ಇಂಗ್ಲೆAಡಿನಿAದ ಆಗಮಿಸಿರುವ ವಿಶೇಷ ಏರ್ ಇಂಡಿಯಾ ವಿಮಾನವು ೯೩ ಭಾರತೀಯರನ್ನ ಮಧ್ಯಪ್ರದೇಶದ ಇಂದೋರ್ ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಕರೆತಂದಿದೆ. ವಂದೇ ಭಾರತ್ ಮಿಷನ್ ಅಡಿ ಕಾರ್ಯಾಚರಣೆ ನಡೆಸುತ್ತಿರುವ ವಿಮಾನ ಲಂಡನ್ನಿAದ ಹೊರಟು ಮುಂಬೈ ಮಾರ್ಗವಾಗಿ ಬೆಳಿಗ್ಗೆ ೮.೦೪ಕ್ಕೆ ಇಂದೋರ್ಗೆ ಬಂದು ತಲುಪಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕಿ ಆರ್ಯಮಾ ಸನ್ಯಾಲ್ ತಿಳಿಸಿದ್ದಾರೆ. ಇಂಗ್ಲೆAಡಿನಿAದ ಬಂದವರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ೧೪ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಫೇಸ್ಬುಕ್ನಲ್ಲಿ ಇಂಟ್ರೆಸ್ಟಿAಗ್ ಲವ್ ಸ್ಟೋರಿಗಳನ್ನ ನೋಡರ್ತೀರಾ ಇಲ್ಲಿಯೂ ಅಂಥದ್ದೇ ಒಂದು ಘಟನೆ ನಡೆದಿದ್ದು, ಇದು ಸ್ವಲ್ಪ ಡಿಫರೆಂಟ್ ಆಗಿದೆ. ಇದು ೬೨ವರ್ಷದ ಅಜ್ಜಿ ಹಾಗೂ ೨೬ವರ್ಷದ ಯುವಕನ ನಡುವೆ ನಡೆದ ಪ್ರೇಮಕಥೆಯಾಗಿದ್ದು, ಟುನೇಷಿಯಾ ಅಜ್ಜಿ ಇಸಾಬೆಲ್ ಡಿಬಲ್ ಹಾಗೂ ಕೆಂಟ್ ಯುವಕ ಬೇರಾಮ್ನ ಪ್ರೇಮಕತೆ. ಅಜ್ಜಿ ಮೂವರು ಗಂಡAದಿರನ್ನು ಕಳೆದುಕೊಂಡಿದ್ದು, ಇವಳಿಗೆ ೧೦ವರ್ಷದ ಮಗುವಿದೆ. ಅದೊಂದು ದಿನ ಇಂಗ್ಲೆAಡ್ ಟೂರ್ಗೆ ಹೋಗಿ ವಿಮಾನ ನಿಲ್ದಾಣದಲ್ಲಿ ಕಾಫಿ ಷಾಪ್ಗಾಗಿ ಇಂಟರ್ನೆಟ್ನಲ್ಲಿ ಹುಡುಕಾಟ […]
ವೆಬ್ ಸೀರಿಸ್ನ ದೃಶ್ಯವೊಂದರಲ್ಲಿ ಮಹಿಳೆಯ ನಡತೆಯ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಲಾಗಿದ್ದು, ಆ ಮಹಿಳೆ ಮೇಘಾಲಯದ ಖಾಸಿ ಸಮುದಾಯಕ್ಕೆ ಸೇರಿದವಳೆಂದು ತೋರಿಸಿರುವುದರಿಂದ ಬಾಲಿವುಡ್ ಖ್ಯಾತ ನಟಿ ಅನುಷ್ಕಾ ಶರ್ಮಾ ವಿರುದ್ಧ ಗೋರ್ಖಾ ಸಂಘಟನೆಯೊAದು ದೂರು ದಾಖಲಿಸಿದೆ. ಅನುಷ್ಕಾ ನಿರ್ಮಾಣದ ಪಾತಾಳ್ ಲೋಕ ವೆಬ್ ಸಿರೀಸ್ನಲ್ಲಿ ಸಮುದಾಯದ ವಿರುದ್ಧ ವರ್ಣಬೇಧ ನೀತಿಯನ್ನ ತೋರಿಸುವಂತಿದೆ. ಇದರಿಂದ ನಮ್ಮ ಸಮುದಾಯವನ್ನು ನಿಂದಿಸುವAತಹ ಪದ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಆಲ್ ಅರುಣಾಚಲ ಪ್ರದೇಶ […]
ಕರುನಾಡಲ್ಲಿ ಮತ್ತೆ ಕೊರೊನಾ ಕಂಪನ ಶುರುವಾಗಿದ್ದು ಇವತ್ತು ಒಂದೇ ದಿನಕ್ಕೆ ೧೯೫೯ಜನರಿಗೆ ಕೊರೊನಾ ಸೋಂಕು ಬಂದಿದೆ. , ರಾಜ್ಯದಲ್ಲಿ ೨೧೬ ಜನರಿಗೆ ಕೊರೊನಾ ಪಾಸಿಟಿವ್ ಕಂಡುಬAದಿದೆ. ಬೆಳಿಗ್ಗೆ ೧೯೬ರಷ್ಟಿದ್ದ ಸೋಂಕು ಪ್ರಕರಣ ಸಂಜೆಯ ವೇಳೆಗೆ ೨೦ಜನರಿಗೆ ಸೋಂಕು ತಗಲಿದ್ದು ಆತಂಕ ಮೂಡಿಸಿದೆ. ನಾಳೆ ಸೋಂಕಿತರ ಸಂಖ್ಯೆ ೨೦೦೦ ಗಡಿ ದಾಟುವುದು ಪಕ್ಕಾ ಆಗಿದೆ.
ಲಾಕ್ಡೌನ್ ನಂತರ ಟೆಸ್ಟ್ ಕ್ರಿಕೆಟ್ನಲ್ಲಿ ಪಾಲ್ಗೊಳ್ಳುವ ಬೌರ್ಗಳು,ಗಾಯದ ಸಮಸ್ಯೆಯಿಂದ ಪಾರಾಗಲು ಕನಿಷ್ಠ ಎರಡು ಅಥವಾ ಮೂರು ತಿಂಗಳು ಅಭ್ಯಾಸ ನಡೆಸಬೇಕಾಗುತ್ತದೆ ಎಂದು ಅಂತರಾಷ್ಟಿçಯ ಕ್ರಿಕೆಟ್ ಮಂಡಳಿ ಹೇಳಿದೆ. ವಿಶ್ವಮಟ್ಟದ ಬೇರೆ ಕ್ರೀಡೆಗಳಂತೆಯೇ ಕ್ರಿಕೆಟ್ ಆಡುವುದನ್ನೂ ಕಳೆದ ಮಾರ್ಚ್ನಿಂದ ನಿಲ್ಲಿಸಲಾಗಿದೆ. ಆದರೆ, ಕೆಲವು ದೇಶಗಳ ಕ್ರೀಡೆಗಳ್ಳನ್ನು ಮುಂದುವರಿಸಲು, ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಸಿ ಕೆಲ ಮಾರ್ಗ ಸೂಚಿಗಳನ್ನು ಹೊರಡಿಸಿವೆ. ಇಂಗ್ಲೆAಡ್ನಲ್ಲಿ ಕ್ರಿಕೆಟಿಗರು ಕೌಶಲ್ಯಾಧಾರಿತ ಪ್ರತ್ಯೇಕ ಅಭ್ಯಾಸಗಳನ್ನು ಈ ವಾರದಿಂದ ಆರಂಭಿಸಿದ್ದಾರೆ. ಕೆಲ ಕ್ರಿಕೆಟ್ […]
ಜೂಮ್ ವಿಡಿಯೋ ಕಾಲಿಂಗ್ ಆ್ಯಪ್ ನಿಷೇಧಿಸುವ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಯನ್ನು ಸುಪ್ರೀಕೋರ್ಟ್ ಇಂದು ನಡೆಸಿತು.ವಿಚಾರಣೆ ನಡೆಸಿದ ನ್ಯಾಯಾಲಯ, ಈ ವಿಚಾರವಾಗಿ ಉತ್ತರಿಸಲು ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಕಾಲ ಸಮಯಾವಕಾಶವನ್ನು ನೀಡಿದೆ. ನವದೆಹಲಿಯ ಹರ್ಷಾ ಚಾಗ್ ಎನ್ನುವ ಟ್ಯೂಟೊರ್ ಒಬ್ಬರು, ‘ಜೂಮ್ ಆ್ಯಪ್ ಸುರಕ್ಷಿತವಲ್ಲ, ಹಾಗಾಗಿ ಈ ಅ್ಯಪ್ನ್ನು ನಿಷೇಧಿಸಬೇಕು’ ಎಂದು ಅವರು ಕಳೆದ ವಾರ ಸುಪ್ರೀಕೋರ್ಟ್ ಗೆ ಪಿಟಿಷನ್ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ […]
ಡೇವ್ ಎಂಬ ನಾಯಿ ಮರಿ ತನ್ನ ಮಾಲೀಕನೊಂದಿಗೆ ವಾಕ್ ಮಾಡುವ ಸಂದರ್ಭದಲ್ಲಿ ಎದುರಾದ ತನ್ನ ಸಹೋದರಿಯನ್ನು ಗುರುತಿಸಿ ಮನುಷ್ಯರ ರೀತಿ ತಬ್ಬಿಕೊಂಡ ಪ್ರಸಂಗ ನಡೆದಿದೆ. ಮನುಷ್ಯ ಕುಟುಂಬ ಪುನರ್ಮಿಲನಗಳು ಯಾವಾಗಲೂ ನಡೆಯುತ್ತಿರುತ್ತವೆ. ಇಂತ ಪುನರ್ಮಿಲನಗಳು ವ್ಯಕ್ತಿಗಳನ್ನು ಭಾವುಕರನ್ನಾಗಿಸುತ್ತದೆ. ಆದರೆ, ಈ ಸುದ್ದಿ ನಾಯಿ ಮರಿಗಳಿಗೆ ಸಂಬಂಧಿಸಿದ ಪುನರ್ಮಿಲನ. ಲಿಬ್ಬಿ ಎಂಬುವರು ತಮ್ಮ ತಂದೆ ಕಳಿಸಿದ ಎರಡು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ನಾಯಿ ಮರಿಗಳು ಒಟ್ಟಿಗೆ ಹುಟ್ಟಿದ್ದು, […]
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ವಿರೇಶ್ ಕುರವತ್ತಿ ಎಂಬ ಯುವಕ ಕೊರೊನಾ ಸಂಬಂಧ ನಡೆಯುತ್ತಿರುವ ಪ್ರಯೋಗಕ್ಕೆ ತನ್ನ ದೇಹವನ್ನು ಬಳಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾನೆ.ಯುವಕ ವಿರೇಶ್ ಕುರುವತ್ತಿ ನರಸಾಪುರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಓದುತ್ತಿದ್ದು, ಎಬಿವಿಪಿ ಕಾರ್ಯಕರ್ತನಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾನೆ.ದೇಶಕ್ಕಾಗಿ ತನ್ನಿಂದ ಏನಾದರೂ ಸೇವೆ ಮಾಡಲು ಮನಸ್ಸು ಹಂಬಲಿಸುತ್ತಿತ್ತು. ಕೊನೆ ಪಕ್ಷ ಕೊರೊನಾ ವೈರಸ್ ಔಷಧಿ ಪ್ರಯೋಗಕ್ಕಾದರೂ ನನ್ನ ದೇಹ […]
ಕೊರೊನಾ ಹಿನ್ನಲೆ ಫ್ರೀಡೌನ್ ಆಗಿದ್ದ ರಾಜ್ಯ ಮತ್ತೆ ನಾಳೆ ಲಾಕ್ಡೌನ್ ಆಗಲಿದೆ. ಇಂದು ಸಂಜೆಯಿAದಲೇ ಬೆಂಗಳೂರಿನ ಎಲ್ಲಾ ಏರಿಯಾಗಳು ಬಂದ್ ಆಗಲಿವೆ. ಪೊಲೀಸರು ಬ್ಯಾರಿಕೇಡ್ಗಳನ್ನ ಹಾಕಿ ರಸ್ತೆಗಳನ್ನ ಬಂದ್ ಮಾಡಲಿದ್ದಾರೆ. ಅಗತ್ಯ ವಸ್ತುಗಳಾದ ಹಾಲು, ತರಕಾರಿ, ಮೆಡಿಕಲ್ ಶಾಪ್, ಆಸ್ಪತ್ರೆ ದಿನಸಿ ವಸ್ತುಗಳು, ಇವೆಲ್ಲದಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಾಳೆ ಸಾರ್ವಜನಿಕ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಬೈಕು, ಕಾರು, ಟ್ಯಾಕ್ಸಿ, ಆಟೋ ಕೂಡ ರಸ್ತೆಗೆ ಇಳಿಯುವಂತಿಲ್ಲ. ಬೇಕಾಬಿಟ್ಟಿ ಓಡಾಡಿದ್ರೆ ಕೇಸ್ ಬೀಳೋದು […]
ಕಾನ್ಪುರ: ಮೊದಲೇ ನಿಗದಿಯಾಗಿದ್ದ ಮದುವೆಯನ್ನು ಲಾಕ್ ಡೌನ್ ನಡುವೆಯೂ ಹೇಗೋ ಮಾಡಿ ಮುಗಿಸಿದ ಹಲವು ಉದಾಹರಣೆಗಳನ್ನು ನೀವು ನೋಡಿದ್ದೀರಿ. ಇದು ಅದಕ್ಕಿಂತ ಸಂಪೂರ್ಣ ಭಿನ್ನ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಕೊರೊನ ಲಾಕ್ ಡೌನ್ ನಿಂದಾಗಿಯೇ ಒಂದು ಪ್ರೇಮ ಪ್ರಕರಣ ದಾಖಲಾಗಿದೆ ಮತ್ತು ಅದು ಮದುವೆಯೊಂದಿಗೆ ಸುಖಾಂತ್ಯ ಕಂಡಿದೆ. ನೀಲಂ ಎಂಬ ಯುವತಿ ತನ್ನ ತಂದೆ ತಾಯಿ ನಿಧನರಾದ ಬಳಿಕ ಅಣ್ಣ ಹಾಗೂ ಅತ್ತಿಗೆ ಜೊತೆ ವಾಸಿಸುತ್ತಿದ್ದಳು. ಆದರೆ ಅಣ್ಣ, ಅತ್ತಿಗೆ […]