ಕೊರೊನಾ ಕರಿನೆರಳು ಚುನಾವಣೆ ಮೇಲೆಯೂ ಬಿದ್ದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಈಗಾಗಲೇ ಮೂಂದೂಡಿದ್ದು, ಈಗ ಬಿಬಿಎಂಪಿಯ ಸರದಿ. ಬಿಬಿಎಂಪಿ ಚುನಾವಣೆಯನ್ನು ಮುಂದೂಡುವುದಾಗಿ ಪಕ್ಕಾ ಮಾಹಿತಿ ಹೊರಬಂದಿದೆ. ಸೆಪ್ಟೆಂಬರ್‌ಗೆ ಬಿಬಿಎಂಪಿ ಅವಧಿ ಅಂತ್ಯಗೊAಡು, ಆಗಸ್ಟ್ ತಿಂಗಳಿಗೆ ಪುನಃ ಚುನಾವಣೆ ನಡೆಯಬೇಕಿತ್ತು ಆದರೆ ಕೊರೊನಾದಿಂದ ಈಗಾಗಲೇ ಬೆಂಗಳೂರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಹಾಗೂ ಲಾಕ್‌ಡೌನ್ ಸಮಸ್ಯೆಯಿಂದ ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆಗಸ್ಟ್ನಲ್ಲಿ ನಡೆಯಬೇಕಿರುವ ಚುನಾವಣೆಯನ್ನು ಫೆಬ್ರುವರಿಗೆ ಮುಂದೂಡಲಾಗಿದೆ. ಎಂದು ಬಿಬಿಎಂಪಿ ಕಮೀಷನರ್ […]

ರಾಜ್ಯದಲ್ಲಿ ಇಂದು ಮತ್ತೆ ಬರೋಬರಿ 45 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕು ಪೀಡಿತರ ಸಂಖ್ಯೆ 750 ಕ್ಕೆ ಏರಿಕೆಯಾಗಿದೆ. ಈ ಕುರಿತು ರಾಜ್ಯ ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಒಂದೇ ದಿನ ಇಷ್ಟು ಏಕಾಏಕಿ ಸೋಂಕಿತರ ಸಂಖ್ಯೆ ಕಂಡುಬಂದಿರುವುದು ಇದೇ ಮೊದಲು. ಇನ್ನು ಹೊಸದಾಗಿ ಸೋಂಕಿತರ ಪೈಕಿ ಭಟ್ಕಳದಲ್ಲಿ-12, ಬೆಳಗಾವಿ ಜಿಲ್ಲೆಯಲ್ಲಿ 11, ದಾವಣಗೆರೆ ಜಿಲ್ಲೆಯಲ್ಲಿ 14 ಬೆಂಗಳೂರಿನಲ್ಲಿ 7, ಬಳ್ಳಾರಿಯ […]

ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಇಂದು  ಬೆಳಗ್ಗಿನ ಜಾವ ಗೂಡ್ಸ್ ರೈಲು ಹರಿದು 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆಯ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ಆಘಾತ ವ್ಯಕ್ತಪಡಿಸಿದರು.ಈ ಕುರಿತು  ಟ್ವೀಟ್ ಮಾಡಿರುವ  ಅವರು, ನನ್ನ ಕಾರ್ಮಿಕರು ಹಾಗೂ ಸಹೋದರರು ಗೂಡ್ಸ್ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದೇನೆ. ರಾಷ್ಟ್ರನಿರ್ಮಾಣಕಾರರಾಗಿರುವ ವಲಸೆ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರನ್ನು ದೇಶದಾದ್ಯಂತ ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕಾಗಿದೆ. ಮೃತ ಕಾರ್ಮಿಕರ ಕುಟುಂಬಗಳಿಗೆ ನನ್ನ […]

ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರನ್ನು ರೈಲಿನ ಮೂಲಕ ಊರಿಗೆ ಕಳುಹಿಸಿ ಕೊಡಲಾಗುತ್ತದೆ ಎಂಬ ವದಂತಿ ಮಂಗಳೂರಿನಲ್ಲಿ ಹಬ್ಬಿದ್ದು, ಇದರಿಂದಾಗಿ ಇಲ್ಲಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಾವಿರಾರು ಜನರ ಸೇರಿ ಗೊಂದಲ ಉಂಟಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸುತ್ತಾರೆ ಅಂತ ವದಂತಿ ಹರಡಿತ್ತು. ಇಂದು ಮುಂಜಾನೆಯಿಂದಲೇ ಸಾವಿರಾರು ಕಾರ್ಮಿಕರು ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ಆದರೆ ರೈಲ್ವೇ ಸಿಬ್ಬಂದಿ‌‌ ಯಾವುದೇ […]

ಕೊರೊನಾ ಪರಿಣಾಮ ರಸ್ತೆ ಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿದವರು ಸಂಕಷ್ಟದಲ್ಲಿದ್ದಾರೆ. ಅವರ ಜೀವನೋಪಾಯಕ್ಕೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಡಿಸಿಎಂ ಗೋವಿಂದ್ ಕಾರಜೋಳ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ರಾಜ್ಯದ 11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ […]

ಕುಡಿದ ಮತ್ತಿನಲ್ಲಿ ಜಗಳ ನಡೆದು ಸ್ನೇಹಿತನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ದಲ್ಲಿ ನಡೆದಿದೆ. ಮಾರುತಿ ನಗರ ನಿವಾಸಿ ಪುರುಷೋತ್ತಮ್ (೩೪) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ವೆಲ್ಟಿಂಗ್ ಕೆಲಸ ಮಾಡುವ ಪುರುಷೋತ್ತಮ್ ಮತ್ತು ಗಿರೀಶ್ ಸ್ನೇಹಿತರಾಗಿದ್ದು, ನೆರೆ ಮನೆ ನಿವಾಸಿಗಳಾಗಿದ್ದಾರೆ. ಇಬ್ಬರು ಅವಿವಾಹಿತರಾಗಿದ್ದರು. ಅಂದು ಗಿರೀಶ್ ಮನೆಯಲ್ಲಿ ಪಾರ್ಟಿ ಮಾಡಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಕುಡಿದ ಮತ್ತಿನಲ್ಲಿ […]

ಲಾಕ್ ಡೌನ್ ಸಮಯದಲ್ಲಿ ನೆಮ್ಮದಿಯಿಂದ ಇದ್ದ ಗ್ರಾಮಸ್ಥರಿಗೆ ಸಂಕಷ್ಟ ಬಂದೊದಗಿದೆ. ಕುಡಿತದಿಂದ  ಹೊಡೆದಾಟ, ಕೌಟುಂಬಿಕ  ದೌರ್ಜನ್ಯಗಳು ಹೆಚ್ಚಾಗುತ್ತಿರುವುದರಿಂದ ಮಹಿಳೆಯರು ಮದ್ಯದಂಗಡಿ ಬಂದ್ ಮಾಡುವಂತೆ  ಗಲಾಟೆ ಮಾಡಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ. ಮೊನ್ನೆಯಿಂದ ವೈನ್ ಶಾಪ್ ಆರಂಭವಾದ ಹಿನ್ನೆಲೆಯಲ್ಲಿ, ಮದ್ಯಪಾನ ಮಾಡಿ ಗಲಾಟೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದಕ್ಕೆ ಗ್ರಾಮದ ಮಹಿಳೆಯರು ಒಂದಾಗಿ ಬಂದು ವೈನ್ ಶಾಪ್ ಮೇಲೆ ಕಲ್ಲು ತೂರಾಡಿ ತಮ್ಮ ಆಕ್ರೋಶವನ್ನು […]

ದೇಶದೆಲ್ಲೆಡೆ ಲಾಕ್ ಡೌನ್ ಹಿನ್ನೆಲೆ ಗಂಗಾ ನದಿ ಸೇರಿದಂತೆ ಹಲವಾರು ನದಿಗಳು ಶುದ್ದಿಯಾಗಿ ಸ್ವಚ್ಚವಾಗಿ ಹರಿಯುತ್ತಿವೆ. ಈ ಮಧ್ಯೆ ಕೊರೊನಾವನ್ನು ಗುಣಪಡಿಸೋ ಶಕ್ತಿ ಗಂಗಾ ನದಿ ನೀರಿನಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಇದನ್ನು ಅಲ್ಲಗಳೆದಿದೆ. ಹಲವಾರು ದಿನಗಳಿಂದ ದೇಶದೆಲ್ಲೆಡೆ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಯಾವುದೇ ಜನರು ನದಿ ನೀರನ್ನು ಬಳಸುತ್ತಿಲ್ಲ. ಅಲ್ಲದೇ ಗಂಗಾನದಿ ಸುತ್ತಮುತ್ತಲಿನ ಯಾವ ಕಾರ್ಖಾನೆಗಳು ಕೆಲಸ ಮಾಡುತ್ತಿಲ್ಲ. ಇದೇ […]

ಉತ್ತರ ಪ್ರದೇಶದ ಗೋರಖಪುರ್ ನ ಗ್ರಾಮವೊಂದರಲ್ಲಿ ವಿಚಿತ್ರವಾದ ಘಟನೆ ನಡೆದಿದೆ. ನೌಕರಿ ಆಸೆ ತೋರಿಸಿ ವ್ಯಕ್ತಿಯೊಬ್ಬ ನರ್ಸ್ ಮೇಲೆ ಅತ್ಯಾಚಾರವೆಸಗಿದ್ದಾನೆ. ತದನಂತರ ನರ್ಸ್ ಬೇಸರವಾದ್ಲು ಅಂತ ಅವರ ಮಗಳ ಮೇಲೆ ಕಣ್ಣು ಹಾಕಿದ್ದಾನೆ ಎನ್ನಲಾಗಿದೆ.  ಸದ್ಯ ಪ್ರಕರಣ ಭೇಧಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅಷ್ಟಕ್ಕೂ ಆಗಿದ್ದೇನು..? ಈ ಪ್ರಕರಣದ ಬಂಧಿತ ಆರೋಪಿಯು ಖಾಸಗಿ ಆಸ್ಪತ್ರೆಯಲ್ಲಿ ಕೆಲ್ಸ ಮಾಡುತ್ತಿದ್ದ ನರ್ಸ್ ಜೊತೆಗೆ ಸಂಬಂಧ ಬೆಳಿಸಿಕೊಂಡಿದ್ದ. ಹೀಗೆ ಸಂಬಂಧ ಬೆಳಿಸಿಕೊಂಡಿದ್ದ […]

ಲಾಕ್‌ಡೌನ್‌ನಿಂದ ಮನೆಯಲ್ಲಿರುವ ಸನ್ನಿ ಲಿಯೋನ್, ಅಲ್ಲೂ ತಮ್ಮ ತುಂಟಾಟಗಳನ್ನು ಬಿಟ್ಟಿಲ್ಲ. ತಮ್ಮ ಗಂಡ ಡ್ಯಾನಿಯಲ್ ವೆಬರ್ ಅವರನ್ನೆ ಸಖತ್ತಾಗಿ ಫುಲ್ ಮಾಡಿದ್ದಾರೆ. ಬೆರಳು ಕಟ್ ಮಾಡಿಕೊಂಡಿರುವAತೆ ಬೆರಳ ಮೇಲೆ ಸಾಸ್ ಸುರಿದುಕೊಂಡು ರಂಪಾಟ ಮಾಡಿದ್ದಾರೆ. ನಿಜ ಅಂತ ನಂಬಿದ ಪತಿ ಸಹಾಯಕ್ಕೆ ಮುಂದಾಗಿದ್ದಾರೆ. ಗಂಡನನ್ನು ಫೂಲ್ ಮಾಡಿ ಜೋರಾಗಿ ನಕ್ಕಿದ್ದಾರೆ. ಪತ್ನಿಗೆ ಬೈಯಲು ಆಗದೇ ಡ್ಯಾನಿಯಲ್ ನಸುನಕ್ಕು ಹೊರನಡೆದರು.

Advertisement

Wordpress Social Share Plugin powered by Ultimatelysocial