ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ ಪ್ರಕರಣ. ಪೊಲೀಸ್ ಕಾನ್ಸ್‌ಟೇಬಲ್ ಶೀಲಾ, ಹೆಡ್ ಕಾನ್ಸ್‌ಟೇಬಲ್ ಸುರೇಶ್ ನೇಣಿಗೆ ಶರಣಾದ ದಂಪತಿಗಳು. ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಶೀಲಾ‌ ಕಂಟ್ರೋಲ್ ರೂಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ. ಡೆತ್ ನೋಟ್ ಬರೆದಿಟ್ಟು ದಂಪತಿಗಳು ಆತ್ಮಹತ್ಯೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ದೇವಸ್ಥಾನದಲ್ಲಿ ಕಳ್ಳರ ಕೈಚಳಕ

Please follow and like us:

Leave a Reply

Your email address will not be published. Required fields are marked *

Next Post

ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ ಲಾಂಚರ್ ಪತ್ತೆ..!

Sat Dec 19 , 2020
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಂಗಮದ ಬಳಿ ಹರಿಯುವ ಅರ್ಕಾವತಿ ನದಿಯ ಸ್ಥಳದ ಬಳಿ ಸುತ್ತಮುತ್ತಲೂ ಮಿಲಿಟರಿ ತರಬೇತಿ ನಡೆಯುತ್ತಿತ್ತು. ಆ ಸಮಯದಲ್ಲಿ ಬಳಸಿದ್ದ ಲಾಂಚರ್ ಮಾದರಿ ಮಿಲಿಟರಿ ವಸ್ತುಗಳನ್ನ ನದಿಗೆ ಎಸೆಯಲಾಗಿತ್ತು. ಈಗ ಅದು ಸ್ಥಳೀಯ ಜನರಿಗೆ ಸಿಕ್ಕಿರುವ ಬಗ್ಗೆ ಮಾಹಿತಿ ದೊರಕಿದೆ. ಸ್ಥಳಕ್ಕೆ ತಜ್ಞರ ತಂಡ ವಸ್ತು ಪರೀಕ್ಷೆ ನಡೆಸಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ :ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ Please […]

Advertisement

Wordpress Social Share Plugin powered by Ultimatelysocial