ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ, ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ದೊಡ್ಡ ಅಂಗಡಿಯಲ್ಲಿ ಪಟಾಕಿ ಸ್ಫೋಟಗೊಂಡು, ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪಟಾಕಿ ಅಂಗಡಿ ಬಳಿಯಿದ್ದ ಬೇಕರಿಯೊಂದಕ್ಕೂ ಬೆಂಕಿ ವ್ಯಾಪಿಸಿ ಭಯಂಕರ ಶಬ್ಧದೊಂದಿಗೆ ಸಿಲಿಂಡರ್ ಸಹ ಸ್ಫೋಟಗೊಂಡಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.
ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.speed.newskannada