ಶೇ. 50 ರಷ್ಟು ದಂಡ ಪಾವತಿಗೆ ನಾಳೆಯೇ ಕೊನೆ ದಿನ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ನೀಡಲಾದ ಶೇಕಡ 50ರಷ್ಟು ರಿಯಾಯಿತಿ ನಾಳೆ ಕೊನೆಯಾಗಲಿದೆ.

ಫೆಬ್ರವರಿ 11 ಕ್ಕೆ ಶೇಕಡ 50ರಷ್ಟು ರಿಯಾಯಿತಿ ಅವಧಿ ಮುಕ್ತಾಯವಾಗಲಿದ್ದು, ಅವಧಿ ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ ಹೇಳಿದ್ದಾರೆ.

ಪಾನಮತ್ತ ಚಾಲನೆ ಹೊರತಾಗಿ ಉಳಿದೆಲ್ಲ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಫೆಬ್ರವರಿ 11ರವರೆಗೆ ಶೇಕಡ 50ರಷ್ಟು ರಿಯಾಯಿತಿ ನೀಡಿ ದಂಡಪಾವತಿಸಲು ಆದೇಶ ಹೊರಡಿಸಲಾಗಿತ್ತು. ಫೆಬ್ರವರಿ 11 ರಿಂದ ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿರುವ ಹಿನ್ನೆಲೆಯಲ್ಲಿ ರಿಯಾಯಿತಿ ಅವಧಿ ಕೊನೆಯಾಗಲಿದೆ.

ಸಂಚಾರ ಠಾಣೆಗಳಲ್ಲಿ ದಂಡಪಾವತಿಸಬಹುದು. ಸಂಚಾರ ಪೊಲೀಸರ ಬಳಿಯೂ ದಂಡಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು,

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತದಿಂದ ಟರ್ಕಿಗೆ ಕೊಟ್ಟ ನೆರವು ಎಷ್ಟು ಗೊತ್ತಾ.?

Fri Feb 10 , 2023
  ಬೆಂಗಳೂರು(ಫೆ.9): ಟರ್ಕಿ, ಸಿರಿಯಾ ದೇಶಗಳಲ್ಲಿ ಈಗಾಗಲೇ ನರಕ ಸದೃಶ ದೃಶ್ಯಗಳು ಒಂದಾದ ಮೇಲೊಂದು ಅಪ್ಪಳಿಸುತ್ತಲೇ ಇವೆ. ಜನರ ಪಾಡು ಹೇಳೋಕೆ, ನೋಡೋದಕ್ಕೆ ಅಸಾಧ್ಯ ಎಂಬ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಿವಿಧ ದೇಶಗಳು ಟರ್ಕಿಯತ್ತ ಮುಖ ಮಾಡಿದ್ದು, ಭಾರತವೂ ನೆರವಿನ ಹಸ್ತ ಚಾಚಿದ್ದು, ಭೂಕಂಪಪೀಡಿತ ಟರ್ಕಿ ದೇಶಕ್ಕೆ ರಕ್ಷಣಾ ಕಾರ್ಯದಲ್ಲಿ ನೆರವಾಗಲು ಭಾರತದಿಂದ ಐದನೇ ವಿಮಾನ ಹಾರಿ ಹೋಗಲಿದೆ. ಇದರಲ್ಲಿ ಎನ್​ಡಿಆರ್​ಎಫ್ ತಜ್ಞರು, ಪರಿಹಾರ ಸಾಮಗ್ರಿ ಇತ್ಯಾದಿಯನ್ನು ಕಳುಹಿಸಿಕೊಡಲಾಗುತ್ತಿದೆ. ಈಗಾಗಲೇ ಟರ್ಕಿ […]

Advertisement

Wordpress Social Share Plugin powered by Ultimatelysocial