ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಅಪರಿಚಿತ ಮಹಿಳೆಯ ಶವ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಅಯ್ಯನ ಕೆರೆಯಲ್ಲಿ ಪತ್ತೆಯಾಗಿದೆ.ಸುಮಾರು 55- 60 ವಯಸ್ಸಿನ ಮಹಿಳೆಯ ಅನುಮಾನಾಸ್ಪದವಾಗಿ ಸಾವನ್ನಪಿದ್ದಾರೆ.ಕಡೂರಿನಿಂದ ಸಖರಾಯಪಟ್ಟಣಕ್ಕೆ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳೆ ಬಂದಿದ್ದು, ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.ಶವದ ಬಳಿ ಮಂಗಲ್ ದೀಪ್ ಶೋ ರೂಂ ಪರ್ಸ್ ಪತ್ತೆಯಾಗಿದೆ.ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಆತ್ಮಹತ್ಯತೆಗೆ ಶರಣಾಗಿರುವ ಶಶಿಕಲಾ

Please follow and like us:

Leave a Reply

Your email address will not be published. Required fields are marked *

Next Post

ಬೀದರ್ ಬೆಡಗಿಗೆ ‘ಮಿಸಸ್ ಕ್ವೀನ್ ಆಫ್ ಇಂಡಿಯಾ’ ಪಟ್ಟ

Sat Feb 13 , 2021
‘ಮಿಸಸ್ ಕ್ವೀನ್ ಆಫ್ ಇಂಡಿಯಾ’, ದ ಕೀರೀಟ ತೊಟ್ಟ ಬೀದರ್ ನ ಬೆಡಗಿ. ಗಡಿ ಜಿಲ್ಲೆ ಬೀದರ್ ಬೆಡಗಿ ಅರುಣಾ ಪಾಟೀಲ 2021ನೇ ಸಾಲಿನ ‘ಮಿಸಸ್ ಕ್ವೀನ್ ಆಫ್ ಇಂಡಿಯಾ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಗ್ಲೊಬಲ್ ಪ್ಲೆಜೆಂಟ್ಸ್ ನವದೆಹಲಿಯಲ್ಲಿ ಸಂಘಟಿಸಿದ್ದ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳ 29 ಸುಂದರಿಯರನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಮಿಸಸ್ ಕ್ವೀನ್ ಆಫ್ ಇಂಡಿಯಾ ಸ್ಪರ್ಧೆಯು ಸಾಂಪ್ರದಾಯಿಕ ಸೌಂದರ್ಯ, ಬುದ್ಧವಂತಿಕೆ ಹಾಗೂ ಸೂಕ್ಷ್ಮತೆ ಆಧಾರಿತ ಸ್ಪರ್ಧೆಯಾಗಿದ್ದು, ಜಗತ್ತಿಗೆ […]

Advertisement

Wordpress Social Share Plugin powered by Ultimatelysocial