ಹುಬ್ಬಳ್ಳಿ: ಇವತ್ತು 26ನೇ ರಾಷ್ಟ್ರೀಯ ಯುವಜನೋತ್ಸವ ಸಮಾರಂಭ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಆದರೆ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತರು ಸೋಷಿಯಲ್ ಮೀಡಿಯಾದಲ್ಲಿ ‘ಗೋ ಬ್ಯಾಕ್ ಮೋದಿ’ ಅಭಿಯಾನ ಆರಂಭಿಸಿದ್ದಾರೆ.
ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರು ಹಾಗೂ ಕೆಲವು ಕಾರ್ಯಕರ್ತರಿಂದ ‘ಗೋ ಬ್ಯಾಕ್ ಮೋದಿ’ ಅಭಿಯಾನ ಪ್ರಾರಂಭವಾಗಿದೆ.
ಹಲವಾರು ವಿಚಾರಗಳನ್ನು ಮುಂದಿಟ್ಟುಕೊಂಡಿರುವ ಕಾರ್ಯಕರ್ತರು ಪ್ರಶ್ನೆಗಳ ಮೂಲಕ ಅಭಿಯಾನ ಮಾಡ್ತಿದ್ದಾರೆ.
ಜಿಲ್ಲೆಯ ಯಳಂದೂರು ತಾಲ್ಲೂಕಿನ ಗುಂಬಳ್ಳಿ ಗ್ರಾಮದ ಅರುಣಾ ಮಾರಮ್ಮ ದೇವಸ್ಥಾನ ಆವರಣದಲ್ಲಿ ಜಾನಪದ ಜಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಪ್ರತಿಧ್ವನಿ ಸಾಂಸ್ಕೃತಿಕ ಕಲಾ ವೇದಿಕೆ ಯಳಂದೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಾನಪದ ಜಾತ್ರೆ ಸುಗ್ಗಿ ಸಂಕ್ರಾಂತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಎನ್.ಮಹೇಶ್ ರವರ ಅಧ್ಯಕ್ಷತೆಯಲ್ಲಿ ಜಾನಪದ ವಿದ್ವಾಂಸಕರಾದ ಜನಾರ್ದನ್ ಜನ್ನಿರವರು ಉದ್ಘಾಟನೆ ಮಾಡಿದರು ನಂತರ ಶಾಸಕ ಎನ್. ಮಹೇಶ್ ರವರು ಜಾನಪದ ಸೊಗಡಿನ ಬಗ್ಗೆ ಮಾತನಾಡಿದರು ಕಾರ್ಯಕ್ರಮದಲ್ಲಿ ಕಲಾವಿದರು […]