ನೇಪಾಳದಲ್ಲಿ ವಿಮಾನ ದುರಂತ .

 

ಠ್ಮಾಂಡ್‌ : ನೇಪಾಳದ ಭೀಕರ ವಿಮಾನ ಅಪಘಾತವಾಗಿದ್ದು, ನಾಲ್ವರು ಭಾರತೀಯರು ಸೇರಿದಂತೆ 72 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಥಾಣೆ ಮೂಲದ ಕುಟುಂಬ ಸಜೀವ ದಹನಗೊಂಡಿದ್ದಾರೆ. ಆಶೋಕ್‌ ಕಲುಮಾರ್‌,ತ್ರಿಪಾಠಿ, ಪತ್ನಿ ವೈಭವಿ ಬಾಂಡೇಕರ್‌ಮಕ್ಕಳಾದ ಧನುಷ್‌, ರಿತಿಕಾ ಸೇರಿದಂತೆ ಐವರು ಸಜೀವ ದಹನಗೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಕಠ್ಮಂಡುದಿಂದ ಪೋಖಾರಾಗೆ ಹೊರಟಿದ್ದ ಯೇತಿ ಏರ್ಲೈನ್ಸ್ನ ಎಟಿಆರ್ 72 ವಿಮಾನವು ಇಂದು ಬೆಳಿಗ್ಗೆ ಕಾಸ್ಕಿ ಜಿಲ್ಲೆಯ ಪೋಖಾರಾದಲ್ಲಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತಕ್ಕೀಡಾದ ವಿಮಾನದಲ್ಲಿ ಒಟ್ಟು 68 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನೇಪಾಳದ ಪೋಖಾರಾ ವಿಮಾನ ನಿಲ್ದಾಣದಲ್ಲಿ ವಿಮಾನ ಅಪಘಾತದಲ್ಲಿ 53 ನೇಪಾಳಿ, 5 ಭಾರತೀಯರು, 4 ರಷ್ಯನ್, 1 ಐರಿಶ್, 2 ಕೊರಿಯನ್ನರು, 1 ಅರ್ಜೆಂಟೀನಾ ಮೂಲದವರು ತಿಳಿದು ಬಂದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಕ್ಕಳ ಜೊತೆ ಅಮೂಲ್ಯ ಸಂಕ್ರಾಂತಿ ಫೋಟೋಶೂಟ್.

Sun Jan 15 , 2023
ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವರು ಭರ್ಜರಿಯಾದ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಸಂಕ್ರಾಂತಿಗೆ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ತಮ್ಮ ಇಬ್ಬರು ಗಂಡು ಮಕ್ಕಳ ಜೊತೆಗೆ ಅಮೂಲ್ಯ ಅವರು ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಅವರ ಜೊತೆ ಅವರ ಪತಿಯೂ ಇದ್ದರು. ತೆಂಗಿನ ಮರದ ಬುಡದಲ್ಲಿ ಮಕ್ಕಳನ್ನು ಎತ್ತಿಕೊಂಡು ಕುಳಿತಿದ್ದಾರೆ ಅಮೂಲ್ಯ ಹಾಗೂ ಜಗದೀಶ್. ಅವರ ಪಕ್ಕವೇ ಮುದ್ದಾದ ಒಂದು ಹಸು ಕೂಡಾ ಇತ್ತು.ಅಮೂಲ್ಯ ಅವರು ಗೋಲ್ಡನ್ ಕಲರ್ ಸಲ್ವಾರ್ ಧರಿಸಿದ್ದರೆ ಜಗದೀಶ್ ಅವರು ಬ್ಲಾಕ್ […]

Advertisement

Wordpress Social Share Plugin powered by Ultimatelysocial