ಬೆಂಗಳೂರು: ಅನೇಕಲ್​ನಲ್ಲಿ ಅಂಗನವಾಡಿ ಮಕ್ಕಳ ಆಹಾರ ದುರ್ಬಳಕೆ ಪ್ರಕರಣ ಸಂಬಂಧ ಸಚಿವರ ರಾಜೀನಾಮೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆನೇಕಲ್​ನಲ್ಲಿ ಕೇವಲ ಸ್ಯಾಂಪಲ್ ಅಷ್ಟೇ. ಇಡೀ ರಾಜ್ಯದಲ್ಲೇ ಇದು ನಡೆಯುತ್ತಿದೆ. ನಮ್ಮ ಶಾಸಕರು, ಸಂಸದರಿರುವ ಕಡೆಯೇ ಹೀಗೆ. ಇನ್ನು ಬಿಜೆಪಿ ಶಾಸಕರಿರುವ ಕಡೆ ಹೇಗೆ ನಡೆಯುತ್ತಿರಬಹುದು. ಯಡಿಯೂರಪ್ಪನವರು ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದಿಂದ ಅಂಗನವಾಡಿಗೆ ಕೊಟ್ಟ ಆಹಾರ ಪದಾರ್ಥವನ್ನು ಬಿಜೆಪಿಯ ಸ್ಥಳೀಯ ನಾಯಕರು ತಮ್ಮ ಸ್ವಂತ ಕೊಡುಗೆಯ […]

ಹೈದರಾಬಾದ್: ಕೊರೊನಾ ವೈರಸ್‌ನ ಸಂಕಷ್ಟದಿಂದ  ತೀವ್ರವಾಗಿ ಬಳಲುತ್ತಿರುವ ರಾಷ್ಟ್ರಗಳ ಸಹಾಯಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂಎಚ್‌ಒ) ಮತ್ತು ಯುರೋಪಿಯನ್ ಇನ್ವೆಸ್ಟಮೆಂಟ್ ಬ್ಯಾಂಕ್ (ಇಐಬಿ) ಕೈಜೋಡಿಸಿವೆ. ಇಐಬಿ ವಿಶ್ವದ ಅತಿದೊಡ್ಡ ಸಾರ್ವಜನಿಕ ಬ್ಯಾಂಕ್ ಆಗಿರುವುದು ಗಮನಾರ್ಹ. ಕೋವಿಡ್ ಪರಿಣಾಮದಿಂದ ಆಫ್ರಿಕಾ ದೇಶಗಳಲ್ಲಿ ಉದ್ಭವಿಸಿರುವ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ಬಿಕ್ಕಟ್ಟುಗಳ ನಿವಾರಣೆಗೆ ಇಐಬಿ ೧.೪ ಬಿಲಿಯನ್ ಯುರೋ ಹಣಕಾಸು ಸಹಾಯ ನೀಡಲಿದೆ. ವಿಶ್ವಸಂಸ್ಥೆಯ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿನ ಅನುಭವ ಹಾಗೂ ಹಣಕಾಸು […]

ಕೊರೊನಾ ಕಾರಣದಿಂದಾಗಿ ಕರ್ನಾಟಕದಾದ್ಯಂತ ಎಲ್ಲಾ ರೀತಿಯ ಚಿತ್ರೀಕರಣಗಳೂ ಬಂದ್ ಆಗಿದೆ. ನಾಳೆಯಿಂದ ಲಾಕ್​ಡೌನ್​ ಮತ್ತಷ್ಟು ಸಡಿಲಿಕೆಯಾಗಿದ್ದು, ರೆಡ್​ ಝೋನ್​​ ಹೊರತುಪಡಿಸಿ ಉಳಿದೆಡೆ ಹಲವು ಚಟುವಟಿಕೆಗಳ ಪುನರಾರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಗ್ರೀನ್ ಮತ್ತು ಆರೆಂಜ್ ಝೋನ್‌ಗಳಲ್ಲಿ ಲಾಕ್‌ಡೌನ್ ಸಡಿಲಿಕೆಯಾಗಲಿರೋ ಹಿನ್ನೆಲೆ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅನುಮತಿ ನೀಡಬೇಕೆಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಬಳಿ ಮನವಿ ಮಾಡಿದ್ದಾರೆ. ಕೊರೊನಾ ಭಾರತಕ್ಕೆ ಪ್ರವೇಶವಿಟ್ಟ […]

ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಪ್ರೇಯಸಿ ಕ್ಯಾರಿ ಸೈಮಂಡ್ಸ್ ತಮ್ಮ ಮಗನಿಗೆ ವಿಲ್ಫ್ರೆಡ್ ಲಾರಿ ನಿಕೋಲಸ್ ಜಾನ್ಸನ್ ಎಂದು ಹೆಸರಿಟ್ಟಿದ್ದಾರೆ. ಕೊರೊನ ಸೋಂಕಿನಿಂದ ತಮ್ಮನ್ನು ಕಾಪಾಡಿದ ಇಬ್ಬರು ವೈದ್ಯರಿಗೆ ಬೋರಿಸ್ ಈ ಮೂಲಕ ಗೌರವ ಸಲ್ಲಿಸಿದ್ದಾರೆ. ಮೂರು ದಿನದ ಮಗುವಿನ ಪೋಟೋವನ್ನು ಇನ್ಸ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಸೈಮಂಡ್ಸ್, ತಮ್ಮ ಮಗನ ಹೆಸರಿನ ಆಯ್ಕೆಯ ಬಗ್ಗೆ ವಿವರಿಸಿದ್ದಾರೆ. ಅಲ್ಲದೆ ತನ್ನ ಪತ್ನಿಯ ಹೆರಿಗೆ ಸಮಯದಲ್ಲಿ ಶುಶ್ರೂಷೆ ಮಾಡಿದ ಲಂಡನ್ […]

ನವದೆಹಲಿ: ಲಾಕ್‌ಡೌನ್‌ನಿಂದಾಗಿ ದೇಶದ ಹಲವು ಭಾಗಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರು ತಮ್ಮ ಮನೆಗಳಿಗೆ ಹಿಂದಿರುಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅವಕಾಶ ಕಲ್ಪಿಸುತ್ತಿವೆ. ಅದಕ್ಕೂ ಮುನ್ನವೇ ಕೆಲವು ಜನ ಕಾಂಕ್ರೀಟ್ ಮಿಕ್ಸರ್‌ನೊಳಗೆ ಕುಳಿತು ಪ್ರಯಾಣಿಸುವ ಮಾರ್ಗ ಕಂಡು ಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಕಾಂಕ್ರೀಟ್ ಮಿಕ್ಸರ್ ವಾಹನದೊಳಗೆ ಕುಳಿತು ೧೮ ಕಾರ್ಮಿಕರು ಪ್ರಯಾಣಿಸುತ್ತಿದ್ದುದು ಕಂಡುಬಂದಿದೆ. ಈ ಕುರಿತು ಎಎನ್‌ಐ ಸುದ್ದಿಸಂಸ್ಥೆ ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ೪೧ ಸೆಕೆಂಡ್‌ಗಳಿರುವ […]

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಆಸಿಸ್ ಕ್ರಿಕೆಟಿಗ ಡೇವಿಡ್ ವಾರ್ನರ್ ದಂಪತಿ ತೆಲುಗು ಚಿತ್ರದ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.ಮಾರಕ ಕೊರೋನಾ ವೈರಸ್ ಆರ್ಭಟಕ್ಕೆ ತತ್ತರಿಸಿ ಹೋಗಿರುವ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಮೊರೆ ಹೋಗಿದ್ದು, ಲಾಕ್​ ಡೌನ್​ನಿಂದಾಗಿ ವಿಶ್ವದಾದ್ಯಂತ ಎಲ್ಲರೂ ತಮ್ಮ ಹೆಚ್ಚಿನ ಸಮಯವನ್ನು ತಮ್ಮ ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಪ್ರಮುಖವಾಗಿ ಜಗತ್ತಿನ ವಿವಿಧ  ರಂಗದ ಸೆಲೆಬ್ರಿಟಿಗಳು ಮನೆಯಲ್ಲಿದ್ದೇ ತಮ್ಮನ್ನು ತಾವು ವಿವಿಧ ಚಟುವಟಿಕೆಗಳಲ್ಲಿ […]

ರಾಜ್ಯದಲ್ಲಿ ಇಂದು ಹೊಸದಾಗಿ 12 ಕೊರೋನಾ ಕೇಸ್ ಪತ್ತೆಯಾಗಿದ್ದಾವೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 601ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ,  ಹೊಸದಾಗಿ ಸೋಂಕಿತರ ಪೈಕಿ ಬೀದರ್ ನಲ್ಲಿ ಒಬ್ಬರಿಗೆ, ತುಮಕೂರಿನಲ್ಲಿ ಇಬ್ಬರಿಗೆ, ಚಿಕ್ಕಬಳ್ಳಾಪುರದಲ್ಲಿ ಒಬ್ಬರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ಬೆಳಗಾವಿಯ್ಲಲಿ ಒಬ್ಬರಿಗೆ, ಬಾಗಲಕೋಟೆಯಲ್ಲಿ ಒಬ್ಬರಿಗೆ ಮತ್ತು ಬೆಂಗಳೂರಿನಲ್ಲಿ ನಾಲ್ವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ […]

ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಎಲ್ಲರಿಗೂ ಚಿರಪರಿಚಿತ. ಧೋನಿ ಉತ್ತಮ ಕ್ಯಾಫ್ಟನ್ ಕೂಡ ಹೌದು. ಟೀಂ ಇಂಡಿಯಾ ಬೆಸ್ಟ್ ವಿಕೆಟ್ ಕಿಪರ್ ಬಗ್ಗೆ ಆಕರ್ಷಣೀಯ ಆಟಗಾರ ರಿಷಬ್ ಪಂತ್ ಹೇಳಿದ್ದೇನು.. ಧೋನಿ ನನಗೆ ಮಾರ್ಗದರ್ಶಕನಿದ್ದಂತೆ. ಮೈದಾನದಲ್ಲಿ ಮತ್ತು ಮೈದಾನದ ಹೊರತಾಗಿಯೂ ನನಗೆ ಮಾರ್ಗದರ್ಶನ ನೀಡುವುದರ ಜೊತೆಗೆ ಸಹಾಯ ಮಾಡುತ್ತಾರೆ ಎಂದು ಯುವ ಬ್ಯಾಟ್ಸ್ಮನ್ ಪಂತ್ ಧೋನಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಟೀಮ್ ಇಂಡಿಯಾದ ನಾಯಕ […]

ಕ್ರಿಕೆಟ್​ ಆಟಗಾರರು ಮತ್ತು ಸಿನಿಮಾ ನಟರಿಗೂ ಅವಿನಾಭವ ಸಂಬಂಧ ಇದೆ. ಹಿಂದಿನಿಂದಲೂ ಕ್ರಿಕೆಟ್​ ಪ್ಲೇಯರ್ಸ್​ ಸಿನಿಮಾ ನಟಿಯರ ಜೊತೆ ಚಾಟಿಂಗ್​, ಡೇಟಿಂಗ್ ಅಂತಾ ಕಾಣಿಸ್ತಾಕೊಳ್ತಾ ಇರೋದೇನು ಹೊಸದೇನಲ್ಲಾ .ಟೀಂ ಇಂಡಿಯಾದ ಕೆಲವು ಆಟಗಾರರು ಸದ್ದಿಲ್ಲದೆ ಡೇಟಿಂಗ್​ನಲ್ಲಿ ಇದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅದರಲ್ಲು ಅನೇಕ ಭಾರತೀಯ ಆಟಗಾರರೊಂದಿಗೆ ಬಾಲಿವುಡ್ ಬೆಡಗಿಯರು ತಳುಕು ಹಾಕಿಕೊಂಡಿದ್ದಾರೆ. ಭಾರತದ ಮತ್ತೊಬ್ಬ ಪ್ರಮುಖ ಆಟಗಾರ ಕನ್ನಡಿಗ ಕೆ ಎಲ್ ರಾಹುಲ್ ಹಾಗೂ ಬಾಲಿವುಡ್ ಬೆಡಗಿ […]

ಲಾಕ್‌ಡೌನ್ ನಡುವೆ ಸ್ಟಾರ್ ನಟ,ನಟಿಯರು, ಕ್ರೀಡಾಪಟುಗಳು ಮನೆಯಲ್ಲಿ ಸೀಲ್‌ಡೌನ್ ಆಗಿ ಕುಟುಂಬದ ಜೊತೆ ಎಂಜಾಯ್ ಮಾಡ್ತಿದಾರೆ. ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾ ಕೂಡ ತಮ್ಮ ಪತ್ನಿ ಪ್ರತಿಮಾರನ್ನು ಕಾಲೆಳೆದಿದ್ದಾರೆ. ಅದು ಯಾವ ಕಾರಣಕ್ಕೆ ಅಂತೀರಾ.. ಟೀಂಇಂಡಿಯಾ ಆಟಗಾರರಾದ ರವಿಚಂದ್ರನ್ ಅಶ್ವಿನ್ ಹಾಗೂ ಜಸ್ಪಿçತ್ ಬೂಮ್ರಾ, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮರ ಸಂಪೂರ್ಣ ಚಿತ್ರ ತೋರಿಸದೇ ಕೇವಲ ಬೌಲಿಂಗ್ ಶೈಲಿಯ ನಾಲ್ಕು ಚಿತ್ರಗಳನ್ನು ತೋರಿಸಿ ಇವರನ್ನು ಗುರುತಿಸಿ ಎಂದಿದ್ದಕ್ಕೆ ಶರ್ಮ […]

Advertisement

Wordpress Social Share Plugin powered by Ultimatelysocial