ಮೇಕೆದಾಟು ಯೋಜನೆಗೆ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ವಿರೋದ….

ಕರ್ನಾಟಕ ನೆಲ ಜಲ ರಕ್ಷಣಾ ಸಮಿತಿ ಆಯೋಜಿಸಿದ್ದ ಮೇಕೆದಾಟು ಪರ, ಅಣೆಕಟ್ಟು ವಿರುದ್ಧ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೇಕೆದಾಟು ನಮಗೆ ಬೇಕು ಎಂದಾದರೆ ಅಣೆಕಟ್ಟು ಎನ್ನಬೇಕು. ಅಲ್ಲಿ ಅಣೆಕಟ್ಟು ಕಟ್ಟುವುದರಿಂದ ಸುಮಾರು 1200 ಹೆಕ್ಟೇರ್ ಅರಣ್ಯ ಭೂಮಿ ನಾಶವಾಗುತ್ತೆ. ಲಕ್ಷಾಂತರ ಮರಗಳು ಹಾಳುಗೆಡವುವ ಇಂಥ ಯೋಜನೆ ನಮಗೆ ಬೇಕಿಲ್ಲ ಎಂದು ಅಭಿಪ್ರಾಯಪಟ್ಟರು.

ಅಣೆಕಟ್ಟು ಕಟ್ಟುವುದರಿಂದ ಯಾರಿಗೆ ಅನುಕೂಲ ಎಂದು ಪ್ರಶ್ನಿಸಿದ ಅವರು, ಅಣೆಕಟ್ಟು ನಿರ್ಮಾಣದಿಂದ ಕೆಲ ರಾಜಕಾರಿಣಿಗಳಿಗೆ ಗುತ್ತಿಗೆದಾರರಿಗೆ ಅನುಕೂಲವಾಗಬಹುದು. ಸಾಮಾನ್ಯ ಜನರಿಗೆ ಏನೂ ಪ್ರಯೋಜನವಿಲ್ಲ. ಅದೇ ಉತ್ತಮ ಪರಿಸರ ಉಳಿದ್ರೆ ಉಳಿದ್ರೆ ಸಾವಿರಾರು ಜನರಿಗೆ ಅನುಕೂಲವಾಗುತ್ತದೆ. ಅಣೆಕಟ್ಟು ನಿರ್ಮಾಣವಾದರೆ ಪರಿಸರಕ್ಕೆ ಹಾನಿಯಾಗುತ್ತದೆ. ಕಾಡುನಾಶವಾದರೆ ವಾತಾವರಣ ಮತ್ತಷ್ಟು ಹದಗೆಡುತ್ತದೆ ಎಂದು ಎಚ್ಚರಿಸಿದ್ದಾರೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೂಲಂಗಿ ದೋಸೆ ಮಾಡುವ ವಿಧಾನ : Radish waffle : Speed news kannada Banglore

Fri Jan 14 , 2022
        ಬೇಕಾಗುವ ಪದಾರ್ಥಗಳು   ಅಕ್ಕಿ-250 ಗ್ರಾಂ ಮೂಲಂಗಿ- 2 ತೆಂಗಿನಕಾಯಿ ತುರಿ- ಒಂದು ಸಣ್ಣ ಬಟ್ಟಲು ಹಸಿಮೆಣಸಿನ ಕಾಯಿ- 2-3 ಉಪ್ಪು- ರುಚಿಗೆ ತಕ್ಕಷ್ಟು ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಜೀರಿಗೆ-ಅರ್ಧ ಚಮಚ ಮಾಡುವ ವಿಧಾನ…   ಅಕ್ಕಿಯನ್ನು ಚೆನ್ನಾಗಿ ತೊಳೆದು 3 ಗಂಟೆಗಳ ಕಾಲ ನೆನೆಯಲು ಬಿಡಬೇಕು. ನಂತರ ಮೂಲಂಗಿಯನ್ನು ಚೆನ್ನಾಗಿ ತೊಳೆದು ಕೊಬ್ಬರಿ ತುರಿಯುವ ಮಣೆಯಲ್ಲಿ ತುರಿದುಕೊಳ್ಳಬೇಕು. ಅಕ್ಕಿ ನೆಂದ ಬಳಿಕ ನೀರನ್ನು […]

Advertisement

Wordpress Social Share Plugin powered by Ultimatelysocial