ಇಂದು ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ ಆಗಮನ.

ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ  ಎಂಬ ಮಹಿಳಾ ಸಮಾವೇಶವನ್ನು   ಉದ್ಘಾಟಿಸಲಿದ್ದಾರೆ.ಕರ್ನಾಟಕದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ನಾನಾ ಕಸರತ್ತಿಗೆ ಇಳಿದಿವೆ.

ಭರ್ಜರಿ ಪ್ರಚಾರಕ್ಕೆ ವೇದಿಕೆ ಸಿದ್ದಪಡಿಸುತ್ತಿವೆ. ಸದ್ಯ ಬೆಂಗಳೂರಿನ ರಸ್ತೆಗಳಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ  ಅವರ ಬೃಹತ್ ಕಟೌಟ್​ಗಳು ರಾರಾಜಿಸುತ್ತಿವೆ. ಇಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ನಾ ನಾಯಕಿ  ಎಂಬ ಮಹಿಳಾ ಸಮಾವೇಶವನ್ನು  ಉದ್ಘಾಟಿಸಲಿದ್ದಾರೆ. ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ ನೀಡಲಿದ್ದಾರೆ.

ಹಾಗೂ ಇಂದಿನಿಂದ 2 ದಿನಗಳ ಕಾಲ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆ ಮಧ್ಯಾಹ್ನ ನವದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ  ಪ್ರಯಾಣ ಬೆಳೆಸಲಿದ್ದಾರೆ. ಇನ್ನು ಚುನಾವಣೆ ಹೊತ್ತಿನಲ್ಲಿ ರೈತ ಸಮುದಾಯ ಒಗ್ಗೂಡಿಸಲು ಹೆಚ್​ಡಿ ಕುಮಾರಸ್ವಾಮಿ  ರಾಜ್ಯದ ರೈತರಿಗೆ ರೈತ ಸಂಕ್ರಾಂತಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ರೈತರೊಂದಿಗೆ ಕುಮಾರಸ್ವಾಮಿ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಬನ್ನಿ ಚುನಾವಣೆ ಹೊಸ್ತಿಲಲ್ಲಿರುವಾಗಲೇ ರಾಜಕೀಯ ಪಕ್ಷಗಳು ಯಾವ ರೀತಿ ತಂತ್ರ ಹೆಣೆಯುತ್ತಿವೆ. ಯಾವ ಯಾವ ಕಾರ್ಯಕ್ರಮಗಳ ಮೂಲಕ ಮತದಾರರ ಮನ ಗೆಲ್ಲುತ್ತಿವೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ನಾ ನಾಯಕಿ' ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ.

Mon Jan 16 , 2023
ಕಾಂಗ್ರೆಸ್ ಹಮ್ಮಿಕೊಂಡಿರುವ ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ: ಕಾಂಗ್ರೆಸ್ ಹಮ್ಮಿಕೊಂಡಿರುವ ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ಅವರ ನಾ […]

Advertisement

Wordpress Social Share Plugin powered by Ultimatelysocial