ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಬೃಹತ್ ಪಂಚರತ್ನ ಸಮಾವೇಶ. ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪರ ಮತಯಾಚನೆ. ಸಮಾವೇಶದಲ್ಲಿ ಭಾಗಿಯಾದ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಹಜರತ್ ಅಲಿ ಜೋಡಮನಿ, ಗುರುರಾಜ ಹುಣಸಿಮರದ ಸೇರಿದಂತೆ ಅನೇಕ ನಾಯಕರು ಭಾಗಿ.
https://play.google.com/store/apps/details?id=com.speed.newskannada