹಾರ ವಿತರಿಸುವ […]

ಯುಎಸ್ಎ: ಕೊರೊನಾ ವೈರಸ್ ನಿಂದ ಲಾಕ್ ಡೌನ್ ನಲ್ಲಿಯೂ ಸಹ ಲಾಭ ಪಡೆದಿರುವ ಕಂಪನಿಗಳು ಕೇವಲ ಬೆರಳೆಣಿಕೆಯಷ್ಟೇ. ನೆಟ್ಫ್ಲಿಸ್ ನಲ್ಲಿನ ಹೊಸ ಹಾಗೂ ವಿಭಿನ್ನ ಕಂಟೆಂಟ್ ನಿಂದ ಓವರ್ ದಿ ಟಾಪ್ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ಅತಿ ಹೆಚ್ಚು ಚಂದಾದಾರರನ್ನು ಕೇವಲ ಒಂದೇ ತಿಂಗಳಲ್ಲಿ ದುಪ್ಪಟ್ಟಾಗಿಸಿರುವುದು ಅಚ್ಚರಿಯ ವಿಷಯ. ಸುಮಾರು ೭೦ ಲಕ್ಷ ಹೊಸ ಚಂದಾದಾರರು ಸೇರ್ಪಡೆ ಆಗುವುದಾಗಿ  ಅಂದಾಜು ಮಾಡಿದಾರರು ಸಹ ಲಾಕ್ ಡೌನ್ ಪರಿಸ್ಥಿತಿಯಿಂದ ಸುಮಾರು ೧ ಕೋಟಿ […]

Advertisement

Wordpress Social Share Plugin powered by Ultimatelysocial