ಪ್ರಭುದೇವ ಜೊತೆ ನಿರ್ಮಾಪಕ ಸಂದೇಶ್ ನಾಗರಾಜ್ ಸಿನಿಮಾ ನಿರ್ಮಾಣ;

ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ನಟ, ಕೊರಿಯೊಗ್ರಾಫರ್ ಪ್ರಭುದೇವ ಅವರ ಜೊತೆ ಸಿನಿಮಾ ಘೋಷಿಸಿದ್ದಾರೆ. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಈ ಹೊಸ ಸಿನಿಮಾ ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ನಿರ್ಮಾಣಗೊಳ್ಳುತ್ತಿದೆ.

ವಿವಿಧ ಭಾಷೆಗಳ ಕಲಾವಿದರು ಈ ಪ್ರಾಜೆಕ್ಟ್ ನಲ್ಲಿ ಕೆಲಸ ಮಾಡಲಿದ್ದಾರೆ.

ಸಿನಿಮಾ ಮೇ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭಗೊಳ್ಳುವ ವಿಶ್ವಾಸವನ್ನು ಸಂದೇಶ್ ನಾಗರಾಜ್ ವ್ಯಕ್ತಪಡಿಸಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ ರಿಷಬ್ ಶೆಟ್ಟಿ ಅಭಿನಯದ ‘ಹರಿ ಕಥೆ ಅಲ್ಲ ಗಿರಿಕಥೆ’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BOLLYWOOD:38 ಕೋಟಿ ರೂ ಆಸ್ತಿಯನ್ನು ಪತ್ನಿ ಶಿಲ್ಪಾ ಶೆಟ್ಟಿ ಹೆಸರಿಗೆ ಬರೆದುಕೊಟ್ಟ ,ರಾಜ್ ಕುಂದ್ರಾ;

Sun Feb 6 , 2022
ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿದ್ದ ಉದ್ಯಮಿ ರಾಜ್ ಕುಂದ್ರಾ ಈಗ ತಮ್ಮ ಪತ್ನಿ ಶಿಲ್ಪಾ ಶೆಟ್ಟಿ ಹೆಸರಿಗೆ 38.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವರ್ಗಾಯಿಸಿದ್ದಾರೆ. ಸ್ಕೇರ್ ಫೀಟ್ ಇಂಡಿಯಾ.ಕಾಮ್ ನ ಸಂಸ್ಥಾಪಕ ವರುಣ್ ಸಿಂಗ್ ಪ್ರಕಾರ, ಉದ್ಯಮಿ ರಾಜ್ ಕುಂದ್ರಾ ತಮ್ಮ ಪತ್ನಿ, ನಟಿ ಶಿಲ್ಪಾ ಶೆಟ್ಟಿಗೆ 38.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವರ್ಗಾಯಿಸಿದ್ದಾರೆ. ಜುಹುದಲ್ಲಿನ ಓಷನ್ ವ್ಯೂ ಹೆಸರಿನ ಕಟ್ಟಡದಲ್ಲಿನ ಒಟ್ಟು 5 […]

Advertisement

Wordpress Social Share Plugin powered by Ultimatelysocial