ದರ್ಶನ್ ಸಿನಿಮಾ ‘ಕ್ರಾಂತಿ’ ರಾಜ್ಯಾದ್ಯಂತ ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. 22 ತಿಂಗಳ ಬಳಿಕ ತೆರೆಕಂಡಿರೋ ದರ್ಶನ್ ಸಿನಿಮಾವನ್ನು ನೋಡಿ ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ತೆರೆಮೇಲಾಗುತ್ತಿರುವ ಶಿಕ್ಷಣ ‘ಕ್ರಾಂತಿ’ಯನ್ನು ನೋಡಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ. ‘ಕ್ರಾಂತಿ’ ಮೂರನೇ ದಿನ ಪ್ರದರ್ಶನ ಕಾಣುತ್ತಿದೆ. ಸಿನಿಮಾಗೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದರೂ, ಕಲೆಕ್ಷನ್ ವಿಚಾರದಲ್ಲಿ ಹಿಂದೆ ಬಿದ್ದಿರಲಿಲ್ಲ. ಆದರೆ, ಎರಡನೇ ದಿನ ಕೊಂಚ ಹಿನ್ನಡೆ ಅನುಭವಿಸಿದೆ. ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ […]
ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಕ್ರಾಂತಿ’ ಚಿತ್ರಕ್ಕಾಗಿ ದೇಹ ಹುರಿಗೊಳಿಸಿ ಶರ್ಟ್ಲೆಸ್ ಆಗಿ ದರ್ಶನ ಕೊಟ್ಟಿದ್ದಾರೆ. ಕೊರೋನಾ ಲಾಕ್ಡೌನ್ ಸಮಯದಲ್ಲಿ ವರ್ಕೌಟ್ ಬಿಟ್ಟು ದರ್ಶನ್ ದಪ್ಪ ಆಗಿಬಿಟ್ಟಿದ್ದರು. ಕಳೆದ ಒಂದು ವರ್ಷದಿಂದ ಮತ್ತೆ ದೇಹ ದಂಡಿಸಿ ಹೆಚ್ಚು ಕಮ್ಮಿ 42 ಕೆಜಿ ತೂಕ ಇಳಿಸಿದ್ದಾರೆ. ಅತಿಯಾಗಿ ಜಿಮ್ನಲ್ಲಿ ಕಸರತ್ತು ಮಾಡುವುದು ಒಳ್ಳೆಯದಲ್ಲ. ಇದರಿಂದ ಹೃದಯಾಘಾತದಂತಹ ಸಮಸ್ಯೆಗಳು ಎದುರಾಗಬಹುದು ಎಂದು ಹೇಳುತ್ತಿರುತ್ತಾರೆ. ಇತ್ತೀಚೆಗೆ ಕೆಲವರು ಚಿಕ್ಕ ವಯಸ್ಸಿಗೆ ಕೊನೆಯುಸಿರೆಳೆಯಲು ಇದೇ ಕಾರಣ ಎನ್ನುವವರು […]
ಪ್ರಜಾಧ್ವನಿ ಕಾರ್ಯಕ್ರಮ ಉದ್ದೇಶಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಪೆ.3 ರಿಂದ ಬಸವಕಲ್ಯಾಣದಿಂದ ಪ್ರತಿ ವಿಧಾನಸಭ ಕ್ಷೇತ್ರದಲ್ಲಿ ಪ್ರಜಾಧ್ವನಿ ಯಾತ್ರೆ ಮಾಡುತ್ತೆವೆ ನಾನು ಉತ್ತರ ಕರ್ನಾಟಕ ಭಾಗದ 112 ಕ್ಷೇತ್ರದಲ್ಲಿ ಯಾತ್ರೆ ಮಾಡುತ್ತೆನೆ ಡಿಕೆ ಶಿವಕುಮಾರ್ ಮೈಸೂರು ಭಾಗದಲ್ಲಿ ಯಾತ್ರೆ ಮಾಡುತ್ತಾರೆ ಯಾತ್ರೆ ಮಾಡಿ ಜನರಿಗೆ ಬಿಜೆಪಿ ಸರ್ಕಾರದ ಕರ್ಮಕಾಂಡ ತಿಳಿಸುತ್ತೆವೆ ನಮ್ಮ ಪಕ್ಷದಿಂದ ಚಾರ್ಜ್ ಶೀಟ್ ಜನರ ಮುಂದೆ ಇಡ್ತಾಯಿದ್ದೆವೆ ಪಾಪದ ಪುರಾಣ ಅಂತ ಚಾರ್ಜ್ ಶೀಟ್ ಗೆ […]
ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಾವು ಮತ್ತು ಪ್ರಾಣಿಗಳು ವಶ. ವಿದೇಶದಿಂದ ಬಂದ ಒರ್ವ ಮಹಿಳೆ ಸೇರಿದಂತೆ ಮೂವರು ಆರೋಪಿಗಳಿಂದ ವಶ. ಬ್ಯಾಂಕಾಕ್ ನಿಂದ ಬಂದ ಪ್ರಯಾಣಿಕರ ಬಳಿ 18 ಹಾವು ಮತ್ತು ಪ್ರಾಣಿಗಳು. ಅಕ್ರಮವಾಗಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಲು ಸಾಗಾಣಿಕ ಆರೋಪ. ಯಾವುದೇ ಅನುಮತಿಯಿಲ್ಲದೆ ಸಾಗಿಸುತ್ತಿದ್ದ ಸರಿಸ್ಕೃಪಗಳು. ಹಳದಿ ಮತ್ತು ಹಸಿರು ಬಣ್ಣದ ಆನಕೊಂಡ, ಹಳದಿ ಬಣ್ಣದ ಅಮೇಜಾನ್ ಗಿಳಿ, ನೈಲ್ ಮಾನಿಟರ್ ಸೇರಿದಂತೆ ಹಲವು ಅಪರೂಪದ ಪ್ರಾಣಿಗಳು […]
ಕೈಲಾಸ್ ಚಂದ್ ಜೀವಾವಧಿ ಶಿಕ್ಷೆಗೊಳಗಾದ ಖೈದಿ 6 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಅನೈತಿಕ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದ ಆರೊಪಿ 7 ವರ್ಷ ಸಜೆ ಹಾಗೂ ಒಂದು ಸಾವಿರ ದಂಡ ವಿಧಿಸಿ ಆದೇಶ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ದಿಂಬಿನಿಂದ ಉಸಿರುಗಟ್ಟಿಸಿ ಹೆಂಡತಿ ಮಾಲತಿ ಕೊಲೆ ಮಾಡಿದ್ದ ಗಂಡ 46ನೇ ಸಿಸಿಹೆಚ್ ನ್ಯಾಯಾಲಯ ಆದೇಶ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಕಲ್ಬುರ್ಗಿಯಲ್ಲಿ ಪಠಾಣ್ ಚಿತ್ರ ಪ್ರದರ್ಶನ ವಿರೋಧಿಸಿ ಪ್ರತಿಭಟನೆ ಮಾಡಲಾಯಿತು ಹಿಂದೂ ಜಾಗೃತಿ ಸೇನೆಯಿಂದ ಗೇಟ್ ಏರಿದ್ ಕಲ್ಲು ತೂರಿ ಪ್ರತಿಭಟನೆ ಮಾಡಿದರು ಚಿತ್ರ ಪ್ರದರ್ಶನ ವೇಳೆ ಕೇಸರಿ ಬಣ್ಣವನ್ನು ಚಿತ್ರದಲ್ಲಿ ಅಶ್ಲೀಲ ವಾಗಿ ತೋರಿಸಿದ್ದಕ್ಕೆ ದೇಶವಿರೋಧಿ ಇಂದು ವಿರೋಧಿ ಪಠಾಣ್ ಚಿತ್ರ ಅಂತ ಆಕ್ರೋಶ ವ್ಯಕ್ತಪಡಿಸಿದರು ಶಾರುಖ್ ದೀಪಿಕಾ ಅಭಿನಯದ ಪಠಾಣ್ ಚಿತ್ರಕ್ಕೆ ವಿರೋಧಿ ಮಾಡಿದ್ದರು ಹಿಂದೂ ಜಾಗೃತಿ ಸೇನೆಯ ಜಿಲ್ಲಾಧ್ಯಕ್ಷರಾದ ಲಕ್ಷ್ಮಿಕಾಂತ್ ಸ್ವಾದಿ ಮತ್ತು ಕಾರ್ಯಕರ್ತರು ಪ್ರತಿಭಟನೆ ಮಾಡಿದರು […]
ಸ್ಯಾಂಡಲ್ವುಡ್ನ ಚಿಟ್ಟೆ ಎಂದು ಖ್ಯಾತಿಯಾಗಿರೋ ವಸಿಷ್ಠ ಸಿಂಹ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಟಿ ಹರಿಪ್ರಿಯಾ ಜೊತೆ ಎರಡು ದಿನಗಳ ಹಿಂದೆಯಷ್ಟೇ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಇದೀಗ ಈ ಜೋಡಿ ತಮ್ಮ ಮದುವೆಯ ಸುಂದರ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಿಂಹಪ್ರಿಯ ವಿವಾಹ ಜರುಗಿತ್ತು. ಡಾಲಿ, ಶಿವಣ್ಣ ಸೇರಿ ಹಲವರು ನಟ, ನಟಿಯರು ಈ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನವಜೋಡಿಯನ್ನ ಆಶೀರ್ವಾದಿಸಿದ್ದರು. ಇವತ್ತು […]
ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು, ಎಲ್ಲ ಪಕ್ಷಗಳು ಭರದ ಸಿದ್ದತೆಗಳನ್ನು ನಡೆಸಿವೆ. ಇದೇ ವೇಳೆ ಶನಿವಾರ ಕಾಂಗ್ರೆಸ್ ತನ್ನ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಸಮೀರ್ ರಂಜನ್ ಬರ್ಮನ್ ಅವರ ಪುತ್ರ ಸುದೀಪ್ ರಾಯ್ ಬರ್ಮನ್ ಹೆಸರೂ ಸೇರಿದೆ. ಪಕ್ಷದ ಹೈಕಮಾಂಡ್ ನಿರ್ಧಾರದಂತೆ ಸಮೀರ್ ರಂಜನ್ ಬರ್ಮನ್ ಅವರು ರಾಜಧಾನಿ ಅಗರ್ತಲಾದಿಂದ ಸ್ಪರ್ಧಿಸಲಿದ್ದಾರೆ. ಜನವರಿ 21 ರಂದು ಚುನಾವಣಾ ಆಯೋಗವು ತ್ರಿಪುರಾದಲ್ಲಿ ವಿಧಾನಸಭಾ ಚುನಾವಣೆಗೆ […]
ಭಾರತ್ಪೇಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಅಶ್ನೀರ್ ಗ್ರೋವರ್ ಮತ್ತು ಅವರ ಪತ್ನಿ ಮಾಧುರಿ ಜೈನ್ ಗ್ರೋವರ್ ಸೇರಿದಂತೆ ಉನ್ನತ ಕಾರ್ಯನಿರ್ವಾಹಕರ ವೇತನವನ್ನು ಕಂಪನಿಯ ನಿಯಂತ್ರಕ ಫೈಲಿಂಗ್ಗಳಲ್ಲಿ ಬಹಿರಂಗಪಡಿಸಲಾಗಿದೆ. ಅಶ್ನೀರ್ ಗ್ರೋವರ್ 22ನೇ ಸಾಲಿನ ಹಣಕಾಸು ವರ್ಷದಲ್ಲಿ 1.69 ಕೋಟಿ ರೂಪಾಯಿಗಳನ್ನು ಪಡೆದಿದ್ದರೆ, ಅವರ ಪತ್ನಿ ಮತ್ತು ಕಂಪನಿಯ ನಿಯಂತ್ರಣಗಳ ಮಾಜಿ ಮುಖ್ಯಸ್ಥೆ ಮಾಧುರಿ ಜೈನ್ ಗ್ರೋವರ್ ಅವರು 63 ಲಕ್ಷ ರೂಪಾಯಿ ಸಂಬಳ ಪಡೆದಿದ್ದಾರೆ. ಈ ಕಾರ್ಯನಿರ್ವಾಹಕರು ಬಹಿರಂಗಪಡಿಸಿದ ವೇತನಗಳು […]
ಕೆಲವು ಚಲನಚಿತ್ರಗಳನ್ನು ಗುರಿಯಾಗಿಸಿಕೊಂಡು “ಬಹಿಷ್ಕಾರ ಸಂಸ್ಕೃತಿ” ಯನ್ನು ಹಾಕುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಖಂಡಿಸಿದ್ದಾರೆ. ನವದೆಹಲಿ: ಕೆಲವು ಚಲನಚಿತ್ರಗಳನ್ನು ಗುರಿಯಾಗಿಸಿಕೊಂಡು “ಬಹಿಷ್ಕಾರ ಸಂಸ್ಕೃತಿ” ಯನ್ನು ಹಾಕುವುದನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಖಂಡಿಸಿದ್ದಾರೆ, ಭಾರತವು ಮೃದು ಶಕ್ತಿಯಾಗಿ ತನ್ನ ಪ್ರಭಾವವನ್ನು ಹೆಚ್ಚಿಸಲು ಉತ್ಸುಕರಾಗಿರುವ ಸಮಯದಲ್ಲಿ ಇಂತಹ ನಿದರ್ಶನಗಳು ವಾತಾವರಣವನ್ನು ಹಾಳುಮಾಡುತ್ತವೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ […]