ಕೊರೊನಾಗೆ ಲಸಿಕೆಯಿಲ್ಲ. ಸಾಮಾಜಿಕ ಅಂತರ ಇದಕ್ಕೆ ಮದ್ದು ಎಂದು ಮಾಜಿ ಸಿಎಂ  ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ನೀತಿಗಳೇ ಕೊರೊನಾ ಹೆಚ್ಚಾಗಲು ಕಾರಣ. ಲಾಕ್ ಡೌನ್ ಸಡಿಲಿಕೆ ಇದಕ್ಕೆ ಕಾರಣ. ಜನರು ಇದ್ರ ಬಗ್ಗೆ ಜಾಗೃತರಾಗಿಲ್ಲ. ವಿದ್ಯಾವಂತರು ಕೂಡ ಮಾಸ್ಕ್ ಹಾಕಿಕೊಳ್ತಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ತಿಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಲಾಕ್ ಡೌನ್ ಸಡಿಲಿಕೆ ನಂತ್ರ ಪ್ರಕರಣ ಹೆಚ್ಚಾಗಿ ಕಂಡು […]

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಆಗಸ್ಟ್ ೩೧ರೊಳಗೆ ತನ್ನ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಲಖನೌನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವಕ್ಕೆ ನಿರ್ದೇಶನ ನೀಡಿದೆ. ಪ್ರಕರಣವು ೧೯೯೨ ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸ ಮಾಡಿದ್ದರ ಸಂಬಂಧವಾಗಿದ್ದು ಇದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ನಂಟು ಹೊಂದಿದೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇದೇ ಮಾದರಿ ಅನುಸರಿಸಲು ಹೇಳಿದೆ. ಈ ಮುನ್ನ ೨೦೧೯ ರ […]

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ಕೊರೋನಾ ಸೋಂಕಿತರ ಪತ್ತೆಗಾಗಿ ಪರೀಕ್ಷೆ ಕೂಡ ಅಷ್ಟೇ ತ್ವರಿತವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಇದುವರೆಗೆ ಒಂದು ಲಕ್ಷ ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಸಚಿವ ಸುಧಕಾರ್ ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿರುವ 60 ಲ್ಯಾಬ್ ಗಳಿಂದ 10 ಸಾವಿರ ಪರೀಕ್ಷೆಯನ್ನು ಪ್ರತಿ ದಿನ ನಡೆಸುವ ಸಾಮರ್ಥ್ಯ ಬರಲಿದೆ.     ಕರ್ನಾಟಕ 1 ಲಕ್ಷ […]

ಕಾಲಿವುಡ್‌ನಲ್ಲಿ ಮಕ್ಕಳ್ ಸೆಲ್ವನ್ ಎಂದೇ ಕರೆಸಿಕೊಂಡಿರುವ ನಟ ವಿಜಯ್ ಸೇತುಪತಿ ಇದೀಗ ವಿವಾದಕ್ಕೆ ಗುರಿಯಾಗಿದ್ದಾರೆ. ಖಾಸಗಿ ಕಾರ್ಯಕ್ರಮದ ಟಿವಿ ಶೋನಲ್ಲಿ ಮಾತನಾಡಿದ ವಿಜಯ್ ಸೇತುಪತಿ ದೇವಾಲಯದಲ್ಲಿ ವಿಗ್ರಹಗಳಿಗೆ ಸ್ನಾನ ಮಾಡುವುದನ್ನು ತೋರಿಸುತ್ತಾರೆ, ಬಟ್ಟೆ ಹಾಕುವಾಗ ಮಾತ್ರ ಪುರೋಹಿತರು ಬಾಗಿಲು ಹಾಕುತ್ತಾರೆ. ಅಲಂಕಾರ ಮಾಡುವಾಗ ತೋರಿಸಲ್ಲ ಯಾಕೆ ಎಂಬ ಮಾತನ್ನು ಆಡಿರುವುದು ತೀವ್ರ ವಿವಾದಕ್ಕೆ ಗುರಿಮಾಡಿದೆ. ವಿಜಯ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿರುವ ಅಖಿಲ ಭಾರತ ಹಿಂದೂ ಮಹಾ ಸಭಾ, ಹಿಂದೂ ದೇವಾಲಯಗಳಲ್ಲಿ […]

ದೆಹಲಿ :ಲಾಕ್‌ಡೌನ್‌ನಿಂದ ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಕರ್ನಾಟಕಕ್ಕೆ ವಾಪಾಸ್ ಕರೆತರಲು ವಿಶೇಷ ರೈಲು ಸಂಚಾರಕ್ಕೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಲು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಅವರೊಂದಿಗೆ ಚರ್ಚಿಸುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ. ದೆಹಲಿ ಅಕ್ಕಪಕ್ಕದ ರಾಜ್ಯಗಳಲ್ಲಿರುವ ಕನ್ನಡಿಗರು ದೆಹಲಿಗೆ ಬರಲು ಬೇಕಾಗಿರುವ ಅಗತ್ಯ ಪಾಸುಗಳನ್ನು ಪಡೆಯುವ ವ್ಯವಸ್ಥೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

ಸಿಂಪಲ್ ಆ್ಯಂಡ್ ಟ್ಯಾಲೆಂಟೆಡ್ ನಟಿ ಸಾಯಿ ಪಲ್ಲವಿ ಇಂದಿಗೆ 28 ವಸಂತಕ್ಕೆ ಕಾಲಿಟ್ಟಿದ್ದಾರೆ. ರೌಡಿ ಬೇಬಿ ಬಗ್ಗೆ ಗೊತ್ತಿರದ ಕೆಲವೊಂದು ವಿಚಾರಗಳು ಇಲ್ಲಿದೆ…. ಸಿಂಪ್ಲಿಸಿಟಿ, ನ್ಯಾಚುರಲ್ ಹಾಗೂ ಹಂಬಲ್ ಹುಡುಗಿ ಸಾಯಿ ಪಲ್ಲವಿ ಸೌತ್ ಇಂಡಿಯಾ ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿ. ಬ್ಯೂಟಿ ವಿತ್ ಬ್ರೇನ್ ಎಂದರೆ ತಪ್ಪಾಗಲ್ಲ ಅನಿಸುತ್ತೆ.  ಪಲ್ಲವಿ ಸರ್ಟಿಫೈಡ್ ಡ್ಯಾನ್ಸ್ ಟ್ರೇನಿಂಗ್ ಪಡೆದಿಲ್ಲ. ಬಾಲಿವುಡ್ ನ ಮಾಧುರಿ ದೀಕ್ಷಿತ್ ಹಾಗೂ ಐಶ್ವರ್ಯ ರೈ ನೋಡಿ ಕಲಿತುಕೊಂಡಿದ್ದಾರೆ. […]

ಬೆಂಗಳೂರು: ಕೊರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಮಾಸ್ಕ್ ಮತ್ತು ಸ್ಯಾನಿಟೈಸರ್ ತೀರಾ ಸಾಮಾನ್ಯ ಅಗತ್ಯವಾಗಿದೆ. ಬಟ್ಟೆಯಿಂದ ಮಾಸ್ಕ್ ತಯಾರಿಸಬಹುದಾದ್ದರಿಂದ ಆ ಸಮಸ್ಯೆ ಇಲ್ಲ. ಆದರೆ, ಸ್ಯಾನಿಟೈಸರ್ ಕೊರತೆ ಎಲ್ಲೆಡೆ ಇದೆ. ಸ್ಯಾನಿಟೈಸರ್‌ಗೆ ಬೇಡಿಕೆ ಹೆಚ್ಚಾಗಿ ಹಲವೆಡೆ ನಕಲಿ ಸ್ಯಾನಿಟೈಸರ್‌ಗಳ ಮಾರಾಟವಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅಕ್ಕಿಯಿಂದ ಸ್ಯಾನಿಟೈಸರ್ ತಯಾರಿಸುವ ಪ್ರಸ್ತಾಪ ಮಾಡಿದೆ. ಕೇಂದ್ರದ ಈ ಪ್ರಸ್ತಾಪವನ್ನು ಕೆಪಿಸಿಸಿ ಕಿಸಾನ್ ಸಭಾದ ಅಧ್ಯಕ್ಷ ಸಚಿನ್ ಮೀಗಾ ಕಟುವಾಗಿ […]

ಪಿಪಿಇ ಕಿಟ್ ಇಲ್ಲ. ನಮಗೆ ಇಲ್ಲಿ ಯಾವ ಸೇಫ್ಟಿ ಇಲ್ಲ ಕನಿಷ್ಠ ಸುರಕ್ಷಾ ಕ್ರಮಗಳಿಲ್ಲ. ಸೋಂಕಿತರನ್ನೆಲ್ಲಾ ಇಲ್ಲಿಗೆ ಸ್ಥಳಾಂತರ ಮಾಡಿದರೆ ನಾವು ಕೆಲಸ ಮಾಡುವುದು ಹೇಗೆ. ನಮಗೂ ಸೋಂಕು ತಗುಲುವ ಆತಂಕವಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ನಗರದ ವಾಣಿ ವಿಲಾಸ್ ಆಸ್ಪತ್ರೆ ಸಿಬ್ಬಂದಿ ಆಡಳಿತ ಮಂಡಳಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರು, ನರ್ಸ್‍ಗಳು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಬಹಳಷ್ಟು ಜನ ಆಸ್ಪತ್ರೆಯ ಮುಂದೆ ಜಮಾಯಿಸಿ ನಾವು ಕೆಲಸ ಮಾಡುವುದಿಲ್ಲ. ನಮಗೆ […]

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಅನೇಕರು ಕಾಲ್ನಡಿಗೆಯಲ್ಲಿ ಊರಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ದಾರಿ ಮಧ್ಯೆ ಸಾಕಷ್ಟು ತೊಂದರೆಗಳನ್ನು ಅನುಭವಿಸಿದ್ದಾರೆ. ಕೆಲ ಕಾರ್ಮಿಕರು ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಈ ಎಲ್ಲದರ ಮಧ್ಯೆ ಕಾರ್ಮಿಕನ ಚಪ್ಪಲಿ ಸುದ್ದಿಯಲ್ಲಿದೆ. ಪಂಜಾಬ್ ನಿಂದ ಹರಿಯಾಣಕ್ಕೆ ಹೊರಟ ಕಾರ್ಮಿಕರನ್ನು ಅಂಬಾಲಿಯಲ್ಲಿ ಪೊಲೀಸರು ತಡೆದಿದ್ದರು. ಪೊಲೀಸರ ಕೆಲವರ ಚಪ್ಪಲಿ ಪಡೆದಿದ್ದರು. ಆದ್ರೆ ಇದಕ್ಕೆ ಹೆದರದ ಕಾರ್ಮಿಕರು ನೀರಿನ ಬಾಟಲಿಯನ್ನು ಚಪ್ಪಲಿ ಮಾಡಿಕೊಂಡು ರಸ್ತೆಗಿಳಿದಿದ್ದಾರೆ. ಕಾರ್ಮಿಕರು ಹೆದ್ದಾರಿಗೆ ಬರ್ತಿದ್ದಂತೆ ತಡೆದ […]

ವಾಷಿಂಗ್ಟನ್: ವುಹಾನ್‌ನಗರದಲ್ಲಿರುವ ಜೀವಂತ ಪ್ರಾಣಿಗಳ ಮಾರುಕಟ್ಟಯಿಂದಲೇ ಕೊರೊನಾ ಹರಡಿದೆ ಎನ್ನುವ ಆರೋಪಗಳು ಕೇಳಿಬಂದ ಬಳಿಕವೂ ಮಾರುಕಟ್ಟೆಯನ್ನು ಮುಚ್ಚದಿರಲು ವಿಶ್ವ ಆರೋಗ್ಯ ಸಂಸ್ಥೆಯು ಹೇಳಿದೆ. ಪತ್ರಿಕಾಘೋಷ್ಠಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಆಹಾರ ಮತ್ತು ಸುರಕ್ಷತಾ ಮತ್ತು ಪ್ರಾಣಿ ರೋಗತಜ್ಞ ಪೀಟನ್ ಬೆನ್ ಮಾತನಾಡಿ , ಜಾಗತಿಕವಾಗಿ ಲಕ್ಷಾಂತರ ಜನರಿಗೆ ಆಹಾರ ಮತ್ತು ಜೀವನೋಪಾಯವನ್ನು ಒದಗಿಸಲು ಪ್ರಾಣಿ ಮಾರುಕಟ್ಟೆಗಳ ಪಾತ್ರ ನಿರ್ಣಾಯಕವಾಗಿದೆ. ಕೆಲವೊಂದು ಸಮಯದಲ್ಲಿ ಮಾನವರಿಗೆ ಸೋಂಕು ಹರಡಿದರೂ ಕೂಡ ಮಾರುಕಟ್ಟೆಗಳನ್ನು ಮುಚ್ಚು […]

Advertisement

Wordpress Social Share Plugin powered by Ultimatelysocial