ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದರು.ಸಿಎಂ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ ಬಗ್ಗೆ ಪ್ರತಿಕ್ರಿಯೆ ನೀಡಿ ಸತೀಶ್ ಜಾರಕಿಹೊಳಿ ಅವರು ಬಿಜೆಪಿಯಲ್ಲಿ ವಕ್ತಾರರಾಗಿದ್ದಾರಾ.? ಅವರು ಭವಿಷ್ಯ ಹೇಳುವವರಾ.? ಇದರ ಬಗ್ಗೆ ಅವರಿಗೇನು ಗೊತ್ತು? ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಮೂಡಿಸಲು ಅವರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಐಸಿಸ್​ ನಾಯಕ ಅಬು ಇಬ್ರಾಹಿಂ ಅಲ್​ ಹಶಿಮಿ ಅಲ್​ ಖುರೇಶಿ ಹತ್ಯೆ! ಮಿಲಿಟರಿ ದಾಳಿಯಲ್ಲಿ ̤

Fri Feb 4 , 2022
ವಾಷಿಂಗ್ಟನ್​​: ಅಮೆರಿಕ ಸೇನೆ ನಡೆಸಿದ ಸಿರಿಯಾ ದಾಳಿಯಲ್ಲಿ ಐಸಿಸ್​ ನಾಯಕ ಅಬು ಇಬ್ರಾಹಿಂ ಅಲ್​ ಹಶಿಮಿ ಅಲ್​ ಖುರೇಶಿ ಹತ್ಯೆಯಾಗಿರುವುದಾಗಿ ವೈಟ್​ ಹೌಸ್​ ತಿಳಿಸಿದೆ. ಐಸಿಸ್​ ನಾಯಕ ಅಬು ಬಕರ್​ ಅಲ್​ ಬಾಗ್ದಾದಿ ಹತ್ಯೆಯಾದ 2019ರ ದಾಳಿಯ ನಂತರದಲ್ಲಿ ನಡೆದಿರುವ ಅತಿದೊಡ್ಡ ಕಾರ್ಯಾಚರಣೆ ಇದಾಗಿದೆ.ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಆಡಳಿತಾಧಿಕಾರಿಗಳ ಪ್ರಕಾರ ಹತ್ಯೆಯಾದ ಅಲ್​ ಖುರೇಶಿ ವಾಸವಿದ್ದ ಕಟ್ಟಡದತ್ತ ಅಮೆರಿಕ ಯೋಧರು ತೆರಳುತ್ತಿದ್ದಂತೆ ಖುರೇಶಿ ತನ್ನನ್ನೇ ತಾನು ಸ್ಫೋಟಿಸಿಗೊಂಡ ಎಂದು […]

Advertisement

Wordpress Social Share Plugin powered by Ultimatelysocial