ಕೆಆರ್ಪಿಪಿ ಪಕ್ಷಕ್ಕೆ ಅಲ್ಪಸಂಖ್ಯಾತ ಸಮುದಾಯದ ಬಲ.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಶಾಕ್ ಕೊಟ್ಟ ರೆಡ್ಡಿ
ಸಾಮೂಹಿಕವಾಗಿ ಜನಾರ್ಧನರೆಡ್ಡಿ ಪಕ್ಷಕ್ಕೆ ಸೇರ್ಪಡೆಯಾದ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಮುಖಂಡರು.
ಕೊಪ್ಪಳ ಜಿಲ್ಲೆಯ ಗಂಗಾವತಿಯ ಕೆಆರ್ಪಿಪಿಗೆ ಪಕ್ಷದ ಕಚೇರಿಯಲ್ಲಿ ಸೇರ್ಪಡೆ.
ಮಾಜಿ ಸಚಿವ ಜನಾರ್ಧನರೆಡ್ಡಿ ನೇತೃತ್ವದಲ್ಲಿ ಸಾಮೂಹಿಕವಾಗಿ ಸೇರ್ಪಡೆಯಾದ ಮಹಿಳಾ ಮುಖಂಡರು
ನಿರ್ಣಾಯಕ ಮತಗಳನ್ನು ಹೊಂದಿರುವ ಅಲ್ಪಸಂಖ್ಯಾತ ಸಮುದಾಯದ
ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಭದ್ರ ಕೊಟೇಯಾಗಿರುವ ಅಲ್ಪಸಂಖ್ಯಾತ ಸಮುದಾಯದ ಮತಗಳು.
ರೆಡ್ಡಿ ಹೊಡೆತಕ್ಕೆ ಛಿದ್ರ ಛಿದ್ರವಾಗುತ್ತಿರುವ ಕಾಂಗ್ರೆಸ್ ವೋಟ್ ಬ್ಯಾಂಕ್.
https://play.google.com/store/apps/details?id=com.speed.newskannada