ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡಲೇ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ  ಅವರು, ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು. ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ […]

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆಸಿದೆ. ರಾಜ್ಯದಲ್ಲಿ ಇಂದು ಮತ್ತೆ 19 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಸೋಂಕು ಪೀಡಿತರ ಸಂಖ್ಯೆ 692 ಕ್ಕೆ ಏರಿಕೆಯಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಈ ಪೈಕಿ ಬಾಗಲಕೋಟೆಯಲ್ಲೇ ಒಂದೇ ದಿನ 13 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3, ಬೆಂಗಳೂರಿನಲ್ಲಿ ಇಬ್ಬರು ಹಾಗೂ ಕಲಬುರಗಿ ಜಿಲ್ಲೆಯಲ್ಲಿ […]

ನಿನ್ನೆ ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿ ಸಾಯಿಸಿದ ವ್ಯಕ್ತಿಯನ್ನ  ಇಂದು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಹಾವನ್ನು ಕಚ್ಚಿ ತಿನ್ನುತ್ತಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಆತನನ್ನು  ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವ್ಯಕ್ತಿಯನ್ನ ಬಂಧಿಸುವಲ್ಲಿ ವನೋಧಯ ಸಂಸ್ಥೆಯ ಕಾರ್ಯಕರ್ತರ ಸಹಾಯದೊಂದಿಗೆ ವ್ಯಕ್ತಿಯನ್ನು ಬಂಧಿಸುವಲ್ಲಿ ಅರಣ್ಯ  ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಐ ಫಾರ್ ಇಂಡಿಯಾಗೆ ಶಾರೂಖ್ ಖಾನ್ ಮೊದಲ ಬಾರಿಗೆ ಹಾಡು ಹಾಡಿದ್ದು, ಕ್ವಾರಂಟೈನ್ ಹಿನ್ನೆಲೆ ಸಬ್ ಠೀಕ್ ಹೋ ಜಾಯೇಗಾ ಎಂಬ ಹಾಡನ್ನು ಹಾಡಿದ್ದಾರೆ. ಈ ಹಾಡಿನಲ್ಲಿ ಶಾರೂಖ್ ಖಾನ್ ಅವರ ಪುತ್ರ ಅಬ್ರಾಮ್ ಕೂಡ ನಟಿಸಿದ್ದಾರೆ. ಶಾರೂಖ್ ಖಾನ್ ಸ್ವತಃ ಈ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಶಾರೂಖ್ ಖಾನ್ ಹಾಡಿರುವ ಹಾಡು ಎರಡು ನಿಮಿಷ ಮೂವತ್ತು ಸೆಕೆಂಡ್ ಗಳಿದೆ. ಲಾಕ್ ಡೌನ್ ಕ್ವಾರಂಟೈನ್ ಬಗ್ಗೆಯೂ ಮಾತನಾಡಿದ್ದು, ತಾವು […]

ಬೆಂಗಳೂರು : ರ‍್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ವಿದ್ಯರ‍್ಥಿಗಳ ಬಹು ರ‍್ಷಗಳ ಬೇಡಿಕೆಯಾಗಿರುವ ಸ್ಟೈ ಫಂಡ್ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸುವಂತೆ ಇಲಾಖೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ವೈದ್ಯಕೀಯ ಶಿಕ್ಷಣ ವಿದ್ಯರ‍್ಥಿಗಳಿಗೆ ಸದ್ಯದಲ್ಲಿಯೇ ಸ್ಟೈಫಂಡ್ ಹೆಚ್ಚಳವಾಗಲಿದೆ. ಕೊರೋನಾ ಸೋಂಕಿತನ ಸಂರ‍್ಕದ ಹಿನ್ನಲೆಯಲ್ಲಿ ಸ್ವಯಂ ಗೃಹ ದಿಗ್ಭಂದನದಲ್ಲಿರುವ ಸಚಿವರು ಇಲಾಖೆ ಪ್ರಮುಖರ ಜತೆ ನಡೆಸಿದ ವಿಡಿಯೋ ಸಮಾಲೋಚನೆ ಸಂರ‍್ಭದಲ್ಲಿ ಈ […]

ಹಾವಿನ ದ್ವೇಷ ಹನ್ನೆರಡು ವರುಷ ನನ್ನ ರೋಷ ನೂರು ವರುಷ ಅಂತ ಕೋಲಾರದಲ್ಲೊಬ್ಬ ವ್ಯಕ್ತಿ ಮದ್ಯದ ಅಮಲಿನಲ್ಲಿ ಜೀವಂತ ಹಾವನ್ನು ಕಚ್ಚಿ ತಿಂದಿದ್ದಾನೆ. ಹಾವನ್ನು ತಿನ್ನುವ ವಿಡಿಯೋ ಈಗ ವೈರಲ್‌ ಆಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ವನ್ಯಜೀವಿಗಳನ್ನು ಹಸಿಯಾಗಿ ತಿನ್ನುವ ಡಿಸ್ಕವರಿ ಚಾನಲ್‌ನ ಬೇರ್ ಗ್ರಿಲ್‌ನ ಮಾದರಿಯಲ್ಲಿ ಯುವಕ ಹಾವನ್ನು ತಿಂದಿದ್ದಾನೆ.ಗ್ರಾಮದ ನಡುವೆಯೇ ಬೈಕ್‌ ಮೇಲೆ ಕುಳಿತು ಮದ್ಯದ ನಶೆಯಲ್ಲಿ ಹಾವಿನ ಚರ್ಮ […]

ನವದೆಹಲಿ : ದೆಹಲಿ ಸರ್ಕಾರವು ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಮೌಲ್ಯ ವರ್ಧಿತ ತೆರಿಗೆ ಹೆಚ್ಚಿಸಿದ್ದು, ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್ ಗೆ ೭.೧ ರೂ. ಪೆಟ್ರೋಲ್ ಬೆಲೆ ೧.೬೭ ರೂ. ಹೆಚ್ಚಳವಾಗಿದೆ. ದೆಹಲಿ ಸರ್ಕಾರ ವ್ಯಾಟ್ ಹೇರಿಕೆಯಿಂದಾಗಿ ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ ೭೧.೨೬ ರೂ. ತಲುಪಿದ್ದು, ಡೀಸೆಲ್ ಬೆಲೆ ೬೯.೩೯ ರೂ.ಗೆ ಏರಿಕೆಯಾಗಿದೆ. ಇದು ದೆಹಲಿಯಲ್ಲಿ ಮಾತ್ರ […]

ಬೆಂಗಳೂರು: ರಾಜ್ಯದ ಕಾರ್ಮಿಕರ ಬಳಿ ಶ್ರೀಮಂತಿಕೆ ಇಲ್ಲದಿರಬಹುದು. ಹಾಗಂತ ಅವರನ್ನು ಕೀಳಾಗಿ ನೋಡಬೇಡಿ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ, ರಾಜ್ಯದ ಅಭಿವೃದ್ಧಿಯಲ್ಲಿ ಅವರ ಪಾತ್ರವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ  ಮಾತನಾಡಿದ ಅವರು, ಈ ಸರ್ಕಾರಕ್ಕೆ ಕಣ್ಣೂ ಇಲ್ಲ, ಕಿವಿಯೂ ಇಲ್ಲ. ವಲಸೆ ಕಾರ್ಮಿಕರನ್ನು ಕೀಳಾಗಿ ನೋಡಬೇಡಿ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ. ಅವರನ್ನು ಹಗಲಿರಳು ರಸ್ತೆಯಲ್ಲಿ ನಿಲ್ಲಿಸಿದಿರಲ್ಲಾ ನಿಮಗೆ ಅದಕ್ಕಿಂತ ನಾಚಿಕೆಗೇಡಿನ ವಿಚಾರ ಬೇರೆ ಬೇಕೆ..?. ನಮ್ಮ […]

ಅಮೆರಿಕನ್ ವಕೀಲರಾಗಿರುವ ಭಾರತೀಯ ಮೂಲದ ಸರಿತಾ ಕೋಮಟಿ ರೆಡ್ಡಿ ನ್ಯೂಯಾರ್ಕ್ ಫೆಡರಲ್ ಕೋರ್ಟ್ನ ಜಡ್ಜ್ ಸ್ಥಾನಕ್ಕೆ ನಾಮ ನಿರ್ದೇಶನಗೊಂಡಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸರಿತಾರನ್ನ ನಾಮ ನಿರ್ದೇಶನ ಮಾಡಿದ್ದು, ಯುಎಸ್ ಸೆನೆಟ್‌ಗೆ ಕಳಿಸಿಕೊಟ್ಟಿದ್ದಾರೆ. ಸದ್ಯ ಸರಿತಾ, ನ್ಯೂಯಾರ್ಕ್ನ ಈಸ್ಟರ್ನ್ ಡಿಸ್ಟಿçಕ್ಟ್ನ ಯುಎಸ್ ಅಟರ್ನಿ ಕಚೇರಿಯ ಜನರಲ್ ಕ್ರೆöÊಮ್ಸ್ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಕೊಲಂಬಿಯಾ ಲಾ ಸ್ಕೂಲ್‌ನಲ್ಲಿ ಉಪನ್ಯಾಸಕಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಸರಿತಾ ಅವರು ಅಂತರಾಷ್ಟಿçÃಯ ನಾರ್ಕೊಟಿಕ್ಸ್ ಮತ್ತು […]

ಪಾಕಿಸ್ತಾನ-ಭಾರತದ ದ್ವೇಷ ದಶಕಗಳಿಂದಲೂ ಮುಂದುವರೆಯುತ್ತಲೆ ಬಂದಿದೆ. ಭಾರತ ಪಾಕಿಸ್ತಾನದೊಂದಿಗೆ ಎಷ್ಟು ಸಂಧಾನಕ್ಕೆ ಅವಕಾಶ ಕೊಟ್ಟರು ಸಹಿತ ಅದು ಬೆನ್ನಿಗೆ ಚೂರಿ ಹಾಕುವುದನ್ನೆ ಕಾಯುತ್ತಿರುತ್ತದೆ. ಅಲ್ಲದೆ ಹಿಂದೂಗಳ ದಬ್ಬಾಳಿಕೆ ನಡೆಯುತ್ತಲೆ ಇರುತ್ತದೆ. ಆದರೆ ಭಾರತೀಯರು ಉದಾರ ಮನಸ್ಸಿನವರು ಎಂಬುವುದಕ್ಕೆ ಈ ಘಟನೆಯೆ ಸಾಕ್ಷಿ. ಇತಿಹಾಸದಲ್ಲಿ ಮೊದಲ ಬಾರಿಗೆ ಭಾರತೀಯ ಪೈಲೆಟ್ ಆಗಿ ಸಿಂಧ್ ಪ್ರಾಂತ್ಯದ ನಿವಾಸಿ ರಾಹುಲ್ ದೇವ್ ಎಂಬುವವರು ಪಾಕಿಸ್ತಾನ ವಾಯುಸೇನೆಯಲ್ಲಿ, ಜನರಲ್ ಡ್ಯೂಟಿ ಪೈಲೆಟ್ ಅಧಿಕಾರಿಯಾಗಿ ನೇಮಕವಾಗಿದ್ದಾರೆ.  ಪಾಕ್‌ನ […]

Breaking News

Advertisement

Wordpress Social Share Plugin powered by Ultimatelysocial