ಸಿದ್ದರಾಮಯ್ಯ ಭವಿಷ್ಯ ಸುಧಾಕರ್‌ ಕೈಯಲ್ಲಿದೆ.

ಚಿಕ್ಕಬಳ್ಳಾಪುರ, ಜನವರಿ 10: ತಾವು ಸೇರಿದಂತೆ ರಾಜ್ಯದ 224 ಶಾಸಕರಲ್ಲಿ ಯಾವ ಕ್ಷೇತ್ರದಲ್ಲಿಯೂ ಮಾಡಲು ಸಾಧ್ಯವಾಗದ ಸಾಹಸವನ್ನು ಸುಧಾಕರ್ ಅವರು ಮಾಡಿ, ಯಶಸ್ವಿ ಮಾಡುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಆರೋಗ್ಯ ಸಚಿವ ಡಾ. ಸುಧಾಕರ್‌ ಅವರನ್ನು ಪ್ರಶಂಸಿಸಿದರು.ಚಿಕ್ಕಬಳ್ಳಾಪುರ ಉತ್ಸವದ 3ನೇ ದಿನದ ಕಾರ್ಯಕ್ರಮದಲ್ಲಿ ಆಹಾರ ಮೇಳ ಮತ್ತು ಮಾದರಿ ಗ್ರಾಮ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಆಹಾರ ಮೇಳ ಮತ್ತು ಫಲಪುಷ್ಪ ಪ್ರದರ್ಶನ ವ್ಯವಸ್ಥಿತವಾಗಿ ಮಾಡಲಾಗಿದೆ. ಜನ ಸಾಮಾನ್ಯರ ಮನಸ್ಸಿಗೆ ತಲುಪ ರೀತಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.ನರೇಗಾ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಲ್ಲಿ ಈ ಪ್ರದರ್ಶನ ಯಶಸ್ವಿಯಾಗಿದೆ. ಸುಧಾಕರ್ ಅವರು ಸಚಿವರಾಗಿ ಮೂರು ವರ್ಷ ಆಗಿದೆ. ಇವರು ಸಚಿವರಾದ ನಂತರ ಸರ್ಕಾರದ ಯೋಜನೆಗಳು ಕ್ಷೇತ್ರಕ್ಕೆ ಮತ್ತು ಜಿಲ್ಲೆಗೆ ಅವರು ಮಾಡಿರುವ ಅಭಿವೃದ್ಧಿ ರಾಜ್ಯದ 224 ಕ್ಷೇತ್ರಗಳ ಯಾವುದೇ ಶಾಸಕರಿಂದ ಸಾಧ್ಯವಿಲ್ಲ ಎಂದು ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ

Tue Jan 10 , 2023
  ಕಾಂಗ್ರೆಸ್ ಕಾಲದಲ್ಲೇ ಸ್ಯಾಂಟ್ರೋ ಹೆಚ್ಚಾಗಿದ್ದುಅವರ ಕಾಲದಲ್ಲೇ ಸ್ಯಾಂಟ್ರೋ ರವಿ ಜೈಲಿನಿಂದ ಹೊರಬಂದಿದ್ದಾನೆ..ಹುಬ್ಬಳ್ಳಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ‌ ಹೇಳಿಕೆ ಸ್ಯಾಂಟ್ರೋ ವಿಚಾರದಲ್ಲಿ ಈಗಾಗಲೇ ಸೂಕ್ತ ತನಿಖೆ ಮಾಡಲಾಗಿದ್ದುಆತನ ಎಲ್ಲಾ ಆಸ್ತಿಪಾಸ್ತಿಗಳನ್ನ ಮುಟ್ಟು ಗೋಲು ಹಾಕಿಕೊಳ್ಳಲಾಗಿದೆಆತ ಯಾರ ಜೊತೆಗೆ ನಂಟು ಹೊಂದಿದ್ದ ಆತನ ಹಿನ್ನೆಲೆ ಏನು ಎಂಬುವುದು ಎಲ್ಲಾ ಗೊತ್ತಿದೆ ಮೀಸಲಾತಿ ವಿಚಾರಸಂವಿಧಾನ ಬದ್ದವಾಗಿ ಮೀಸಲಾತಿ ಮಾಡಬೇಕುಹಿಂದೂಳಿದ ವರ್ಗಗಳ ಆಯೋಗದ ವರದಿ ಬಹಳ ಮುಖ್ಯಹೀಗಾಗಿ ಅವರ ವರದಿಗಾಗಿ ಕಾಯುತ್ತಿದ್ದೆವೆಮಹಾದಾಯಿ ವಿಚಾರಅರಣ್ಯ ಇಲಾಖೆ […]

Advertisement

Wordpress Social Share Plugin powered by Ultimatelysocial