ಪುಷ್ಪಾ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್‌ರನ್ನು ಹಾಡಿ ಹೊಗಳಿದ ಸಮಂತಾ

ಪುಷ್ಪಾ ಚಿತ್ರದ ನಟನೆಗಾಗಿ ಅಲ್ಲು ಅರ್ಜುನ್‌ರನ್ನು ಹಾಡಿ ಹೊಗಳಿದ ಸಮಂತಾ

ಟಾಲಿವುಡ್ ನಟ ಅಲ್ಲು ಅರ್ಜುನ್‌ರ ಪುಷ್ಪ ಚಿತ್ರದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿರುವ ನಟಿ ಸಮಂತಾ ರುತ್‌ ಪ್ರಭು, ಇನ್‌ಸ್ಟಾಗ್ರಾಂನಲ್ಲಿ ಚಿತ್ರದ ನಾಯಕನ ಬಗ್ಗೆ ಹಾಡಿ ಹೊಗಳಿದ್ದಾರೆ.

ಪುಷ್ಪ ಚಿತ್ರದಲ್ಲಿ ಅಲ್ಲು ಅರ್ಜುನ್‌ರ ಪಾತ್ರವನ್ನು ಮೆಚ್ಚಿ ಪೋಸ್ಟ್ ಮಾಡಿರುವ ಸಮಂತಾ, “ಇದು ಅಲ್ಲು ಅರ್ಜುನ್‌ರನ್ನು ಮೆಚ್ಚಿ ಹಾಕುತ್ತಿರುವ ಪೋಸ್ಟ್!

ನಿಮ್ಮನ್ನು ಹಿಡಿದಿಟ್ಟು ಕೂರಿಸುವ ಪ್ರದರ್ಶನ.. ಪ್ರತಿ ಸೆಕೆಂಡ್ ಸಹ ಬೆಂಕಿ. ನೋಡದೇ ಇರಲು ಸಾಧ್ಯವೇ ಇರದ ಮಟ್ಟಿಗೆ ಅಸಾಧ್ಯವಾಗುವ ಮಟ್ಟದಲ್ಲಿ ನಟರೊಬ್ಬರು ಇರುವುದನ್ನು ನೋಡಿ ನನಗೆ ಯಾವಾಗಲೂ ಸ್ಪೂರ್ತಿಯಾಗುತ್ತದೆ. ಮಾತುಗಾರಿಕೆಯಿಂದ ತೋಳನ್ನು ಒಂದು ಕಡೆ ಇಳಿಬಿಟ್ಟಿರುವವರೆಗೂ ಮತ್ತು ಆ ಅದ್ಭುತ ಸ್ವಾಗ್, ನಿಜಕ್ಕೂ ಮನೋಹರ.. ನಿಜಕ್ಕೂ ನಿಜಕ್ಕೂ ಸ್ಪೂರ್ತಿಯುತವಾಗಿದೆ,” ಎಂದು ಹೇಳಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಬೆಳಗಾವಿ ಎಂಇಎಸ್ ಪುಂಡಾಟಿಕೆ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್:ಸಿ.ಟಿ.ರವಿ

Mon Dec 20 , 2021
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಬೆಳಗಾವಿ ಎಂಇಎಸ್ ಪುಂಡಾಟಿಕೆ ಪ್ರಕರಣದ ಪ್ರೊಡ್ಯೂಸರ್, ಡೈರೆಕ್ಟರ್ ಅನ್ನೋದು ಬಹಳ ಸ್ಪಷ್ಟ ಎಂದು ಬಿಜೆಪಿ ಶಾಸಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ.ಸಂಘರ್ಷ ಉಂಟು ಮಾಡಿ ರಾಜಕೀಯ ದುರ್ಲಾಭ ಪಡೆಯುವ ಷಡ್ಯಂತ್ರ ನಡೆಸಿದ್ದಾರೆ.ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಡಬೇಕಾದರೆ ಎಂಇಎಸ್ ಜೊತೆ ಇದ್ದಿದ್ದು ಕಾಂಗ್ರೆಸ್ ಕಾರ್ಯಕರ್ತರು.ಶಿವಾಜಿ ಪ್ರತಿಮೆಗೆ ಅಪಮಾನ ಮಾಡಿದ್ದು ಕೂಡ ಕಾಂಗ್ರೆಸ್ ಕಾರ್ಯಕರ್ತರು.ಡಿ.ಕೆ ಶಿವಕುಮಾರ್, […]

Advertisement

Wordpress Social Share Plugin powered by Ultimatelysocial