ದೇಶ

  • Home
  • >
  • Blog Category

ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಸಹ ಇನ್ನೂ ಮಾನ್ಸೂನ್‌ ಮಳೆಯ ಅಬ್ಬರ ನಿಂತಿಲ್ಲ. ದೇಶಾದ್ಯಂತ ಈಗಲೂ ಮಳೆಯಾಗುತ್ತಿದೆ. ಈ ಹಿನ್ನೆಲೆ ಇಂದು ಎಲ್ಲೆಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆ ಯಾವ ಪ್ರದೇಶಕ್ಕೆ ಎಚ್ಚರಿಕೆ ನೀಡಿದೆ ಅನ್ನೋದರ ಸಂಪೂರ್ಣ ವಿವರ ಈ ಸುದ್ದಿಯಲ್ಲಿದೆ.

News18 Kannadaಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಸಹ ಇನ್ನೂ ಮಾನ್ಸೂನ್‌ ಮಳೆಯ ಅಬ್ಬರ ನಿಂತಿಲ್ಲ. ದೇಶಾದ್ಯಂತ ಈಗಲೂ ಮಳೆಯಾಗುತ್ತಿದೆ. ಈ ಹಿನ್ನೆಲೆ ಇಂದು ಎಲ್ಲೆಲ್ಲಿ ಎಲ್ಲೆಲ್ಲಿ ಮಳೆಯಾಗ

2024-09-06 10:01:23

More..

ಎತ್ತಿನಹೊಳೆ ಯೋಜನೆ ಗೌರಿ ಹಬ್ಬದ ದಿನವೇ ಗಂಗೆಯನ್ನ ಸ್ವಾಗತ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಪಶ್ಚಿಮ ಘಟ್ಟ ಭಾಗದಿಂದ 7 ಬಯಲುಸೀಮೆ‌ ಜಿಲ್ಲೆಗಳಿಗೆ ನೀರು ಒದಗಿಸುವ ರಾಜ್ಯದ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಇಂದು ಚಾಲನೆ ಸಿಗಲಿದೆ.

ಎತ್ತಿನಹೊಳೆ ಯೋಜನೆ ಗೌರಿ ಹಬ್ಬದ ದಿನವೇ ಗಂಗೆಯನ್ನ ಸ್ವಾಗತ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಪಶ್ಚಿಮ ಘಟ್ಟ ಭಾಗದಿಂದ 7 ಬಯಲುಸೀಮೆ‌ ಜಿಲ್ಲೆಗಳಿಗೆ ನೀರು ಒದಗಿಸುವ ರಾಜ್ಯದ ಬಹು ನಿರೀಕ್ಷಿತ

2024-09-06 10:07:32

More..

ಬೆಂಗಳೂರು ಹೊರವಲಯದಲ್ಲಿ ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಕಳ್ಳತನದ ಆರೋಪದ ಮೇಲೆ ಸರ್ಜಾಪುರದ ಚಿಕ್ಕದಾಸರಹಳ್ಳಿ ನಿವಾಸಿಯಾದ ಲಕ್ಷ್ಮಣ್ ಅಲಿಯಾಸ್ ಗುನ್ನಿ ಎಂಬಾತನನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಹೊರವಲಯದಲ್ಲಿ ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಕಳ್ಳತನದ ಆರೋಪದ ಮೇಲೆ ಸರ್ಜಾಪುರದ ಚಿಕ್ಕದಾಸರಹಳ್ಳಿ ನಿವಾಸಿಯಾದ ಲಕ್ಷ್ಮಣ್ ಅಲಿಯಾಸ್ ಗುನ್ನಿ ಎಂಬಾತನನ್ನು ಜಿಗಣಿ ಪೊಲೀಸರು ಬಂಧಿಸಿದ್

2024-09-06 10:10:54

More..