ಬೆಳ್ಳಂ ಬೆಳಿಗ್ಗೆ ಡಕಾಯಿತಿ ಕಾಲು ಸೀಳಿದ ಪೊಲೀಸ್ ತುಪಾಕಿ

ಇಂದು ಬೆಳ್ಳಂ ಬೆಳಿಗ್ಗೆ ನಂದಿನಿ ಲೇಔಟ್ ಪಿಎಸ್ ಐ ಜೋಗಾನಂದ್ ರಿಂದ ಡಕಾಯಿತಿ ಆರೋಪಿ ಮೇಲೆ ಫೈರಿಂಗ್ ಮಾಡಿರುವ ಘಟನೆ ನಂದಿನಿ ಲೇಔಟ್ ನಲ್ಲಿ ನಡೆದಿದ್ದೆ. ಅನುಬಾನ್ ಬಂಧನಕ್ಕೆ ತೆರಳಿದ್ದ ವೇಳೆ ಪಿಸಿ ಅಭಿಶೇಕ್ ಮೇಲೆ ಡ್ರ್ಯಾಗರ್ ನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಸಿದರು. ಈ ವೇಳೆ ಆತ್ಮರಕ್ಷಣೆಗಾಗಿ ಪಿಎಸ್ ಐ ಜೋಗಾನಂದ್ ರಿಂದ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಾಳು ಅನುಬಾನ್  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ :ಸಿಪಿ ಯೋಗೀಶ್ವರ್ ಮಂತ್ರಿ ಮಾಡೋದು ಗ್ಯಾರಂಟಿ

Please follow and like us:

Leave a Reply

Your email address will not be published. Required fields are marked *

Next Post

 ಲಾರಿ‌ ಹರಿದು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

Wed Dec 2 , 2020
ಈರುಳ್ಳಿ ತುಂಬಿದ ಲಾರಿ ಹರಿದು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿದ್ಯಾನಗರದ ಕಾಡಸಿದ್ದೇಶ್ವರ ಕಾಲೇಜು ಎದುರು‌ ನಡೆದಿದೆ.‌ಕೇಶ್ವಾಪುರದ ಜುನೈದ ಶೇಕ್ (17) ಮೃತ ವಿದ್ಯಾರ್ಥಿ. ಈತ ಸ್ಕೂಟಿಯಲ್ಲಿ ಪೇಪರ್ ಹಾಗೂ ಉಪಹಾರ ತರಲು ಹೊರಗಡೆ ಹೋಗಿದ್ದ. ಆದ್ರೆ ವಿದ್ಯಾನಗರ ಕಾಡಸಿದ್ದೇಶ್ವರ ಕಾಲೇಜು ಎದುರಿನ ತಿರುವಿನಲ್ಲಿ ಎಪಿಎಂಸಿಗೆ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಾಯ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ತಲೆಯ ಮೇಲೆಯೇ ಲಾರಿ ಹಾಯ್ದು ಹೋಗಿದ್ದರಿಂದ ಮುಖ ಗುರುತು ಸಿಗದಂತೆ ಛಿದ್ರವಾಗಿದೆ. ಘಟನೆ ನಡೆದ ತಕ್ಷಣವೇ […]

Advertisement

Wordpress Social Share Plugin powered by Ultimatelysocial