ಕನ್ನಕಳವು ಮಾಡುತ್ತಿದ್ದ 3ಜನ ಆರೋಪಿ ಗಳ ಬಂಧನ

ಮನೆ ಕಳವು ಮಾಡುತ್ತಿದ್ದ 3 ಜನ ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ .ಸದ್ದುಗುಂಟೆಪಾಳ್ಯದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಹಣ ಲೂಟಿ ಮಾಡಿದ್ದ ಆರೋಪಿ ಇಮ್ರಾನ್ಅಹ್ಮದ್, ಸಯ್ಯದ್ ಜಮೀರ್, ಅಹ್ಮದ್ ಅತ್ತಿಕ್ ಪಾಷಾ, ರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಿಂದ 4.5 ಲಕ್ಷ ಬೆಲೆಯ 100 ಗ್ರಾಂ ಚಿನ್ನ ಹಾಗೂ 5 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ :ಮಹಿಳಾ ಟ್ರಾಫಿಕ್ ಪೊಲೀಸ್ ಅಧಿಕಾರಿಯ ಲಂಚವತಾರ

Please follow and like us:

Leave a Reply

Your email address will not be published. Required fields are marked *

Next Post

ಕುಡಿದ ಮತ್ತಿನಲ್ಲಿ ಪರಸ್ವರ ಗಲಾಟೆ, ವ್ಯಕ್ತಿ ಕೊಲೆಯಲ್ಲಿ ಅಂತ್ಯ

Sun Dec 20 , 2020
ಕುಡಿದ ಮತ್ತಿನಲ್ಲಿ ಪರಸ್ಪರ ಗಲಾಟೆ ಉಂಟಾಗಿ ವ್ಯಕ್ತಿ ಕೊಲೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲುರು ಪಟ್ಟಣದ ಸಂತೆ ಬೀದಿಯಲ್ಲಿ ತಡರಾತ್ರಿ ನಡೆದಿದೆ. ಚೈನ್ ಬಾಬು ಶಶಿ ಬಳಿ ಹಣ ಸಾಲ ಪಡೆದು ವಾಪಸ್ ನೀಡಲಿಲ್ಲ ಹಣ ವಾಪಸ್ ಕೇಳಿದಕ್ಕೆ ಚೈನ್ ಬಾಬು ಹಲ್ಲೇ ಮಾಡಲು ಮುಂದಾಗಿದ್ದಾನೆ ಈ ವೇಳೆ ಶಶಿ ಮಚ್ಚಿನಿಂದ ಹಲ್ಲೇಮಾಡಿ ಕೊಲೆಗೈದಿರುವುದಾಗಿ ಠಾಣೆಯಲ್ಲಿ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. […]

Advertisement

Wordpress Social Share Plugin powered by Ultimatelysocial