ಶುಭ ಸುದ್ದಿ:

ಬೆಂಗಳೂರು: ನೇಕಾರರಿಗೆ 5000 ರೂ. ನೀಡುವ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಮಗ್ಗ ನೇಕಾರರಿಗೆ, ಕಾರ್ಮಿಕರಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವಿನ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.

ಆರ್ಥಿಕ ಹಿನ್ನಡೆಯಿಂದ ಸಂಕಷ್ಟದಲ್ಲಿರುವ ವಿದ್ಯುತ್ ಮಗ್ಗ ಮತ್ತು ಮಗ್ಗ ಪೂರ್ವ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರು ಮತ್ತು ಕಾರ್ಮಿಕರಿಗೆ 2022 -23ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯ 5,000 ರೂ. ಆರ್ಥಿಕ ನೆರವನ್ನು ಡಿಬಿಟಿ ಮೂಲಕ ಅವರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕರ್ಕ ರಾಶಿಭವಿಷ್ಯ 2023

Wed Jan 11 , 2023
ಕರ್ಕಾಟಕ ರಾಶಿ ವಾರ್ಷಿಕ ರಾಶಿ ಭವಿಷ್ಯ 2023 (Varshika Rashi Bhavishya 2023) ರ ಪ್ರಕಾರ, ಈ ವರ್ಷದ ಆರಂಭದಲ್ಲಿ, ನಿಮ್ಮ ರಾಶಿಚಕ್ರ ಚಿಹ್ನೆಯ ಮೊತ್ತವು ಕಾರ್ ಗ್ರಹದ ಮಂಗಳದ ಹನ್ನೊಂದನೇ ಮನೆಯಲ್ಲಿ ಮೇಕೆಯಾಗಿ ಬದಲಾಗುತ್ತದೆ, ಇದು ನಿಮಗೆ ಉತ್ತಮ ಆರ್ಥಿಕ ಸ್ಥಿತಿಯನ್ನು ನೀಡುತ್ತದೆ. ಹಣವನ್ನು ಹೇಗೆ ಮಾಡಬೇಕೆಂಬುದರ ವಿಷಯದಲ್ಲಿ ನೀವು ಅದೇ ದಿಕ್ಕಿನಲ್ಲಿ ಚಲಿಸುವುದನ್ನು ಮುಂದುವರಿಸುತ್ತೀರಿ ಮತ್ತು ನೀವು ಯಶಸ್ವಿಯಾಗುತ್ತೀರಿ. ರಿಯಲ್ ಎಸ್ಟೇಟ್ ಖರೀದಿ ಮತ್ತು ಮಾರಾಟದ ಪ್ರಯತ್ನದಲ್ಲಿ […]

Advertisement

Wordpress Social Share Plugin powered by Ultimatelysocial