ಕೊರೊನಾ ವೈರಸ್ ನಿಂದ ಆಂತಕಕ್ಕೆ ಈಡಗಿರುವ ಜನರಿಗೆ ಮತ್ತೊಂದು ಆಂತಕ ಕಾದಿದೆ. ಮೇ 29 ಹಾಗೂ 30 ರಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು.ಇದರ ಹಿನ್ನಲ್ಲೇಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ಕರಾವಳಿಯಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 31 ಮತ್ತು ಜೂನ್ 1ರಂದು ವೇಗವಾಗಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, […]
ಕೊರೊನಾ ವೈರಸ್ ಮಹಾಮಾರಿ ತನ್ನ ಅಟ್ಟಹಾಸವನ್ನು ದಿನದಿಂದ ದಿನಕ್ಕೆ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿದೆ.ಹಾಗೂ ಪೊಲೀಸರಿಗೆ ಸೋಂಕು ತಗುಲಿತ್ತಿರುವ ಪ್ರಕರಣಗಳು ಪತ್ತೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 91 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಪೊಲೀಸರ ಒಟ್ಟಾರೆ ಸೋಂಕಿತರ ಸಂಖ್ಯೆಯು 2,416ಕ್ಕೆ ಏರಿಕೆಯಾಗಿದೆ. 26 ಜನ ಪೊಲೀಸರು ಸೋಂಕಿನಿಂದ ಮೃತಪಟ್ಟಿದ್ದಾರೆ.ಮಹಾರಾಷ್ಟ್ರದಲ್ಲಿ ಒಟ್ಟು 65,168 ಪ್ರಕರಣಗಳು ಪತ್ತೆಯಾಗಿದೆ.ಮಹಾರಾಷ್ಟ್ರದಲ್ಲಿ ಒಟ್ಟು 2,197 ಜನರು ಕೊರೊನಾಕ್ಕೆ ಬಲಿಯಾಗಿದ್ದಾರೆ. 28,081 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ.ಇನ್ನೂ ಕೆಲವರು […]
ಭಾರತದಲ್ಲಿ ಕೊರೊನಾ ವೈರಸ್ ಮಹಾಮಾರಿ ಇದುವರೆಗೂ ಪತ್ತೆಯಾಗಿರುವ ಸೋಂಕಿತ ಪ್ರಕರಣಗಳಲ್ಲೇ ಇದು ಅತಿಹೆಚ್ಚು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 8,380 ಮಂದಿಯಲ್ಲಿ ಸೋಂಕು ತಗುಲಿರುವುದು ದೃಡಪಟ್ಟಿವೆ. ಒಟ್ಟು ಸೋಂಕಿತರ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 193 ಮಂದಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಸೋಂಕು ತಗುಲಿ ಸಾವ್ನಪ್ಪಿದ್ದವರ ಸಂಖ್ಯೆಯು 5,164ಕ್ಕೆ ಏರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ. ಇದರಲ್ಲಿ 86,984 ಸೋಂಕಿತರು ಗುಣಮುಖರಾಗಿದ್ದು, […]
ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್’ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡುಸುತ್ತಿದ್ದಂತೆಯೇ ನೂತನ ಶೈಕ್ಷಣಿಕ ವರ್ಷದ ಕ್ಯಾಲೇಂಡರ್ ನ್ನು ಬಿಡುಗಡೆ ಮಾಡಲಾಗುತ್ತದೆ. ಎಸ್ಎಸ್ಎಲ್’ಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.ಇನ್ನು ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುವುದು, ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ […]
ಉತ್ತರ ಪ್ರದೇಶದ ಹಲವೆಡೆ ಭಾರಿ ಗುಡುಗು ಮಳೆಯಾಗಿದ್ದ, ಪರಿಣಾಮ ಸಿಡಿಲು ಬಡಿದು ವಿಶ್ವ ವಿಖ್ಯಾತವಾದ ಉತ್ತರ ಪ್ರದೇಶದ ಆಗ್ರಾದ ತಾಜ್ ಮಹಲ್ ಗೆ ಹಾನಿಯಾದ ಘಟನೆ ನಡೆದಿದೆ.. ಐತಿಹಾಸಿಕ ತಾಜ್ ಮಹಲ್ನ ಅಮೃತ ಶಿಲೆಯ ಅಡ್ಡಕಂಬಿಗಳಿಗೆ ಹಾನಿಯಾಗಿದೆ. ಭಾರಿ ಮಳೆಗೆ ಆಗ್ರಾದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಹಲವಾರು ಪ್ರಾಣಿಗಳು ಮೃತಪಟ್ಟಿವೆ. ಗುಡುಗು ಸಹಿತ ಭಾರೀ ಮಳೆಗೆ ತಾಜ್ ಮಹಲ್ ನ ಒಂದು ಬಾಗಿಲು ಹಾನಿಗೀಡಾಗಿದ್ದು ಆವರಣದಲ್ಲಿ ಸುತ್ತಲು ಕೆಲ […]
ಜಿ7 ಶೃಂಗ ಸಭೆ ಇದೇ ಜೂನ್ನಲ್ಲಿ ನಡೆಯಬೇಕಿತ್ತು. ಆದರೆ ಕೊರೊನಾ ಭಿತೀ ಹಿನ್ನಲೇಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ ಗೆ ಮುಂದೂಡಿದ್ದಾರೆ, ಪ್ರತಿವರ್ಷ ಜಿ7 ಶೃಂಗಸಭೆಯಲ್ಲಿ ಬ್ರಿಟನ್, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಅಮೆರಿಕ ಪಾಳ್ಗೊಳ್ಳುತ್ತಿತ್ತು. ಆದರೆ ಈಗ ಜಿ-7 ಶೃಂಗ ದೇಶಗಳೊಂದಿಗೆ ವಿಶ್ವದಅರ್ಥಿಕತೆಯಲ್ಲಿ ಸ್ಥಾನ ಪಡೆದಿರುವ ಭಾರತ, ರಷ್ಯಾ, ದಕ್ಷಿಣ ಕೊರಿಯಾ ಹಾಗೂ ಆಸ್ಟ್ರೇಲಿಯಾವನ್ನ ಮತ್ತಿತರ ಕೆಲವು ರಾಷ್ಟ್ರಗಳನ್ನೂ ಈ ಸಭೆಯಲ್ಲಿ ಭಾಗವಹಿಸುವಂತೆ ಟ್ರಂಪ್ಆಹ್ವಾನ […]
ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬೆಳಗಿನ ನುಸುಕಿನ ಜಾವದಲ್ಲಿ ಬರುತ್ತಿದ್ದ ಕಾರು ಜಪ್ಪಿನಮೊಗರು ಸಮೀಪ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ.ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವ್ನಪ್ಪಿದ್ದಾನೆ.ಮತ್ತು ಕಾರಿನಲ್ಲಿದ್ದ ಕೆಲವರಿಗೆ ಗಾಂಭೀರವಾಗಿ ಗಾಯಗೊಂಡಿದ್ದರೆ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿದೆ,ಅವರ ಹೆಸರುಗಳು ತಿಳಿದು ಬಂದಿಲ್ಲ.ಮಂಗಳೂರು ರಾಜ್ಯ ಹೆದ್ದಾರಿ 66 ಜಪ್ಪಿನ ಮೊಗರು ಸಮೀಪದ ಬಳಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಸಂಬಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಿಖೆ ನಡೆಸುತ್ತಿದ್ದರೆ.
ಅಕ್ಷಯ್ ಕುಮಾರ್ ಅವರ ಹೊಸ ಚಿತ್ರ ಲಕ್ಷ್ಮಿ ಬಾಂಬ್ ಒಟಿಟಿ ಗೆ ಮಾರಾಟವಾಗಿದೆ. ಅದೂ ದಾಖಲೆ ಮೊತ್ತಕ್ಕೆ. ಲಕ್ಷ್ಮಿ ಬಾಂಬ್ ಸಿನಿಮಾ ಡಿಸ್ನಿ ಪ್ಲಸ್ ಹಾಟ್ಸ್ಟಾರ್ ನಲ್ಲಿ ಬಿಡುಗಡೆ ಆಗಲಿದೆ. ಆದರೆ ಈಗಲೇ ಅಲ್ಲ. ಅಕ್ಷಯ್ ಕುಮಾರ್ ಅವರ ಲಕ್ಷ್ಮಿ ಬಾಂಬ್ ಸಿನಿಮಾ ಬರೋಬ್ಬರಿ ೧೪೫ ಕೋಟಿ ರೂಪಾಯಿಗೆ ಹಾಟ್ಸ್ಟಾರ್ ಗೆ ಮಾರಾಟವಾಗಿದೆಯಂತೆ. ಅತಿ ಹೆಚ್ಚು ಮೊತ್ತಕ್ಕೆ ಮಾರಾಟವಾದ ಭಾರತೀಯ ಸಿನಿಮಾ ಎಂಬ ಕಿರೀಟ ಈಗ ಲಕ್ಷ್ಮಿ ಬಾಂಅಕ್ಷಯ್ ಕುಮಾರ್ […]
ಕೊರೊನಾ ವೈರಸ್ ಹರಡುವಿಕೆಯನ್ನ ಆರಂಭದಲ್ಲೆ ತಡೆಯಲು ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದ್ದು, ಅದರೊಂದಿಗಿನ ಸಂಬAಧವನ್ನು ಅಮೆರಿಕ ಕಡಿತಗೊಳಿಸುತ್ತಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ವಿನಂತಿ ಮಾಡಲಾದ ಮತ್ತು ಅಗತ್ಯವಿರುವ ಸುಧಾರಣೆಗಳನ್ನು ಮಾಡಲು ವಿಶ್ವಸಂಸ್ಥೆ ವಿಫಲವಾಗಿದೆ. ಹೀಗಾಗಿ ನಾವು ಅದರೊಂದಿಗಿನ ಸಂಬAಧವನ್ನು ಕೊನೆಗೊಳಿಸುತ್ತಿದ್ದೇವೆ ಎಂದರು.
ನಾಳೆ ವಿಶ್ವ ತಂಬಾಕು ರಹಿತ ದಿನವಾದ ಹಿನ್ನಲೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಇಲಾಖೆ ತಂಬಾಕು ನಿಷೇಧಿಸಿದೆ ಎಂಬ ಆದೇಶ ಹೊರಡಿಸಿದೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಆರೋಗ್ಯ ಸಚಿವ ಬಿ. ಶ್ರೀರಾಮುಲು, ಮೇ ೩೧ರಂದು ಪ್ರತಿವರ್ಷ ವಿಶ್ವ ತಂಬಾಕು ರಹಿತ ದಿನ ಆಚರಣೆಯಾಗುತ್ತಿದೆ. ತಂಬಾಕು ಉದ್ಯಮಗಳ ಕುತಂತ್ರ ಹಾಗೂ ನಿಕೋಟಿನ್ ಬಳಕೆಯಿಂದ ಯುವ ಪೀಳಿಗೆಯ ರಕ್ಷಣೆ ಮಾಡಬೇಕು. ಇನ್ಮುಂದೆ ಕರ್ನಾಟಕದಲ್ಲಿ ಎಲ್ಲಿಯೂ ತಂಬಾಕು ಸಿಗುವುದಿಲ್ಲ. ಸರ್ಕಾರ ಇದರ […]