ಚಾಕು ಇರಿತದಿಂದ ಹತ್ಯೆಯಾಗಿದ್ದ ರೌಡಿಶೀಟರ್ ಖಘಿ ಮಂಜನ ಹತ್ಯೆಗೈದಿದ್ದ ಪ್ರಮುಖ ಆರೋಪಿಯನ್ನು ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಖಘಿ ಮಂಜ ಹತ್ಯೆ ಸಂಬಂಧ ತನಿಖೆ ನಡೆಸಿದ್ದ ತುಮಕೂರು ಪೊಲೀಸರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ವಿಕ್ಕಿಯನ್ನು ಬಂಧಿಸಲು ತೆರಳಿದ್ದಾಗ ಎಎಸ್ ಐ ಪರಮೇಶ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ ಈ ವೇಳೆ ತಿಲಕ್ ಪಾರ್ಕ್ ಸಬ್ ಇನ್ಸ್ ಪೆಕ್ಟರ್ ನವೀನ್ ರಿಂದ ಪೈರಿಂಗ್ ಮಾಡಿ ಕಾಲಿಗೆ ಗುಂಡು ಹೊಡೆದು ಆರೋಪಿಯನ್ನು ಬಂಧಿಸಿದ್ದಾರೆ . ಗಾಯಾಳುವನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಇದನ್ನು ಓದಿ:ಕರ್ನಾಟಕ ವೇದಿಕೆ ಕಾರ್ಯಕರ್ತರನ್ನು ಬಂದಿಸಿದ ಪೊಲೀಸರು