ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅಳ್ಳಿಮಾರನಹಳ್ಳಿ ಎಂಬ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಜೆಡಿಎಸ್ ಮುಖಂಡ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ 3 ದಿನಗಳ ಹಿಂದೆ ಕಾಣೆಯಾಗಿದ್ದ ಜೆಡಿಎಸ್ ಮುಖಂಡ ಕೆ.ನಾಗರಾಜು ಮೃತದೇಹ ನೆನ್ನೆ ಕನಕಪುರದ ಹುಲಿಬೆಲೆ ಎಂಬ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ.
ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಕನಕಪುರ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :1 ರಿಂದ 5ನೇ ತರಗತಿಗಳ ಪ್ರಾರಂಭಕ್ಕೆ ಕೋರೋನಾ ಅಡ್ಡಿ