ಪಾಕಿಸ್ತಾನದ ರಾಷ್ಟ್ರಪತಿ ಡಾ. ಆರಿಫ್ ಅಲ್ವಿ ಅವರ ಹುರುಳಿಲ್ಲದ ಆರೋಪ !

ಇಸ್ಲಾಮಾಬಾದ (ಪಾಕಿಸ್ತಾನ) – ಭಾರತವು ಮುಸ್ಲಿಮರ ನರಮೇಧ ಮಾಡುತ್ತಿದೆ ಮತ್ತು ಅವರ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ, ಎಂದು ಪಾಕಿಸ್ತಾನ ಅಧ್ಯಕ್ಷ ಡಾ.

ಆರಿಫ್ ಅಲ್ವಿಯವರು ಹುರುಳಿಲ್ಲದ ಆರೋಪ ಮಾಡಿದ್ದಾರೆ. ಪಾಕಿಸ್ತಾನದ ಪ್ರವಾಸದಲ್ಲಿರುವ ಅಮೆರಿಕಾದ ಮಹಿಳಾ ಸಂಸದೆ ಅಲ್ಹಾನ ಉಮರ ಅವರೊಂದಿಗೆ ಮಾತನಾಡುವಾಗ ಅಧ್ಯಕ್ಷ ಅಲ್ವಿ ಈ ಆರೋಪ ಮಾಡಿದ್ದಾರೆ. ‘ಮೋದಿ ಸರಕಾರ ಅಧಿಕಾರದಲ್ಲಿರುವ ಭಾರತದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ಮುಸ್ಲಿಮರು ಶೋಷಣೆಗೆ ಒಳಗಾಗುತ್ತಿದ್ದಾರೆ’, ಎಂದು ಅವರು ಹೇಳಿದರು.

ಸಂಪಾದಕೀಯ ನಿಲುವು

ಇದನ್ನೇ ಕಳ್ಳನಿಗೊಂದು ಪಿಳ್ಳೆ ನೆವ ಎನ್ನುತ್ತಾರೆ ! ಪಾಕಿಸ್ತಾನವು ಸೃಷ್ಟಿಯಾದಾಗಿನಿಂದ ಅಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಮತ್ತು ಇತರ ಧಮ್ದವರ ನರಮೇಧ ನಡೆಯುತ್ತಲೇ ಇದೆ. ಪಾಕಿಸ್ತಾನದಲ್ಲಿ ಹಿಂದೂಗಳು ಶೇ. ೯ ರಷ್ಟಿದ್ದು ಈಗ ಕೇವಲ ಶೇ. ೧ ರಷ್ಟು ಮಾತ್ರ ಉಳಿದಿದ್ದರೆ ಭಾರತದಲ್ಲಿ ಆಗ ಶೇ. ೩ ರಷ್ಟಿದ್ದ ಮುಸ್ಲಿಮರು ಇಗ ಶೇ. ೧೫ ರಷ್ಟಿದ್ದಾರೆ. ಡಾ. ಅಲ್ವಿಯವರು ಇದನ್ನೇಕೆ ಹೇಳುವುದಿಲ್ಲ !

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇದೀಗ ಪಿಎಸ್‌ಐ ಅಕ್ರಮ ತನಿಖೆ ಮುಂದುವರೆಸಿರುವ ಸಿಐಡಿ ಪೊಲೀಸರು !

Sat Apr 23 , 2022
   ಅಫಜಲಪುರದಲ್ಲಿ ಖರ್ಗೆ ಆಪ್ತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ್ ಪಾಟೀಲ್‌ ಬಂಧಿಸಿ ಸಿಐಡಿ ಅಧಿಕಾರಿಗಳು ನಗರಕ್ಕೆ ಕರೆ ತಂದು ವಿಚಾರಣೆ ಕೈಗೊಂಡಿದ್ದಾರೆ. ಬಂಧನಕ್ಕೆ ಮಹಾಂತೇಶ್ ಪಾಟೀಲ್ ಸಹಕರಿಸಿಲ್ಲವೆಂದು ಕುತ್ತಿಗೆ ಪಟ್ಟಿ ಹಿಡಿದು ಸಿಐಡ ಅಧಿಕಾರಿಗಳು ಎಳೆದುಕೊಂಡು ಹೋದ ಘಟನೆ ನಡೆಯಿತು.ನಿನ್ನೆಯಷ್ಟೇ ಅಫಜಲಪುರ ಶಾಸಕ ಗನ್ ಮ್ಯಾನ್ ಬಂಧಿಸಲಾಗಿತ್ತು. ಇದೀಗ ಬಂಧಿತರ ಸಂಖ್ಯೆ 13ಕ್ಕೇರಿದೆ.ಉಡುಪಿ: ಪರೀಕ್ಷಾ ಕೇಂದ್ರದಲ್ಲಿ ಡ್ರಾಮಾ ಮಾಡಿದ್ರೆ ಕ್ರಿಮಿನಲ್ ಕೇಸ್ : ಶಾಸಕ ರಘುಪತಿ ಭಟ್ ಇತ್ತೀಚಿನ […]

Advertisement

Wordpress Social Share Plugin powered by Ultimatelysocial