JDS ಮುಖಂಡನ ಸಾವಿನ ಸುತ್ತ ಅನುಮಾನದ ಹುತ್ತ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅಳ್ಳಿಮಾರನಹಳ್ಳಿ ಎಂಬ ಗ್ರಾಮದಲ್ಲಿ ನಾಪತ್ತೆಯಾಗಿದ್ದ  ಜೆಡಿಎಸ್ ಮುಖಂಡ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ 3 ದಿನಗಳ ಹಿಂದೆ ಕಾಣೆಯಾಗಿದ್ದ ಜೆಡಿಎಸ್ ಮುಖಂಡ ಕೆ.ನಾಗರಾಜು ಮೃತದೇಹ ನೆನ್ನೆ ಕನಕಪುರದ ಹುಲಿಬೆಲೆ ಎಂಬ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.

ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಕನಕಪುರ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ :1 ರಿಂದ 5ನೇ ತರಗತಿಗಳ ಪ್ರಾರಂಭಕ್ಕೆ ಕೋರೋನಾ ಅಡ್ಡಿ 

 

Please follow and like us:

Leave a Reply

Your email address will not be published. Required fields are marked *

Next Post

ಬಸ್ ನಿಲ್ದಾಣದಲ್ಲೆ ಇದ್ದಾರೆ ಮಕ್ಕಳ ಕಳ್ಳರು.!

Sun Mar 14 , 2021
6 ವರ್ಷದ ಬಾಲಕನೊಬ್ಬನನ್ನು ಖತರ್ನಾಕ್‌ ಕಳ್ಳ ಕಿಡ್ನಾಪ್ ಮಾಡಿಕೊಂಡು ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಂಧ್ರದ ತಿರುಪತಿಯ ಅಲ್ಪಿರಿ ಬಸ್ ನಿಲ್ದಾಣದಲ್ಲಿಈ ಘಟನೆ ನಡೆದಿದ್ದು, ಬಾಲಕನನ್ನು ಅಪರಿಚಿತ ವ್ಯಕ್ತಿ ಕಿಡ್ನಾಪ್ ಮಾಡಿದ್ದಾನೆ. ತಿರುಪತಿ ಪೊಲೀಸರು ಆರೋಪಿಗಾಗಿ ಹುಡುಕಾಟ‌ ನಡೆಸುತ್ತಿದ್ದು ಕಿಡ್ನಾಪ್ ಮಾಡಿದವನು ಕರ್ನಾಟಕ ಮೂಲದವನಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ:JDS ಮುಖಂಡನ ಸಾವಿನ ಸುತ್ತ ಅನುಮಾನದ ಹುತ್ತ Please follow and like us:

Advertisement

Wordpress Social Share Plugin powered by Ultimatelysocial