ವಿದ್ಯುತ್ ಅವಘಡದಿಂದ ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್ ಅವಘಡದಿಂದ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದಲ್ಲಿ ನಡೆದಿದೆ. ಶಾಲೇತ್ತಡ್ಕ ಜಂಕ್ಷನ್ ನ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗಲಿ ಓರ್ವ ಸ್ಥಳದಲ್ಲೇ ಸಾವನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಇದನ್ನು ಓದಿ :ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗುತ್ತೆಎಂದು ಹೇಳಿದ ವಿ.ಸೋಮಣ್ಣ.
Please follow and like us:

Leave a Reply

Your email address will not be published. Required fields are marked *

Next Post

ಸಚಿವ ಪ್ರಭು ಚವ್ಹಾಣರಿಂದ ವಿವಿಧ ಕಾಮಗಾರಿಗಳಿಗೆ ಚಾಲನೆ

Mon Nov 30 , 2020
ಬೀದರ ಜಿಲ್ಲೆಯ ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳ ಅನೇಕ ಕಾಮಗಾರಿಗಳಿಗೆ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದ್ದಾರೆ. 17 ಗ್ರಾಮಗಳಲ್ಲಿನ ಶಾಲಾ ಕಟ್ಟಡ ಸೇರಿದಂತೆ ವಿವಿಧ ಇಲಾಖೆಯ 15 ಕೋಟಿ ರೂಗಳ ಕಾಮಗಾರಿಗಳಿಗೆ ಚಾಲನೆ ನೀಡಿದ್ರು. ಇದನ್ನು ಓದಿ :ವಿದ್ಯುತ್ ಅವಘಡದಿಂದ ಸ್ಥಳದಲ್ಲೇ ವ್ಯಕ್ತಿ ಸಾವು Please follow and like us:

Advertisement

Wordpress Social Share Plugin powered by Ultimatelysocial