‘ಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ; ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ’.

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ. ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರವಾಗಿ ಮುರುಗೇಶ ನಿರಾಣಿ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಕಳೆದ ಕೆಲವು ದಿನಗಳಿಂದ ತೀವ್ರ ವಾಕ್ಸಮರ ನಡೆಯುತ್ತಿದೆ.
ಆರಂಭದಲ್ಲಿ ಜೊತೆಗಿದ್ದ ನಿರಾಣಿ ಸಚಿವ ಸ್ಥಾನ ಸಿಕ್ಕ ಬಳಿಕ ತಮ್ಮ ವರಸೆ ಬದಲಾಯಿದ್ದಾರೆಂಬ ಆರೋಪ ಮಾಡಿದ್ದ ಶಾಸಕ ಯತ್ನಾಳ್, ‘ಪಿಂಪ್ ಸಚಿವ’ ಪದ ಪ್ರಯೋಗ ಮಾಡಿದ್ದರು. ಯತ್ನಾಳ್ ಹೇಳಿಕೆಗೆ ಸಚಿವ ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ತಿರುಗೇಟು ನೀಡಿದ್ದಾರ, ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಯತ್ನಾಳ್ ಭಾಷೆಯಲ್ಲಿಯೇ ಪದ ಪ್ರಯೋಗ ಮಾಡಿದ್ದಾರೆ. ಬೈಗುಳದಿಂದ ಮುಜುಗರ: ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್’ಗೆ ನಿರಾಣಿ, ಸಿಸಿ ಪಾಟೀಲ್ ಎಚ್ಚರಿಕೆಶಿಖಂಡಿ ಬಸ್ಯಾ ನಡುಬೀದಿಯಲ್ಲಿ ಬೆತ್ತಲಾಗುವ ಕಾಲ ಬಂದಿದೆ. ಬಾಯಿ ಹರುಕನಂತೆ ಮಾತನಾಡುವ ನಾಮರ್ಧ ನಿನ್ನದೇ ಭಾಷೆಯಲ್ಲಿಯೇ ಉತ್ತರನೀಡುತ್ತೇನೆ.

ಒಬ್ಬ ಅಪ್ಪನಿಗೆ ಹುಟ್ಟದ ನಿನಗೆ ಅಂತ್ಯ ಹಾಡುವ ಕಾಲ ಬಂದಿದೆ. ನೇರ ಕಾದಾಟಕ್ಕೆ ಕಣಕ್ಕೆ ಬಂದರೆ ನಿನ್ನ ತಾಕತ್ತು ತಿಳಿಯುತ್ತದೆ. ರಾಜಕೀಯ ಮರುಜನ್ಮ ಕೊಟ್ಟವರಿಗೆರಾಜಕೀಯ ಮರಣ ಶಾಸನ ಬರೆಯುವುದು ಗೊತ್ತಿದೆ. ಲಕ್ಷಾಂತರ ಜನರಿಗೆ ಅನ್ನ, ಆಶ್ರಯ, ಜೀವನ ಕೊಟ್ಟ ಧರ್ಮಾತ್ಮ ಮುರುಗೇಶ ನಿರಾಣಿಯವರ ತೇಜೋವಧೆಗೆ ನಿಂತ ಮುಠ್ಠಾಳರಿಗೆ ಕಾಲವೇ ಉತ್ತರ ನೀಡುತ್ತದೆ. ಮುರುಗೇಶ ನಿರಾಣಿ ಎಂಬ ಪ್ರಖರ ಸೂರ್ಯನೆದರು ನಿಂತವರು ಭಸ್ಮವಾಗಿದ್ದಾರೆ ನೆನಪಿರಲಿ ಎಂದು ಸಂಗಮೇಶ್ ನಿರಾಣಿ ಕಿಡಿಕಾರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರೀತಿಯ ಶ್ವಾನ ನಿಧನ.

Tue Jan 17 , 2023
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ಸುದ್ದಿಯನ್ನು ಅರಗಿಸಿಕೊಳ್ಳಲು ಅವರ ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಸುಶಾಂತ್ ನಿಧನದ ಹಿಂದಿನ ಅಸಲಿ ಕಾರಣ ಇನ್ನೂ ಬಹಿರಂಗವಾಗಿಲ್ಲ. ಈ ನಡುವೆ ಮತ್ತೊಂದು ಬೇಸರದ ಸುದ್ದಿ ಹೊರಬಿದ್ದಿದ್ದು, ನಟ ಸುಶಾಂತ್ ಪ್ರೀತಿಯ ಶ್ವಾನ ಫಡ್ಜ್ ನಿಧನ ಹೊಂದಿದೆ. ನಟ ಸುಶಾಂತ್ ಸಾವಿಗೆ ಬಗ್ಗೆ ತನಿಖೆ ನಡೆಯುತ್ತಿದೆ. ಈ ನಡುವೆ ಮತ್ತೊಂದು ಬೇಸರದ ಸುದ್ದಿ ಬಹಿರಂಗವಾಗಿದೆ. ಸುಶಾಂತ್ ಸಿಂಗ್ ಪ್ರೀತಿಯ ನಾಯಿ ಮೃತಪಟ್ಟಿದ್ದು, ಈ […]

Advertisement

Wordpress Social Share Plugin powered by Ultimatelysocial