ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಬೇಗೂರು ಪಿಎಸ್ ಐ ಈಶ್ವರ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದುೆ, ಮದನ್ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೋಲಿಸರು ಬೇಗೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಚೇಸಿಂಗ್ ಮಾಡಿ ಸುಮಾರು 4 ಕಿಲೋಮೀಟರ್ ಚೇಸ್ ಮಾಡಿರುವ ಪೊಲೀಸರು ರೌಡಿಶೀಟರ್ ಮದನ್ ಮೇಲೆ ಕೊಲೆ, ಸುಲಿಗೆ ಸೇರಿ 14 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿತ್ತು. ಆರೋಪಿ ಬಂಧನಕ್ಕೆ ಬಲೆ ಬೀಸಿದ್ದ ಬೇಗೂರು ಪೊಲೀಸರು ಬಂಧನಕ್ಕೆ ಹೋದಾಗ ಪೇದೆ ರವಿಕುಮಾರ್ ಮೇಲೆ ಹಲ್ಲೆ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪಿಎಸ್ ಐ ಈಶ್ವರ್ ಆರೋಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾನೆ..ಇನ್ನು ಈ ಪ್ರಕರಣ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
ಇದನ್ನೂ ಓದಿ :ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ