ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯ ನಾಯಕರೊಂದಿಗೆ ಅಮಿತ್ ಶಾ ಚರ್ಚೆ

ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ. ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಕುರಿತು ರಾಜ್ಯದ ನಾಯಕದೊಂದಿಗೆ ಚಿಂತನಾ ಮಂಥನ ನಡೆಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪಕ್ಷದ ಸಚಿವರು, ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೃಹ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಹಾರ್ದಿಕ್‌ ಪಾಂಡ್ಯ..!!

Sun Jan 1 , 2023
ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯ ಅವರು ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್‌ ಸರಣಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಈ ಬೆನ್ನಲ್ಲೇ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದಾರೆ.ಹಾರ್ದಿಕ್‌ ಪಾಂಡ್ಯ ಹಾಗೂ ಅವರ ಸಹೋದರ ಕೃನಾಲ್‌ ಪಾಂಡ್ಯ ಅಮಿತ್‌ ಶಾ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ.ಈ ಬಗ್ಗೆ ಟ್ವೀಟ್‌ ಮಾಡಿರುವ ಹಾರ್ದಿಕ್‌ ಪಾಂಡ್ಯ ನಿಮ್ಮ ಭೇಟಿ ನಮಗೆ […]

Advertisement

Wordpress Social Share Plugin powered by Ultimatelysocial